6
  • Latest

ನುಡಿಜೇನು ಸಂಪಾದಕರಿಗೆ ಮಾಧ್ಯಮ ಪ್ರಶಸ್ತಿ: ಸಂತಸ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನುಡಿಜೇನು ಸಂಪಾದಕರಿಗೆ ಮಾಧ್ಯಮ ಪ್ರಶಸ್ತಿ: ಸಂತಸ!

AchyutKumar by AchyutKumar
January 3, 2025
in ರಾಜ್ಯ
advt advt advt
ADVERTISEMENT

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಭಾವಿ ದಿನ ಪತ್ರಿಕೆ `ನುಡಿಜೇನು’ ಕಾರ್ಯನಿರ್ವಾಹಕ ಸಂಪಾದಕ ಸಂದೀಪ ಸಾಗರ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಸಂದೀಪ ಸಾಗರ ಅವರು `ನ್ಯೂಸ್ ಫಸ್ಟ್’ ವಾಹಿನಿಯ ಜಿಲ್ಲಾ ವರದಿಗಾರರು ಆಗಿದ್ದಾರೆ. ಕಳೆದ 18 ವರ್ಷದಿಂದ ಅವರು ಪತ್ರಿಕಾ ರಂಗದಲ್ಲಿದ್ದಾರೆ.

Advertisement. Scroll to continue reading.
Advertisement. Scroll to continue reading.

ಸoದೀಪ್ ಸಾಗರ ಅವರು ಶಿವಮೊಗ್ಗ ಜಿಲ್ಲೆಯವರು. 2012ರಲ್ಲಿ `ಟಿವಿ 9′ ವರದಿಗಾರರಾಗಿ ಜಿಲ್ಲೆ ಪ್ರವೇಶಿಸಿದ ಅವರು 2020ಕ್ಕೆ `ನ್ಯೂಸ್ ಫಸ್ಟ್’ ಸೇರಿದರು. ವಾರ ಪತ್ರಿಕೆಯಾಗಿದ್ದ `ನುಡಿಜೇನು’ನ್ನು ಅವರು 2019ರಲ್ಲಿ ದಿನ ಪತ್ರಿಕೆಯಾಗಿ ಬದಲಿಸಿದರು. ಸಂದೀಪ ಸಾಗರ ಅವರ ಪತ್ನಿ ಲಾವಣ್ಯ ಸಾಗರ ಅವರು ನುಡಿಜೇನು ಪತ್ರಿಕೆಯ ಒಡೆತನ ಹೊಂದಿದ್ದಾರೆ.

ADVERTISEMENT
ADVERTISEMENT

ಸoದೀಪ ಸಾಗರ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಸಿಕ್ಕಿರುವುದಕ್ಕೆ ಅನೇಕರು ಶುಭಾಶಯ ಕೋರಿದರು. ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಆಟೋ ಚಾಲಕರ ಮಾಲಕರ ಸಂಘದವರು ಅವರನ್ನು ಅಭಿನಂದಿಸಿದರು. `ಗಡಿಭಾಗದಲ್ಲಿ ಕನ್ನಡ ಪಸರಿಸುವ ಕಾರ್ಯದಲ್ಲಿ ನುಡಿಜೇನು ಪತ್ರಿಕೆ ಶ್ರಮಿಸುತ್ತಿದೆ. ಈ ಕಾರ್ಯದಲ್ಲಿ ಮಗ್ನರಾದ ಸಂದೀಪ ಅವರಿಗೆ ಪ್ರಶಸ್ತಿ ಸಿಕ್ಕಿರುವುದು ಯೋಗ್ಯ ವ್ಯಕ್ತಿಗೆ ಸಂದ ಗೌರವ’ ಎಂದು ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಸಂತಸ ಹಂಚಿಕೊoಡರು.

ShareSendTweetShare
ADVERTISEMENT
Previous Post

ರೇಶನ್ ಅಂಗಡಿ ಕಾರ್ಮಿಕ ನಾಪತ್ತೆ

Next Post

ತಂಗಿ ಜೊತೆ ಜಗಳ: ಮನೆ ಬಿಟ್ಟು ಹೋದ ಈಸೀ ಲೈಫ್ ಉದ್ಯೋಗಿ

Next Post
The girl who left home!

ತಂಗಿ ಜೊತೆ ಜಗಳ: ಮನೆ ಬಿಟ್ಟು ಹೋದ ಈಸೀ ಲೈಫ್ ಉದ್ಯೋಗಿ

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ: 10 ಜನರಿಗೆ ಮಾತ್ರ ಅವಕಾಶ!

ಜನಪ್ರತಿನಿಧಿಗಳ ಆಕ್ರೋಶಕ್ಕೆ ಮಣಿದ ಆಡಳಿತ: ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.