6
  • Latest

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಗುರುಗಜಾನನ ಹಾರ್ಡವೇರ್ ಬಳಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಎಗರಿಸಿದ್ದಾರೆ. ಗಣಪತಿ ಹೆಗಡೆ ಅವರ ಬೈಕನ್ನು ಹಗಲು ಹೊತ್ತಿನಲ್ಲಿಯೇ ದುಷ್ಕರ್ಮಿಗಳು ಅಪಹರಿಸಿದ್ದಾರೆ.

ಹೊಸ ತಹಶೀಲ್ದಾರ್ ಕಚೇರಿ ಎದುರುಗಡೆ ಇರುವ ಗುರುಗಜಾನನ ಮಳಿಗೆ ಅಂಚಿನಲ್ಲಿ ಈ ಕಳ್ಳತನ ನಡೆದಿದೆ. ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ ಬದಿ ನಿಲ್ಲಿಸಿದ ಬೈಕನ್ನು ಕಳ್ಳರು ಕದ್ದಿದ್ದಾರೆ. ಕಾಳಮ್ಮ ನಗರದ ಗಣಪತಿ ಹೆಗಡೆ ಅವರು ಜನವರಿ ೧ರ ಬೆಳಗ್ಗೆ ೧೦ ಗಂಟೆ ಅವಧಿಯಲ್ಲಿ ತಮ್ಮ ಯಮಹಾ ಕ್ರಕ್ಸ್ ಬೈಕನ್ನು ಗುರುಗಜಾನನ ಮಳಿಗೆ ಪಕ್ಕ ನಿಲ್ಲಿಸಿದ್ದರು. ಮಧ್ಯಾಹ್ನ ೨ ಗಂಟೆಗೆ ಅಲ್ಲಿ ಬೈಕ್ ಇರಲಿಲ್ಲ.

ಸಾಕಷ್ಟು ಹುಡುಕಾಟ ನಡೆಸಿದ ಗಣಪತಿ ಹೆಗಡೆ ಅವರು ಕೊನೆಗೆ `ತಮ್ಮ ಬೈಕ್ ಹುಡುಕಿಕೊಡಿ’ ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೈಕ್ ಕಳ್ಳತನ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ShareSendTweetShare
Previous Post

ಬಾರು-ಸೊಸೈಟಿ ಮೇಲೆ ಕಣ್ಣು: ಕಿರವತ್ತಿಯಲ್ಲಿ ಸರಣಿ ಕಳ್ಳತನ!

Next Post

2025 | ಹನುಮಾನ್ ಚಾಲಿಸ್ ಪಠಿಸಿ ಹೊಸ ವರ್ಷ ಸ್ವಾಗತಿಸಿದ ವಿದೇಶಿ ಮಹಿಳೆ!

Next Post

2025 | ಹನುಮಾನ್ ಚಾಲಿಸ್ ಪಠಿಸಿ ಹೊಸ ವರ್ಷ ಸ್ವಾಗತಿಸಿದ ವಿದೇಶಿ ಮಹಿಳೆ!

ಮತ್ತೊಂದು ಕಾರಿಗೆ ಹೊಗೆ!

ಮೊನ್ನೆ ಆರು ನೂರು.. ನಿನ್ನೆ ಏಳುನೂರು: ಕಾಸು ಕದ್ದು ಕಾಣಿಕೆ ಹುಂಡಿಗೆ ಹಾಕಿದ ಕಳ್ಳ ಭಕ್ತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.