6
  • Latest

ಆತ ಬದುಕಿದ್ದು ಇಪ್ಪತ್ತೇಳೇ ವರ್ಷ: ರಕ್ತ ವಾಂತಿ ಮಾಡಿ ಸಾವನಪ್ಪಿದ ವ್ಯಸನಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆತ ಬದುಕಿದ್ದು ಇಪ್ಪತ್ತೇಳೇ ವರ್ಷ: ರಕ್ತ ವಾಂತಿ ಮಾಡಿ ಸಾವನಪ್ಪಿದ ವ್ಯಸನಿ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಕೂಲಿ ಕೆಲಸ ಮಾಡಿ ಬದುಕು ಕಂಡುಕೊoಡಿದ್ದ ಮಿಲ್ಟನ್ ಡಿಸೋಜಾ ವಿಪರೀತ ಸರಾಯಿ ಸೇವನೆಯಿಂದ ತಮ್ಮ 27ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ಕೂಲಿ ಕೆಲಸ ಮುಗಿಸಿ ಬಂದ ಅವರು ಮಲಗಿದಲ್ಲಿಯೇ ರಕ್ತದ ವಾಂತಿ ಮಾಡಿಕೊಂಡು ಕೊನೆ ಉಸಿರೆಳೆದಿದ್ದಾರೆ.

ಹೊನ್ನಾವರದ ಕೊಡಾಣಿ ಚರ್ಚಕೇರಿಯಲ್ಲಿ ಮಿಲ್ಟನ್ ಡಿಸೋಜಾ ವಾಸವಾಗಿದ್ದರು. 20ನೇ ವಯಸ್ಸಿನಲ್ಲಿಯೇ ಅವರು ಸರಾಯಿ ಚಟಕ್ಕೆ ಅಂಟಿಕೊAಡಿದ್ದರು. ಕಳೆದ ಏಳು ವರ್ಷಗಳಿಂದ ಅವರು ನಿತ್ಯವೂ ಮದ್ಯ ಸೇವಿಸುತ್ತಿದ್ದರು. ಜನವರಿ 1ರಂದು ಕೂಲಿ ಕೆಲಸಕ್ಕೆ ಹೋಗಿದ್ದ ಅವರು ಬೆಳಗ್ಗೆ 11 ಗಂಟೆ ಅವಧಿಗೆ ಮನೆಗೆ ಮರಳಿದ್ದರು. ಆಯಾಸ ಎಂದು ಮನೆಯಲ್ಲಿ ಮಲಗಿದ್ದ ಮಿಲ್ಟನ್ ಡಿಸೋಜಾ ಸಂಜೆ 4 ಗಂಟೆ ಆದರೂ ಎದ್ದಿರಲಿಲ್ಲ.

ಮಗನಿಗೆ ಊಟ ಕೊಡುವುದಕ್ಕಾಗಿ ಅವರ ತಾಯಿ ಪ್ರೇಮಾ ಎಬ್ಬಿಸುವ ಪ್ರಯತ್ನ ಮಾಡಿದರು. ಆ ವೇಳೆ ವಿಲ್ಟನ್ ಅವರ ಮೂಗು ಹಾಗೂ ಬಾಯಿಯಿಂದ ರಕ್ತ ಬರುತ್ತಿರುವುದು ಗಮನಕ್ಕೆ ಬಂದಿತು. ಗಾಬರಿಗೊಂಡ ಪ್ರೇಮಾ ಅವರು ಪತಿ ಅರವಿಂದ ಡಿಸೋಜಾ ಅವರಿಗೆ ಫೋನ್ ಮಾಡಿದರು.

ಅರವಿಂದ ಡಿಸೋಜಾ ಮನೆಗೆ ಬಂದಾಗ ವಿಲ್ಟನ್ ಡಿಸೋಜಾ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿದ್ದರು. ಆ ವೇಳೆಗಾಗಲೇ ಅಕ್ಕ ಪಕ್ಕದ ಮನೆಯವರು ಬಂದು ವಿಕ್ಟನ್’ನನ್ನು ಉಪಚರಿಸುವ ಪ್ರಯತ್ನ ನಡೆಸಿದ್ದರು. ಮೂಗಿನ ಬಳಿ ಬೆರಳು ಹಿಡಿದು ನೋಡಿದಾಗ ವಿಕ್ಟನ್ ಉಸಿರಾಟ ನಡೆಸುತ್ತಿರಲಿಲ್ಲ.

ವಿಕ್ಟನ್ ವಿಪರೀತ ಸರಾಯಿ ಕುಡಿದು ಅನಾರೋಗ್ಯಕ್ಕೆ ಒಳಗಾಗಿ ಸಾವನಪ್ಪಿದ್ದು ಕುಟುಂಬದವರಿಗೂ ಖಚಿತವಾಯಿತು. ಈ ಬಗ್ಗೆ ಅರವಿಂದ ಅವರು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

ShareSendTweetShare
Previous Post

ಮಕ್ಕಳ ಮನಗೆದ್ದ KAS ಅಧಿಕಾರಿ: ಈ ದಿನ ಅವರು ಹೆಡ್ ಮಿಸ್ ಕಾವ್ಯರಾಣಿ!

Next Post

ಬಡವರಿಗಿಲ್ಲ ಮನೆ.. ಬೀದಿಗೆ ಇಲ್ಲ ಬೆಳಕು.. ಕಾಸು ಕೊಟ್ಟವರಿಗೆ ಕೊಳಕು ನೀರು!

Next Post

ಬಡವರಿಗಿಲ್ಲ ಮನೆ.. ಬೀದಿಗೆ ಇಲ್ಲ ಬೆಳಕು.. ಕಾಸು ಕೊಟ್ಟವರಿಗೆ ಕೊಳಕು ನೀರು!

ಗದ್ದೆಗೆ ಉರುಳಿದ ಸರ್ಕಾರಿ ಬಸ್ಸು!

ಮರಕ್ಕೆ ಗುದ್ದಿದ ಟೆಂಪೋ: 24 ಜನರಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.