6
  • Latest

ಬಿಕ್ಷೆ ಬೇಡಿ ಸರಾಯಿ ಸೇವನೆ: ಗಾಳಿ-ಚಳಿಗೆ ವ್ಯಸನಿ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಕ್ಷೆ ಬೇಡಿ ಸರಾಯಿ ಸೇವನೆ: ಗಾಳಿ-ಚಳಿಗೆ ವ್ಯಸನಿ ಸಾವು!

AchyutKumar by AchyutKumar
January 3, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: ನಗರದ ಎಲ್ಲಡೆ ಬಿಕ್ಷೆ ಬೇಡಿ ಅದರಿಂದ ದೊರೆತ ಹಣದಿಂದ ಸರಾಯಿ ಸೇವಿಸಿ ಬದುಕಿದ್ದ ಹನುಮಂತಪ್ಪ ಬಗರೀಗೇರ ಅತಿಯಾದ ಕುಡಿತ, ಪಾರ್ಶವಾಯು ಹಾಗೂ ಗಾಳಿ-ಚಳಿಯಿಂದ ನಡುಗಿ ಸಾವನಪ್ಪಿದ್ದಾರೆ.

Advertisement. Scroll to continue reading.
Advertisement. Scroll to continue reading.

ಹಾವೇರಿಯ ಹನುಮಂತಪ್ಪ ಬಗರೀಗೇರ (60) ನಂದನಗದ್ದಾದ ದೇವತಿಶೆಟ್ಟಾದಲ್ಲಿ ವಾಸವಾಗಿದ್ದರು. ಉದ್ಯೋಗವಿಲ್ಲದ ಕಾರಣ ಅವರು ಬಿಕ್ಷಾಟನೆ ಮಾಡುತ್ತಿದ್ದರು. ಬಿಕ್ಷಾಟನೆಯಿಂದ ದೊರೆತ ಹಣವನ್ನು ಪೂರ್ತಿಯಾಗಿ ಸರಾಯಿ ಅಂಗಡಿಗೆ ನೀಡುತ್ತಿದ್ದರು. ಎಲ್ಲೆಂದರಲ್ಲಿ ಮಲಗಿ ರಾತ್ರಿ ಕಳೆಯುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಮನೆಗೂ ಹೋಗಿರಲಿಲ್ಲ. ಈ ನಡುವೆ ಪಾರ್ಶವಾಯು ರೋಗಕ್ಕೂ ತುತ್ತಾಗಿದ್ದರು.

ADVERTISEMENT
ADVERTISEMENT

ಜನವರಿ 2ರಂದು ಟಾಗೂರ್ ಕಡಲತೀರ ಬಳಿಯಿರುವ ಮೇಲ್ಸೆತುವೆ ಕೆಳಗೆ ಅವರು ಮಲಗಿದ್ದರು. ಅತಿಯಾದ ಕುಡಿತ, ಪಾರ್ಶವಾಯು ರೋಗ ಹಾಗೂ ಚಳಿಯಿಂದ ನಡುಗಿ ಅವರು ಸಾವನಪ್ಪಿದರು. ಅವರ ಪತ್ನಿ ಗಂಗಮ್ಮ ಅವರು ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
ADVERTISEMENT
Previous Post

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

Next Post

ಕಳ್ಳನ ರಕ್ಷಣೆಗಾಗಿ ಪೊಲೀಸರ ಮೇಲೆ ದಾಳಿ: ಏಳು ಜನರಿಂದ ನಾಲ್ವರು ಪೊಲೀಸರ ಮೇಲೆ ಹಲ್ಲೆ!

Next Post

ಕಳ್ಳನ ರಕ್ಷಣೆಗಾಗಿ ಪೊಲೀಸರ ಮೇಲೆ ದಾಳಿ: ಏಳು ಜನರಿಂದ ನಾಲ್ವರು ಪೊಲೀಸರ ಮೇಲೆ ಹಲ್ಲೆ!

ಮುಗಿಯದ ಕಾದಾಟ: ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೋರಾಟ!

ಕದ್ದ ಹಣದಲ್ಲಿ ದೀಪೋತ್ಸವ ಆಚರಿಸಿದ: ಕೊಲೆಗಾರನನ್ನು ಹಿಡಿದವರಿಗೆ 25 ಸಾವಿರ ರೂ ಬಹುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.