6
  • Latest

ಕದ್ದ ಹಣದಲ್ಲಿ ದೀಪೋತ್ಸವ ಆಚರಿಸಿದ: ಕೊಲೆಗಾರನನ್ನು ಹಿಡಿದವರಿಗೆ 25 ಸಾವಿರ ರೂ ಬಹುಮಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕದ್ದ ಹಣದಲ್ಲಿ ದೀಪೋತ್ಸವ ಆಚರಿಸಿದ: ಕೊಲೆಗಾರನನ್ನು ಹಿಡಿದವರಿಗೆ 25 ಸಾವಿರ ರೂ ಬಹುಮಾನ!

AchyutKumar by AchyutKumar
in ಸ್ಥಳೀಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಎರಡು ಮಹಿಳೆಯರ ಕೊಲೆ ಪ್ರಕರಣವನ್ನು ಬೇಧಿಸಿ ಕೊಲೆಗಾರರನ್ನು ಬಂಧಿಸಿದ ತನಿಖಾ ತಂಡದವರಿಗೆ ಸರ್ಕಾರ 25 ಸಾವಿರ ರೂ ಬಹುಮಾನ ನೀಡಿದೆ. ಅತ್ಯಂತ ಸಣ್ಣ ಸುಳುವು ಸಹ ಇಲ್ಲದೇ ಸಿದ್ದಾಪುರ ಹಾಗೂ ರಾಮನಗರದಲ್ಲಿ ಮಹಿಳೆಯರಿಬ್ಬರ ಕೊಲೆ ನಡೆದಿತ್ತು. ಅತ್ಯಂತ ಚಾಣಾಕ್ಷತನದಿಂದ ಪೊಲೀಸರು ತನಿಖೆ ನಡೆಸಿ ಕೊಲೆಗಾರರನ್ನು ಬಂಧಿಸಿದ್ದಾರೆ.

ಈ ಹಿನ್ನಲೆ ಶುಕ್ರವಾರ ಈ ಎರಡು ತನಿಖಾ ತಂಡಕ್ಕೆ ತಲಾ 25 ಸಾವಿರ ಬಹುಮಾನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಘೋಷಿಸಿದರು. ಸಿದ್ದಾಪುರದಲ್ಲಿ ಗೀತಾ ಹುಂಡೇಕರ್ ಎಂಬಾತರನ್ನು ಕೊಂಡ್ಲಿಯ ಅಭಿಜಿತ ಗಣಪತಿ ಮಡಿವಾಳ ಕೊಲೆ ಮಾಡಿದ್ದ. ಸಿದ್ದಾಪುರ ಪಟ್ಟಣದ ವಿಶ್ವಾಸ ಹೊಟೇಲ್ ಹತ್ತಿರ ಆತನನ್ನು ವಶಕ್ಕೆ ಪಡೆದರು. ಗೀತಾ ಅವರ ಹಣ, ಬಂಗಾರದ ಆಭರಣಗಳನ್ನು ದೋಚಿ ಕೊಲೆ ಮಾಡಿದ ಬಗ್ಗೆ ಆತ ಒಪ್ಪಿಕೊಂಡಿದ್ದು, 4 ಗ್ರಾಂ ತೂಕದ ಬಂಗಾರದ ಕಿವಿ ಓಲೆ ಜೊತೆ 1400 ರೂ ಹಣ ಸಿಕ್ಕಿದೆ. ಆರೋಪಿತನ ಮನೆಯಲ್ಲಿದ್ದ 3 ಬಂಗಾರದ ಬಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಭಿಜಿತ್ ಮಡಿವಾಳ ಕದ್ದ 20,680ರೂ ಹಣದಲ್ಲಿ 19,280ರೂಪಾಯಿಯನ್ನು ಕಾರ್ತಿಕೊತ್ಸವದ ದಿನ ಮನೆಯಲ್ಲಿ ಹಬ್ಬ ಮಾಡಿದ್ದು, ಅದ್ಧೂರಿ ಹಬ್ಬ ಆಚರಣೆಯ ಅನುಮಾನವೇ ಆತನನ್ನು ವಶಕ್ಕೆ ಪಡೆಯಲು ನೆರವಾಗಿದೆ.

ಇನ್ನೂ ರಾಮನಗರದ ಕ್ಯಾಸಲರಾಕ್ ರಸ್ತೆಯ ಕಾಡಿನಲ್ಲಿ ಶಾಹಿಜಹಾನ್ ಉಸ್ಮಾನ್ ಶೇಖ್ ಎಂಬಾತರ ಮೇಲೆ ಹಲ್ಲೆ ನಡೆದಿದ್ದು. ಒಂಟಿ ಮಹಿಳೆಗೆ ಚಿಕಿತ್ಸೆ ನೀಡಿದರೂ ಬದುಕಿರಲಿಲ್ಲ. ವಿಚಾರಣೆ ನಡೆಸಿದ ಪೊಲೀಸರು ಪ್ರತಿಮಾ ಪ್ರಕಾಶ ಮರಾಠೆ ಎಂಬಾತರನ್ನು ವಶಕ್ಕೆ ಪಡೆದಿದ್ದು, ಹಣಕ್ಕಾಗಿ ಆಕೆಯೇ ಕೊಲೆ ನಡೆಸಿರುವುದು ಖಚಿತವಾಗಿದೆ.

ShareSendTweetShare
Previous Post

ಮುಗಿಯದ ಕಾದಾಟ: ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೋರಾಟ!

Next Post

ಜೀವಜಲಕ್ಕಾಗಿ ಏಕಾಂಗಿ ಹೋರಾಟ!

Next Post

ಜೀವಜಲಕ್ಕಾಗಿ ಏಕಾಂಗಿ ಹೋರಾಟ!

ಚಿನ್ನ ಗೆದ್ದ ವಿದ್ಯಾರ್ಥಿಗೆ ಪ್ರಶಸ್ತಿಯ ಪುರಸ್ಕಾರ

ದಾಳಿಗೂ ಬಗ್ಗಲ್ಲ.. ದಂಡಕ್ಕೂ ಬೆದರಲ್ಲ: ಅಳುಕಿಲ್ಲದೇ ಸಾಗಿದ ಮಟ್ಕಾ ದಂದೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.