6
  • Latest

ಅಂಗನವಾಡಿ ಬಾಲಕಿ ಸಾವಿನ ಪ್ರಕರಣ: ನ್ಯಾಯಕ್ಕಾಗಿ ಸರ್ಕಾರದ ಮೊರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಂಗನವಾಡಿ ಬಾಲಕಿ ಸಾವಿನ ಪ್ರಕರಣ: ನ್ಯಾಯಕ್ಕಾಗಿ ಸರ್ಕಾರದ ಮೊರೆ

AchyutKumar by AchyutKumar
January 1, 2025
in ರಾಜ್ಯ
advt advt advt
ADVERTISEMENT

ಮುಂಡಗೋಡ: ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ಹಾವು ಕಚ್ಚಿ ಸಾವನಪ್ಪಿದ 4 ವರ್ಷದ ಮಯೂರಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಬಿಜೆಪಿಗರು ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಅವರು ಪತ್ರ ರವಾನಿಸಿದ್ದಾರೆ. ಸ್ಥಳೀಯವಾಗಿ ಚಿಕಿತ್ಸೆ ನೀಡದೇ ಹುಬ್ಬಳ್ಳಿಗೆ ಕಳುಹಿಸಿದ ವೈದ್ಯ ಸಿಬ್ಬಂದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

`ಅಂಗನವಾಡಿ ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲದಿರುವುದೇ ಈ ಸಾವಿಗೆ ಕಾರಣ’ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಲ್ ಟಿ ಪಾಟೀಲ್ ದೂರಿದ್ದಾರೆ. `ಬೇಜವಬ್ದಾರಿ ತೋರಿದ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು. ಭವಿಷ್ಯದಲ್ಲಿ ಇಂಥ ಘಟನೆ ಮರುಕಳಿಸದಂತೆ ಕ್ರಮ ಜರುಗಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

ADVERTISEMENT
ADVERTISEMENT

`ಸಾವನಪ್ಪಿದವರ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡಬೇಕು. ಇದನ್ನು ವಿಶೇಷ ಪ್ರಕರಣ ಎಂದು ಮುಖ್ಯಮಂತ್ರಿಗಳು ಪರಿಗಣಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಪ್ರಮುಖರಾದ ಮಂಜುನಾಥ್ ಪಾಟೀಲ್, ತುಕರಾಮ ಇಂಗಳೆ, ಭರತರಾಜ ಹದಳಗಿ, ಬಸವರಾಜ ಟಣಕೆದಾರ, ವಿಠ್ಠಲ ಬಾಳಂಬೀಡ, ಗುರು ಕಾಮತ್ ಇನ್ನಿತರರು ಸರ್ಕಾರಕ್ಕೆ ಪತ್ರ ರವಾನಿಸಿದರು.

ShareSendTweetShare
ADVERTISEMENT
Previous Post

30ಕ್ಕೂ ಅಧಿಕ ಬ್ಯಾಂಕ್ ಒಂದೇ ಕಡೆ!

Next Post

ಅತಿಯಾದ ಕುಡಿತ-ಅನಾರೋಗ್ಯ: ನೇಣಿಗೆ ಶರಣಾದ ಕೃಷಿಕ

Next Post

ಅತಿಯಾದ ಕುಡಿತ-ಅನಾರೋಗ್ಯ: ನೇಣಿಗೆ ಶರಣಾದ ಕೃಷಿಕ

ರಿಕ್ಷಾಗೆ ಗುದ್ದಿದ ಕಾರು: ನಾಲ್ವರಿಗೆ ಗಾಯ

ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ವ್ಯಾಪಾರಿ: ಗಾಂಜಾ ಜೊತೆ ಸಿಕ್ಕಿಬಿದ್ದ ಯುವಕ

ಹೊಸ ವರುಷ: ಗಾಂಜಾ ವ್ಯಾಪಾರಿಗೆ ಬಹು ದೊಡ್ಡ ನಷ್ಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.