6
  • Latest

2025 | ಹನುಮಾನ್ ಚಾಲಿಸ್ ಪಠಿಸಿ ಹೊಸ ವರ್ಷ ಸ್ವಾಗತಿಸಿದ ವಿದೇಶಿ ಮಹಿಳೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

2025 | ಹನುಮಾನ್ ಚಾಲಿಸ್ ಪಠಿಸಿ ಹೊಸ ವರ್ಷ ಸ್ವಾಗತಿಸಿದ ವಿದೇಶಿ ಮಹಿಳೆ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕುಮಟಾ: ಹೊಸ ವರ್ಷ ಆಚರಣೆಗೆ ಬಹುತೇಕರು ಪಾಶ್ಚಾತ್ಯ ಸಂಸ್ಕೃತಿಯ ಮೊರೆ ಹೋಗಿ ಮೋಜು-ಮಸ್ತಿಯಲ್ಲಿ ತೊಡಗಿರವ ವೇಳೆ ವಿದೇಶಿ ಮಹಿಳೆಯೊಬ್ಬರು ಹನುಮಾನ್ ಚಾಲಿಸ್ ಪಠಿಸುವ ಮೂಲಕ 2025ನ್ನು ಬರಮಾಡಿಕೊಂಡರು!

Advertisement. Scroll to continue reading.

ಪುಣ್ಯ ಹಾಗೂ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾದ ಗೋಕರ್ಣದ ಬಂಕಿಕೊಡ್ಲ ಬಳಿ ಯೋಗರತ್ನ ಎಂಬಾತರು `ಶಂಕರ ಪ್ರಸಾದ ಪೌಂಡೇಶನ್’ ಎಂಬ ಸಂಸ್ಥೆ ನಡೆಸುತ್ತಾರೆ. ಮಂಗಳವಾರ ರಾತ್ರಿ 12ಗಂಟೆಯವರೆಗೂ ಅವರು ತಮ್ಮ ಶಿಷ್ಯರೊಂದಿಗೆ ಹನುಮಾನ್ ಚಾಲಿಸ್ ಪಠಿಸಿದರು. ಅದಾದ ನಂತರ ಮಂತ್ರ ಪಠಣ, ಭಜನೆ ಹಾಗೂ ಭಕ್ತಿ ಸಂಗೀತದ ಕಾರ್ಯಕ್ರಮ ನಡೆಸಿದರು.

ADVERTISEMENT
ADVERTISEMENT

ಯೋಗರತ್ನ ಅವರ ಜೊತೆ 15ಕ್ಕೂ ಅಧಿಕ ವಿದೇಶಿಗರು ಭಕ್ತಿ ಭಾವದಲ್ಲಿ ಗಾಯನಗಳನ್ನು ಹಾಡಿದರು. `ಕೆಟ್ಟದನ್ನು ಮರೆತು ಒಳಿತು ಮಾಡುವುದರ ಬಗ್ಗೆ ಯೋಚಿಸೋಣ’ ಎಂದು ಅವರು ಈ ವೇಳೆ ಕರೆ ನೀಡಿದರು. `ಹೊಸ ವರ್ಷದ ಕ್ಷಣಗಳನ್ನು ವ್ಯರ್ಥ ಮಾಡದೇ ಬದುಕುವೆವು’ ಎಂದು ಅಲ್ಲಿ ನೆರೆದಿದ್ದವರು ಶಪಥ ಮಾಡಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಹೆದ್ದಾರಿ ಅಂಚಿನಲ್ಲಿ ಹಗಲು ದರೋಡೆ!

Next Post

ಮತ್ತೊಂದು ಕಾರಿಗೆ ಹೊಗೆ!

Next Post

ಮತ್ತೊಂದು ಕಾರಿಗೆ ಹೊಗೆ!

ಮೊನ್ನೆ ಆರು ನೂರು.. ನಿನ್ನೆ ಏಳುನೂರು: ಕಾಸು ಕದ್ದು ಕಾಣಿಕೆ ಹುಂಡಿಗೆ ಹಾಕಿದ ಕಳ್ಳ ಭಕ್ತ!

The girl who left home!

ರೇಶನ್ ಅಂಗಡಿ ಕಾರ್ಮಿಕ ನಾಪತ್ತೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.