6
  • Latest

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

AchyutKumar by AchyutKumar
January 4, 2025
in ಸ್ಥಳೀಯ
advt advt advt
ADVERTISEMENT

ಹಳಿಯಾಳ: 114 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಘಟಕ ನಿರ್ಮಾಣ ಕೆಲಸ ಈವರೆಗೂ ಪೂರ್ಣವಾಗದ ಬಗ್ಗೆ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಅಸಮಧಾನ ವ್ಯಕ್ತಪಡಿಸಿದ್ದಾರೆ. `ಈವರೆಗೆ ಸಿವಿಲ್ ಕೆಲಸ ಮಾತ್ರ ಮುಗಿದಿದ್ದು, ಫೆ 15ರ ಒಳಗೆ ಎಲ್ಲಾ ಕೆಲಸ ಮುಗಿಸಿ ಮನೆಗಳಿಗೆ ನೀರು ಪೂರೈಸಬೇಕು’ ಎಂದು ಅವರು ತಾಕೀತು ಮಾಡಿದ್ದಾರೆ.

ಹಳಿಯಾಳ ತಾಲೂಕಿನ ಯಡೋಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿದ ಅವರು ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ನಿದೇಶನ ನೀಡಿದರು. ನರೇಗಾ ಯೋಜನೆಯಡಿ ಕಡಿಮೆ ಮಾನವ ದಿನಗಳನ್ನು ಸೃಜನೆ ಮಾಡಿದ ಗ್ರಾಮ ಪಂಚಾಯತಿಗಳು ಪ್ರಗತಿ ಸಾಧಿಸುವುದು ಹಾಗೂ ಕಾಮಗಾರಿಯನ್ನು ಪೂರ್ಣಗೊಳಿಸದ ಸಾರ್ವಜನಿಕರಿಂದ ಹಣವನ್ನು ಹಿಂಪಡೆಯುವAತೆ ತಿಳಿಸಿದರು. 15ನೇ ಹಣಕಾಸಿನಲ್ಲಿರುವ ಮೊತ್ತವನ್ನು ಗ್ರಾಮದ ವಿವಿಧ ಅಭಿವೃದ್ಧಿ ಕೆಸಲಕ್ಕೆ ವಿನಿಯೋಗಿಸುವುದು ಹಾಗೂ ಅರಿವು ಕೇಂದ್ರದ ಸಿಬ್ಬಂದಿ ವೇತನವನ್ನು 15ನೇ ಹಣಕಾಸಿನಿಂದ ಮಾಡಲು ತಿಳಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾಜ್ಯದಲ್ಲಿಯೇ ಕರವಸೂಲಿಯಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದ್ದು, ಅಭಿಯಾನಗಳನ್ನು ಕೈಗೊಳ್ಳುವ ಮೂಲಕ ಹೆಚ್ಚು ಪ್ರಗತಿ ಸಾಧಿಸಲು ಸೂಚಿಸಿದರು. ದಾಂಡೇಲಿ ತಾಲೂಕಿನ ಜಾಕವೇಲ್ ಕಾಮಗಾರಿ, ಅಂಬೇವಾಡಿಯ ಚೆಸ್ ಪಾರ್ಕ್ ಮತ್ತು ವ್ಯಾಯಾಮ ಶಾಲೆ, ಛತ್ರನಾಳದ ಎಂವಿಎಸ್‌ನಲ್ಲಿ ನಿರ್ಮಾಣವಾದ ZPಖಿ, ಬಿಕೆ ಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿ ಹಾಗೂ ನರೇಗಾ ಯೋಜನೆಯಡಿ ಚಿಬ್ಬಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಗನಳ್ಳಿ ಗ್ರಾಮದಲ್ಲಿ ನಿರ್ಮಾಣವಾದ ಸ್ಮಶಾನ ಕಾಮಗಾರಿ ಪರಿಶೀಲಿಸಿದರು.

ದಾಂಡೇಲಿ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಎಮ್ ಭಾರತಿ, ಹಳಿಯಾಳ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಆರ್ ಸತೀಶ್, ನರೇಗಾ ಸಹಾಯಕ ನಿರ್ದೇಶಕರಾದ ಸಂತೋಷ್ ರಾಠೋಡ್, ಅನುಪಮಾ ಬೆನ್ನೂರ್ ಇದ್ದರು.

ShareSendTweetShare
ADVERTISEMENT
Previous Post

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

Next Post

PSI ಹುದ್ದೆ ಕೊಡಿಸಿದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ!

Next Post
PSI post competitive exam preparation!

PSI ಹುದ್ದೆ ಕೊಡಿಸಿದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ!

ಕೊನೆಗೂ ಸಿಕ್ಕಿಬಿದ್ದ ಪೊಲೀಸರಿಗೆ ಹೊಡೆಸಿದ ಕಳ್ಳ!

ಸಾವಿತ್ರಿಬಾಯಿ ಜನ್ಮದಿನ: ಆ ಶಿಕ್ಷಕಿ ನೀಡಿದ ಸೇವೆ ಅಪಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.