6
  • Latest

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

AchyutKumar by AchyutKumar
January 3, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಬ್ಬುವಾಡ ಬಳಿಯ ಕುಂಠಿ ಮಹಾಮಾಯಾ ದೇವಾಲಯ ತಿರುವಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಯಲ್ಲಪ್ಪ ಕನಸಾವಿ ಗಾಯಗೊಂಡಿದ್ದಾರೆ. ಬೈಕಿನಿಂದ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಕಿವಿಯಿಂದ ರಕ್ತ ಬಂದಿದೆ.

ದೇವಳಿವಾಡ ದುರ್ಗಾದೇವಿ ದೇವಾಲಯದ ಬಳಿ ವಾಸವಾಗಿದ್ದ ಯಲ್ಲಪ್ಪ ಕನಸಾವಿ ಅವರು ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದರು. ಜ 2ರ ಮಧ್ಯಾಹ್ನ ಅವರು ಕಾರವಾರ ಕೈಗಾ ರಸ್ತೆಯಲ್ಲಿ ವೇಗವಾಗಿ ಬೈಕ್ ಓಡಿಸುತ್ತಿದ್ದರು. ದೇವಳಿವಾಡದ ತಮ್ಮ ಮನೆ ಕಡೆ ತಲುಪಬೇಕಿದ್ದ ಅವರು ಕುಂಠಿ ಮಹಾಮಾಯಾ ದೇವಾಲಯದ ತಿರುವಿನಲ್ಲಿ ಬೈಕಿನ ಮೇಲಿನ ನಿಯಂತ್ರಣ ಕಳೆದುಕೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬೈಕಿನಿoದ ಬಿದ್ದ ರಭಸಕ್ಕೆ ತಲೆ ಹಿಂಭಾಗ ಗಾಯವಾಗಿದೆ. ತಲೆ ಒಳಭಾಗದಲ್ಲಿ ಸಹ ಅವರಿಗೆ ಪೆಟ್ಟಾಗಿದ್ದು, ಬಲ ಕಿವಿಯಿಂದ ರಕ್ತ ಸೋರಲು ಶುರುವಾಗಿದೆ. ಇದನ್ನು ನೋಡಿದ ಸ್ಥಳೀಯರು ಯಲ್ಲಪ್ಪ ಕನಸಾವಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸೆಂಟ್ರಿoಗ್ ಕೆಲಸ ಮಾಡುವ ಸೋನಾರವಾಡದ ಪರಶುರಾಮ ಕನಸಾವಿ ಈ ಬಗ್ಗೆ ಪೊಲೀಸರಿಗೆ ವರದಿ ಒಪ್ಪಿಸಿದ್ದು, ಪ್ರಕರಣ ದಾಖಲಾಗಿದೆ.

 

ShareSendTweetShare
ADVERTISEMENT
Previous Post

ಜನಪ್ರತಿನಿಧಿಗಳ ಆಕ್ರೋಶಕ್ಕೆ ಮಣಿದ ಆಡಳಿತ: ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

Next Post

ಬಿಕ್ಷೆ ಬೇಡಿ ಸರಾಯಿ ಸೇವನೆ: ಗಾಳಿ-ಚಳಿಗೆ ವ್ಯಸನಿ ಸಾವು!

Next Post

ಬಿಕ್ಷೆ ಬೇಡಿ ಸರಾಯಿ ಸೇವನೆ: ಗಾಳಿ-ಚಳಿಗೆ ವ್ಯಸನಿ ಸಾವು!

ಕಳ್ಳನ ರಕ್ಷಣೆಗಾಗಿ ಪೊಲೀಸರ ಮೇಲೆ ದಾಳಿ: ಏಳು ಜನರಿಂದ ನಾಲ್ವರು ಪೊಲೀಸರ ಮೇಲೆ ಹಲ್ಲೆ!

ಮುಗಿಯದ ಕಾದಾಟ: ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೋರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.