6
  • Latest

ಗದ್ದೆಗೆ ಉರುಳಿದ ಸರ್ಕಾರಿ ಬಸ್ಸು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗದ್ದೆಗೆ ಉರುಳಿದ ಸರ್ಕಾರಿ ಬಸ್ಸು!

AchyutKumar by AchyutKumar
January 2, 2025
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: 70ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಅಪಘಾತವಾಗಿದೆ. ಎಕ್ಸಲ್ ತುಂಡಾದ ಪರಿಣಾಮ ಬಸ್ಸು ಗದ್ದೆಯ ಕಡೆ ವಾಲಿದೆ.

ಗುರುವಾರ ಬೆಳಗ್ಗೆ ಶಿರಸಿ – ಹರಿಶಿ – ಚಂದ್ರಗುತ್ತಿ ಮಾರ್ಗವಾಗಿ ಸಿದ್ದಾಪುರಕ್ಕೆ ಈ ಬಸ್ಸು ಚಲಿಸುತ್ತಿತ್ತು. 50ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಸ್ಸಿನಲ್ಲಿದ್ದರು. ಶಕ್ತಿ ಯೋಜನೆಯ ಮಹಿಳಾ ಪ್ರಯಾಣಿಕರು ಸಹ ಸಾಕಷ್ಟು ಸಂಖ್ಯೆಯಲ್ಲಿದ್ದರು. ಬಲ್ಲಟ್ಟೆ ಬಳಿ ಬಸ್ಸು ಏಕಾಏಕಿ ಬಲಗಡೆ ವಾಲಿತು. ಅದಾಗಿಯೂ ಬಸ್ಸಿನ ಚಾಲಕ ಅತ್ಯಂತ ನಾಜೂಕಿನಿಂದ ಬಸ್ಸನ್ನು ಗದ್ದೆಯ ದಿಬ್ಬಕ್ಕೆ ಗುದ್ದಿ ನಿಲ್ಲಿಸಿದರು.

Advertisement. Scroll to continue reading.
ADVERTISEMENT
ADVERTISEMENT

ವಿದ್ಯಾರ್ಥಿಗಳು ಹೆಚ್ಚಿದ್ದ ಬಸ್ಸು ಅಪಘಾತವಾಗಿದ್ದರಿಂದ ಶಾಲೆ-ಕಾಲೇಜಿಗೆ ತೆರಳುವವರು ಸಮಸ್ಯೆ ಅನುಭವಿಸಿದರು. ಬಸ್ಸು ಬಿದ್ದಿದ್ದರಿಂದ ಆಘಾತಕ್ಕೆ ಒಳಗಾದ ಪ್ರಯಾಣಿಕರು ಕಿಟಕಿಯಿಂದ ಹಾರಲು ಪ್ರಯತ್ನಿಸಿದರು. ಈ ವೇಳೆ ಯಾರಿಗೂ ಪೆಟ್ಟಾಗಲಿಲ್ಲ. `ಜಿಲ್ಲೆಯಲ್ಲಿ ಬಸ್ಸು ಅಪಘಾತ ಪ್ರಮಾಣ ಹೆಚ್ಚಾಗಿದೆ. ಅಲ್ಲಲ್ಲಿ ಕೆಟ್ಟು ನಿಲ್ಲುವ ಬಸ್ಸಿನಿಂದ ಪ್ರಯಾಣಿಕರು ಹೈರಣಾಗಿದ್ದಾರೆ. ಸುಸಜ್ಜಿತ ಬಸ್ಸುಗಳನ್ನು ಮಾತ್ರ ಪ್ರಯಾಣಕ್ಕೆ ಕಳುಹಿಸಬೇಕು’ ಎಂದು ಅಲ್ಲಿದ್ದವರು ಆಗ್ರಹಿಸಿದರು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಬಡವರಿಗಿಲ್ಲ ಮನೆ.. ಬೀದಿಗೆ ಇಲ್ಲ ಬೆಳಕು.. ಕಾಸು ಕೊಟ್ಟವರಿಗೆ ಕೊಳಕು ನೀರು!

Next Post

ಮರಕ್ಕೆ ಗುದ್ದಿದ ಟೆಂಪೋ: 24 ಜನರಿಗೆ ಗಾಯ!

Next Post

ಮರಕ್ಕೆ ಗುದ್ದಿದ ಟೆಂಪೋ: 24 ಜನರಿಗೆ ಗಾಯ!

ರಸ್ತೆ ನುಂಗಿದ ಅನಧಿಕೃತ ರೆಸಾರ್ಟ: ಜನಪ್ರತಿನಿಧಿಗಳ ಹೋರಾಟಕ್ಕೂ ಇಲ್ಲ ಬೆಲೆ!

ಹೊತ್ತಿ ಉರಿದ ದುಬಾರಿ ಬೈಕು: ಪ್ರವಾಸಕ್ಕೆ ಬಂದವನಿಗೆ ಪ್ರಯಾಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.