6
  • Latest

ಪತ್ನಿ ಜೊತೆ ಮುನಿಸು | ನೇಣಿಗೆ ಶರಣಾದ ಗುಜುರಿ ವ್ಯಾಪಾರಿ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ನಿ ಜೊತೆ ಮುನಿಸು | ನೇಣಿಗೆ ಶರಣಾದ ಗುಜುರಿ ವ್ಯಾಪಾರಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ಪತ್ನಿ ಜೊತೆ ಜಗಳ ಮಾಡಿದ ಲಕನರಾಮ ಕಂಜರಬಾಟ ನೇಣಿಗೆ ಶರಣಾಗಿದ್ದಾರೆ.

ದಾಂಡೇಲಿ ಗಾಂಧಿನಗರದಲ್ಲಿ ವಾಸವಾಗಿದ್ದ ಲಕನರಾಮ ಗುಜುರಿ ವ್ಯಾಪಾರ ಮಾಡಿಕೊಂಡಿದ್ದರು. ಸಣ್ಣ ಪುಟ್ಟ ವಿಷಯಕ್ಕಾಗಿ ಅವರು ಪತ್ನಿ ಜೊತೆ ಮುನಿಸಿಕೊಂಡಿದ್ದರು. ಇದೇ ಕಾರಣದಿಂದ ಅವರ ಪತ್ನಿ ಮೋಹಿನಿ ಕಂಜರಬಾಟ ತವರುಮನೆಗೆ ಹೋಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇದರಿಂದ ಬೇಸರಗೊಂಡ ಲಕನರಾಮ ಜನವರಿ 3ರಂದು ಮನೆ ಕಿಟಕಿ ಸರಳಿಗೆ ವೇಲು ಸುತ್ತಿಕೊಂಡು ಅದಕ್ಕೆ ಕುತ್ತಿಗೆ ಬಿಗಿದು ನೇತಾಡಿದ್ದಾರೆ. ಸಂಜೆ 4.30ಕ್ಕೆ ಇದನ್ನು ನೋಡಿದ ಅವರ ಅಕ್ಕ ರೂಪಾ ಕಂಜರಬಾಟ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಕಲಿಕೆಗೆ ಇಲ್ಲ ಬಡತನದ ಹಂಗು: ಉಚಿತ ಶಿಕ್ಷಣ.. ಖಚಿತ ಶಿಷ್ಯ ವೇತನ!

Next Post

ಕೇಂದ್ರದ ಯೋಜನೆ | ಅನುಷ್ಠಾನ ಅಧಿಕಾರಿಗಳಿಗೆ ಇಲ್ಲ ಆಸಕ್ತಿ!

Next Post

ಕೇಂದ್ರದ ಯೋಜನೆ | ಅನುಷ್ಠಾನ ಅಧಿಕಾರಿಗಳಿಗೆ ಇಲ್ಲ ಆಸಕ್ತಿ!

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.