6
  • Latest

ಮರಕ್ಕೆ ಗುದ್ದಿದ ಟೆಂಪೋ: 24 ಜನರಿಗೆ ಗಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಕ್ಕೆ ಗುದ್ದಿದ ಟೆಂಪೋ: 24 ಜನರಿಗೆ ಗಾಯ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಶಿರಸಿಯಿಂದ ಅಂಕೋಲಾಗೆ ಬರುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಟೆಂಪೋದಲ್ಲಿದ್ದ 24 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರೂ 60 ವರ್ಷ ಮೇಲ್ಪಟ್ಟವರಾಗಿದ್ದಾರೆ.

ಜನವರಿ 1ರ ಸಂಜೆ ಶಿರೂರು ಹಾಗೂ ಬೆಳಸೆಯ ಕೆಲವರು ಶಿರಸಿಯಿಂದ ಅಂಕೋಲಾಗೆ ಟೆಂಪೋದಲ್ಲಿ ಬರುತ್ತಿದ್ದರು. ವಡ್ಡಿಘಾಟ್ ಮೂಲಕ ಟೆಂಪೊ ಸಂಚರಿಸುತ್ತಿದ್ದು, ಅಲ್ಲಿನ ಇಳಿಜಾರಿನಲ್ಲಿ ಟೆಂಪೋ ಮರಕ್ಕೆ ಡಿಕ್ಕಿಯಾಗಿದೆ.

ಇದರಿಂದ ಶಿರೂರಿನ ಕುಸುಮಾ ಗೌಡ, ಇಂದು ಗೌಡ, ಗೌರಿ ಗೌಡ, ನಾಗಿ ಗೌಡ, ಕುಸುಮಾ ಗೌಡ, ದುರ್ಗಿ ಗೌಡ, ಸೋಮಿ ಗೌಡ, ಪಾರ್ವತಿ ಗೌಡ, ಶಿವು ಗೌಡ, ಮೋಹಿನಿ ಗೌಡ, ಸಣ್ಣು ಗೌಡ, ಓಮಿ ಗೌಡ, ಗಿರಿಜಾ ಗೌಡ, ಸೋಮಿ ಗೌಡ ಗಾಯಗೊಂಡಿದ್ದಾರೆ.

ಬೆಳಸೆಯ ಎಲಿಯಮ್ಮ ಗೌಡ, ಪ್ರೇಮಾ ಗೌಡ, ಸಣ್ಣಿ ಗೌಡ, ತುಳಸಿ ಗೌಡ, ಬೀರು ಗೌಡ, ನದಾ ಗೌಡ, ನಾಗಮ್ಮ ಗೌಡ, ಶಾರದಾ ಗೌಡ, ಇಮಿ ಗೌಡ ಸಹ ಗಾಯಗೊಂಡಿದ್ದಾರೆ. ಈ ಅಪಘಾತಕ್ಕೆ ಕಾರಣರಾದ ಹುಲಿದೆವರವಾಡದ ಟೆಂಪೋ ಚಾಲಕ ರಾಘವೇಂದ್ರ ಇಳಿಗೇರ ವಿರುದ್ಧ ಪೂಜಗೇರಿಯ ಕ್ಲೀನರ್ ದಯಾನಂದ ಗಾಂವಕಾರ ಪೊಲೀಸ್ ದೂರು ದಾಖಲಿಸಿದ್ದಾರೆ.

ShareSendTweetShare
Previous Post

ಗದ್ದೆಗೆ ಉರುಳಿದ ಸರ್ಕಾರಿ ಬಸ್ಸು!

Next Post

ರಸ್ತೆ ನುಂಗಿದ ಅನಧಿಕೃತ ರೆಸಾರ್ಟ: ಜನಪ್ರತಿನಿಧಿಗಳ ಹೋರಾಟಕ್ಕೂ ಇಲ್ಲ ಬೆಲೆ!

Next Post

ರಸ್ತೆ ನುಂಗಿದ ಅನಧಿಕೃತ ರೆಸಾರ್ಟ: ಜನಪ್ರತಿನಿಧಿಗಳ ಹೋರಾಟಕ್ಕೂ ಇಲ್ಲ ಬೆಲೆ!

ಹೊತ್ತಿ ಉರಿದ ದುಬಾರಿ ಬೈಕು: ಪ್ರವಾಸಕ್ಕೆ ಬಂದವನಿಗೆ ಪ್ರಯಾಸ!

ಜಯ ಕರ್ನಾಟಕ | ಜನಪರ ವೇದಿಕೆ ಉಪಾಧ್ಯಕ್ಷರಿಗೆ ಶುಭಾಷಯಗಳ ಸುರಿಮಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.