6
  • Latest

ಅತಿಯಾದ ಕುಡಿತ-ಅನಾರೋಗ್ಯ: ನೇಣಿಗೆ ಶರಣಾದ ಕೃಷಿಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿಯಾದ ಕುಡಿತ-ಅನಾರೋಗ್ಯ: ನೇಣಿಗೆ ಶರಣಾದ ಕೃಷಿಕ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಕುಡಿತದ ಚಟ, ಅನಾರೋಗ್ಯ ಸೇರಿ ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದ ವಿಷ್ಣು ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಚವೆಯ ಚನಗಾರದ ವಿಷ್ಣು ಗೌಡ (55) ಕೃಷಿ ಕೆಲಸ ಮಾಡುತ್ತಿದ್ದರು. ದುಡಿದ ಹಣವನ್ನು ಸರಾಯಿ ಅಂಗಡಿಗೆ ಚೆಲ್ಲುತ್ತಿದ್ದರು. ಎರಡು ವರ್ಷದ ಹಿಂದೆ ಅನಾರೋಗ್ಯಕ್ಕೆ ಒಳಗಾದ ಅವರು ಚೇತರಿಸಿಕೊಂಡಿರಲಿಲ್ಲ. ಈ ಬಗ್ಗೆ ಸದಾ ಬೇಸರದಿಂದ ಇರುತ್ತಿದ್ದರು.

ಡಿ 30ರ ರಾತ್ರಿ ಮನೆಯಲ್ಲಿದ್ದ ಅವರು ಡಿ 31ರ ಬೆಳಗ್ಗೆ ಶವವಾಗಿದ್ದಾರೆ. ಮನೆ ಮುಂದಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಅವರು ಸಾವನಪ್ಪಿದ್ದಾರೆ. ಅವರ ಪತ್ನಿ ಶಾಮಲಾ ಗೌಡ ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಅಂಗನವಾಡಿ ಬಾಲಕಿ ಸಾವಿನ ಪ್ರಕರಣ: ನ್ಯಾಯಕ್ಕಾಗಿ ಸರ್ಕಾರದ ಮೊರೆ

Next Post

ರಿಕ್ಷಾಗೆ ಗುದ್ದಿದ ಕಾರು: ನಾಲ್ವರಿಗೆ ಗಾಯ

Next Post

ರಿಕ್ಷಾಗೆ ಗುದ್ದಿದ ಕಾರು: ನಾಲ್ವರಿಗೆ ಗಾಯ

ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ವ್ಯಾಪಾರಿ: ಗಾಂಜಾ ಜೊತೆ ಸಿಕ್ಕಿಬಿದ್ದ ಯುವಕ

ಹೊಸ ವರುಷ: ಗಾಂಜಾ ವ್ಯಾಪಾರಿಗೆ ಬಹು ದೊಡ್ಡ ನಷ್ಟ!

ಮನೆಗೆ ತಗುಲಿದ ಬೆಂಕಿ: ದೇವಾಲಯ ಸಾಮಗ್ರಿ ಬೂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.