6
  • Latest

ಸಹ್ಯಾದ್ರಿ ಸೊಸೈಟಿ | ವಶಕ್ಕೆ ಪಡೆದ ಲಾರಿಯ ಚಕ್ರ ಕಾಣೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಹ್ಯಾದ್ರಿ ಸೊಸೈಟಿ | ವಶಕ್ಕೆ ಪಡೆದ ಲಾರಿಯ ಚಕ್ರ ಕಾಣೆ!

AchyutKumar by AchyutKumar
January 1, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕಳಚೆ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ವಶದಲ್ಲಿದ್ದ ಲಾರಿಯ ಚಕ್ರಗಳು ಕಾಣೆಯಾಗಿದೆ. ಬ್ಯಾಂಕ್ ಸಿಬ್ಬಂದಿ ಜೊತೆ ಇನ್ನೂ ನಾಲ್ವರ ಮೇಲೆ ಅನುಮಾನವ್ಯಕ್ತಪಡಿಸಿ ಲಾರಿ ಚಾಲಕ ಪೊಲೀಸ್ ದೂರು ದಾಖಲಿಸಿದ್ದಾರೆ.

ಕಿರವತ್ತಿಯ ಜಯಂತಿ ನಗರದ ಮಹಮದ್ ರಫೀಕ್ 19 ಲಕ್ಷ ರೂ ಸಾಲ ಮಾಡಿ ಲಾರಿ ಖರೀದಿಸಿದ್ದರು. ಸಾಲದ ಕಂತನ್ನು ಅವರು ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹುಬ್ಬಳ್ಳಿಯಲ್ಲಿದ್ದ ಲಾರಿಯನ್ನು ಸೊಸೈಟಿಯವರು ವಶಕ್ಕೆ ಪಡೆದಿದ್ದರು. ಆ ಲಾರಿಯನ್ನು ಬಿಲ್ಲಿಗದ್ದೆಯ ಅರಣ್ಯ ಪ್ರದೇಶದ ಅಂಚಿನ ಬ್ಯಾಂಕ್ ಸಿಬ್ಬಂದಿ ಮನೆಯಲ್ಲಿರಿಸಿದ್ದು, 80 ಸಾವಿರ ರೂ ಮೌಲ್ಯದ ಚಕ್ರಗಳು ಕಣ್ಮರೆಯಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಡಿ 23ರಂದು ಸೊಸೈಟಿಯವರು ಲಾರಿಯನ್ನು ವಶಕ್ಕೆ ಪಡೆದಿದ್ದರು. ಡಿ 26ರಂದು ಲಾರಿಯ ಟಯರ್ ಕಳ್ಳತನ ಮಾಡಿದ್ದಾರೆ’ ಎಂದು ಮಹಮದ್ ರಫೀಕ್ ದೂರಿದ್ದಾರೆ. ನರಹರಿ ಹೆಗಡೆ, ಶಿವಕುಮಾರ ಗೌಡರ್, ರವೀಶ ಭಟ್ಟ ಜೊತೆ ಇನ್ನಿಬ್ಬರು ಸೇರಿ ಈ ಕಳ್ಳತನ ನಡೆಸಿರುವ ಬಗ್ಗೆಯೂ ಮಹಮದ್ ರಫೀಕ್ ದೂರಿದ್ದಾರೆ.

 

ShareSendTweetShare
ADVERTISEMENT
Previous Post

ಸಣ್ಣ ವಿಷಯ.. ದೊಡ್ಡ ಹೊಡೆದಾಟ!

Next Post

ಸರಾಯಿ ನಶೆ | ತಿಮೆಟ್ ಸೇವಿಸಿದ ವ್ಯಸನಿ ಸಾವು

Next Post

ಸರಾಯಿ ನಶೆ | ತಿಮೆಟ್ ಸೇವಿಸಿದ ವ್ಯಸನಿ ಸಾವು

30ಕ್ಕೂ ಅಧಿಕ ಬ್ಯಾಂಕ್ ಒಂದೇ ಕಡೆ!

ಅಂಗನವಾಡಿ ಬಾಲಕಿ ಸಾವಿನ ಪ್ರಕರಣ: ನ್ಯಾಯಕ್ಕಾಗಿ ಸರ್ಕಾರದ ಮೊರೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.