6
  • Latest

ಬಾರು-ಸೊಸೈಟಿ ಮೇಲೆ ಕಣ್ಣು: ಕಿರವತ್ತಿಯಲ್ಲಿ ಸರಣಿ ಕಳ್ಳತನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾರು-ಸೊಸೈಟಿ ಮೇಲೆ ಕಣ್ಣು: ಕಿರವತ್ತಿಯಲ್ಲಿ ಸರಣಿ ಕಳ್ಳತನ!

AchyutKumar by AchyutKumar
January 2, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹೊಸ ವರ್ಷದ ಮೊದಲ ದಿನ ಕಿರವತ್ತಿಯಲ್ಲಿ ಸರಣಿ ಕಳ್ಳತನ ನಡೆದಿದೆ. ಬಾರ್, ಸೊಸೈಟಿ, ಬಟ್ಟೆ ಅಂಗಡಿಗಳ ಮೇಲೆ ಜನವರಿ 1ರ ರಾತ್ರಿ ಕಳ್ಳರು ದಾಳಿ ನಡೆಸಿದ್ದಾರೆ.

ಕಿರವತ್ತಿಯ ಪ್ರಗತಿ ದನಗರ ಗೌಳಿ ಸಹಕಾರಿ ಸಂಘದ ಕಚೇರಿಯ ಶಟರ್ಸ ಮುರಿದ ಕಳ್ಳರು ಒಳಗೆ ಪ್ರವೇಶಿಸಿ ಡ್ರಾವರಿನಲ್ಲಿದ್ದ ಕೀ ಎಗರಿಸಿದ್ದಾರೆ. ಅದಾದ ನಂತರ ಟ್ರಜರಿ ತೆಗೆದು ಅಲ್ಲಿದ್ದ ಹಣವನ್ನು ಅಪಹರಿಸಿದ್ದಾರೆ. ಕ್ಯಾಶ್ ಬ್ಯಾಗ್ ಜೊತೆ ಅದರೊಳಗಿದ್ದ 51240ರೂ ಹಣ ಕಣ್ಮರೆಯಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಪಕ್ಕದಲ್ಲಿರುವ ಇನ್ನೊಂದು ಸೊಸೈಟಿಯ ಬೀಗ ಒಡೆಯಲು ಸಹ ಕಳ್ಳರು ಪ್ರಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ. ಇದರೊಂದಿಗೆ ಆ ಪ್ರದೇಶದಲ್ಲಿದ್ದ ಬಟ್ಟೆ ಅಂಗಡಿ ಹಾಗೂ ಬಾರ್ ಒಳಗೆ ನುಗ್ಗಿ ಅಲ್ಲಿಯೂ ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಗುರುವಾರ ಬೆಳಗ್ಗೆ ಸೊಸೈಟಿ ಬಾಗಿಲು ತೆರೆಯಲು ಆಗಮಿಸಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

Advertisement. Scroll to continue reading.

ಕಿರವತ್ತಿಯ ಪ್ರಗತಿ ದನಗರ ಗೌಳಿ ಸಹಕಾರಿ ಸಂಘದಲ್ಲಿ ನಡೆದ ಕಳ್ಳತನಕ್ಕೆ ಸಂಬAಧಿಸಿ ಸೊಸೈಟಿ ಮ್ಯಾನೇಜರ್ ಪಾಂಡು ಪಟಗಾರೆ ಪೊಲೀಸ್ ದೂರು ನೀಡಿದ್ದಾರೆ. ಕಳ್ಳರ ಹುಡುಕಾಟಕ್ಕಾಗಿ ಬಲೆ ಬೀಸಿರುವ ಪೊಲೀಸರು ಸಿಸಿ ಕ್ಯಾಮರಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ShareSendTweetShare
ADVERTISEMENT
Previous Post

ಜಯ ಕರ್ನಾಟಕ | ಜನಪರ ವೇದಿಕೆ ಉಪಾಧ್ಯಕ್ಷರಿಗೆ ಶುಭಾಷಯಗಳ ಸುರಿಮಳೆ

Next Post

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

Next Post

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

2025 | ಹನುಮಾನ್ ಚಾಲಿಸ್ ಪಠಿಸಿ ಹೊಸ ವರ್ಷ ಸ್ವಾಗತಿಸಿದ ವಿದೇಶಿ ಮಹಿಳೆ!

ಮತ್ತೊಂದು ಕಾರಿಗೆ ಹೊಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.