6
  • Latest
The girl who left home!

ತಂಗಿ ಜೊತೆ ಜಗಳ: ಮನೆ ಬಿಟ್ಟು ಹೋದ ಈಸೀ ಲೈಫ್ ಉದ್ಯೋಗಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಂಗಿ ಜೊತೆ ಜಗಳ: ಮನೆ ಬಿಟ್ಟು ಹೋದ ಈಸೀ ಲೈಫ್ ಉದ್ಯೋಗಿ

AchyutKumar by AchyutKumar
February 28, 2025
in ಸ್ಥಳೀಯ
The girl who left home!
advt advt advt
ADVERTISEMENT

ಸಿದ್ದಾಪುರ: ಈಸೀ ಲೈಫ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ ಹೆಗಡೆ ಅವರು ಮನೆ ಬಿಟ್ಟು ಹೋಗಿದ್ದಾರೆ. ತಂಗಿ ವೀಣಾ ಜೊತೆ ಜಗಳ ಮಾಡಿದ ನಂತರ ಅವರು ಮನೆಬಿಟ್ಟು ತೆರಳಿದ್ದು, ಮೂರು ದಿನವಾದರೂ ಮರಳಿ ಬಂದಿಲ್ಲ. ಆತಂಕಕ್ಕೆ ಒಳಗಾದ ಕುಟುಂಬದವರು ಇದೀಗ ಅವರ ಹುಡುಕಾಟಕ್ಕಾಗಿ ಪೊಲೀಸರ ನೆರವು ಯಾಚಿಸಿದ್ದಾರೆ.

ಹೊಸಕೊಪ್ಪ ಮುಟ್ಟಳ್ಳಿಯ ಕರ್ಕಿಸೌಲು ಊರಿನ ಗೌತಮ ಹೆಗಡೆ ಅವರು ಸಿದ್ದಾಪುರದ ಕೊಂಡ್ಲಿ ಬಳಿ ವಾಸವಾಗಿದ್ದರು. ಗೌತಮ ಹೆಗಡೆ ಸ್ವಲ್ಪ ಸಿಡುಕು ಸ್ವಭಾವದರಾಗಿದ್ದರು. ಡಿ 31ರ ರಾತ್ರಿ ಅವರು ತಮ್ಮ ತಂಗಿ ವೀಣಾ ಅವರ ಮಗಳ ಜೊತೆ ಮಾತನಾಡುತ್ತಿದ್ದರು. ಆಗ, ವೀಣಾ ಅವರು ಮಗಳನ್ನು ಉದ್ದೇಶಿಸಿ `ನೀನು ಯಾರ ಮಾತು ಕೇಳಬೇಡ’ ಎಂದಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದರಿoದ ಸಿಟ್ಟಾದ ಗೌತಮ ಹೆಗಡೆ ತಮ್ಮ ಕೈಯಲಿದ್ದ ಮೊಬೈಲನ್ನು ಅಲ್ಲಿಯೇ ಬಿಸಾಡಿದರು. ತಂಗಿಯ ಬಳಿ ದೊಡ್ಡದಾಗಿ ಜಗಳ ಮಾಡಿದರು. ಅದಾದ ನಂತರ ಗೌತಮ ಅವರ ತಾಯಿ ಕಲಾವತಿ ಹೆಗಡೆ ಅವರನ್ನು ಸಮಾದಾನ ಮಾಡುವ ಪ್ರಯತ್ನ ನಡೆಸಿದರು. ಅದಾಗಿಯೂ ಕೇಳದೇ ರಾತ್ರಿ ವೇಳೆ ಮನೆ ಬಿಟ್ಟು ಹೋದರು.

ಗೌತಮ ಅವರ ವರ್ತನೆಯಿಂದ ಆತಂಕಕ್ಕೆ ಒಳಗಾದ ಕುಟುಂಬದವರು ಅವರ ಸ್ನೇಹಿತರಲ್ಲಿ ವಿಚಾರಿಸಿದರು. ಸಂಬAಧಿಕರ ಮನೆಯಲ್ಲಿ ಹುಡುಕಾಡಿದರು. ಆದರೆ, ಅವರು ಎಲ್ಲಿಯೂ ಕಾಣಲಿಲ್ಲ. ಹೀಗಾಗಿ `ಗೌತಮ ಹೆಗಡೆ ಅವರನ್ನು ಹುಡುಕಿಕೊಡಿ’ ಎಂದು ಅವರ ತಾಯಿ ಕಲಾವತಿ ಹೆಗಡೆ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ನುಡಿಜೇನು ಸಂಪಾದಕರಿಗೆ ಮಾಧ್ಯಮ ಪ್ರಶಸ್ತಿ: ಸಂತಸ!

Next Post

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ: 10 ಜನರಿಗೆ ಮಾತ್ರ ಅವಕಾಶ!

Next Post

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ: 10 ಜನರಿಗೆ ಮಾತ್ರ ಅವಕಾಶ!

ಜನಪ್ರತಿನಿಧಿಗಳ ಆಕ್ರೋಶಕ್ಕೆ ಮಣಿದ ಆಡಳಿತ: ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.