6
  • Latest

ಬಾರು-ಸೊಸೈಟಿ ಮೇಲೆ ಕಣ್ಣು: ಕಿರವತ್ತಿಯಲ್ಲಿ ಸರಣಿ ಕಳ್ಳತನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾರು-ಸೊಸೈಟಿ ಮೇಲೆ ಕಣ್ಣು: ಕಿರವತ್ತಿಯಲ್ಲಿ ಸರಣಿ ಕಳ್ಳತನ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಹೊಸ ವರ್ಷದ ಮೊದಲ ದಿನ ಕಿರವತ್ತಿಯಲ್ಲಿ ಸರಣಿ ಕಳ್ಳತನ ನಡೆದಿದೆ. ಬಾರ್, ಸೊಸೈಟಿ, ಬಟ್ಟೆ ಅಂಗಡಿಗಳ ಮೇಲೆ ಜನವರಿ 1ರ ರಾತ್ರಿ ಕಳ್ಳರು ದಾಳಿ ನಡೆಸಿದ್ದಾರೆ.

ADVERTISEMENT

ಕಿರವತ್ತಿಯ ಪ್ರಗತಿ ದನಗರ ಗೌಳಿ ಸಹಕಾರಿ ಸಂಘದ ಕಚೇರಿಯ ಶಟರ್ಸ ಮುರಿದ ಕಳ್ಳರು ಒಳಗೆ ಪ್ರವೇಶಿಸಿ ಡ್ರಾವರಿನಲ್ಲಿದ್ದ ಕೀ ಎಗರಿಸಿದ್ದಾರೆ. ಅದಾದ ನಂತರ ಟ್ರಜರಿ ತೆಗೆದು ಅಲ್ಲಿದ್ದ ಹಣವನ್ನು ಅಪಹರಿಸಿದ್ದಾರೆ. ಕ್ಯಾಶ್ ಬ್ಯಾಗ್ ಜೊತೆ ಅದರೊಳಗಿದ್ದ 51240ರೂ ಹಣ ಕಣ್ಮರೆಯಾಗಿದೆ.

ಪಕ್ಕದಲ್ಲಿರುವ ಇನ್ನೊಂದು ಸೊಸೈಟಿಯ ಬೀಗ ಒಡೆಯಲು ಸಹ ಕಳ್ಳರು ಪ್ರಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ. ಇದರೊಂದಿಗೆ ಆ ಪ್ರದೇಶದಲ್ಲಿದ್ದ ಬಟ್ಟೆ ಅಂಗಡಿ ಹಾಗೂ ಬಾರ್ ಒಳಗೆ ನುಗ್ಗಿ ಅಲ್ಲಿಯೂ ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಗುರುವಾರ ಬೆಳಗ್ಗೆ ಸೊಸೈಟಿ ಬಾಗಿಲು ತೆರೆಯಲು ಆಗಮಿಸಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

Advertisement. Scroll to continue reading.

ಕಿರವತ್ತಿಯ ಪ್ರಗತಿ ದನಗರ ಗೌಳಿ ಸಹಕಾರಿ ಸಂಘದಲ್ಲಿ ನಡೆದ ಕಳ್ಳತನಕ್ಕೆ ಸಂಬAಧಿಸಿ ಸೊಸೈಟಿ ಮ್ಯಾನೇಜರ್ ಪಾಂಡು ಪಟಗಾರೆ ಪೊಲೀಸ್ ದೂರು ನೀಡಿದ್ದಾರೆ. ಕಳ್ಳರ ಹುಡುಕಾಟಕ್ಕಾಗಿ ಬಲೆ ಬೀಸಿರುವ ಪೊಲೀಸರು ಸಿಸಿ ಕ್ಯಾಮರಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

Advertisement. Scroll to continue reading.
Previous Post

ಜಯ ಕರ್ನಾಟಕ | ಜನಪರ ವೇದಿಕೆ ಉಪಾಧ್ಯಕ್ಷರಿಗೆ ಶುಭಾಷಯಗಳ ಸುರಿಮಳೆ

Next Post

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

Next Post

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ