6
  • Latest

ಪಾದಚಾರಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಸಾವು

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪಾದಚಾರಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಸಾವು

AchyutKumar by AchyutKumar
January 5, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ ಅಂಚಿನಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಗುದ್ದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಯಲ್ಲಾಪುರ ತೋಟಗಾರಿಕಾ ಇಲಾಖೆ ಕಚೇರಿ ಎದುರು ಈ ಅಪಘಾತ ನಡೆದಿದೆ. ಲಾರಿ ಗುದ್ದಿದ ರಭಸಕ್ಕೆ ನೂತನ ನಗರದ ಯಲ್ಲಪ್ಪ ಗಣಾಚಾರಿ (60) ಸ್ಥಳದಲ್ಲಿಯೇ ಕೊನೆ ಉಸಿರೆಳೆದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ವಿಜಯಪುರದ ಶರಣಯ್ಯ ಹಿರೇಮಠ ಎಂಬಾತರು ಜನವರಿ 4ರ ಸಂಜೆ ಕಾರವಾರ ಕಡೆಯಿಂದ ಹುಬ್ಬಳ್ಳಿ ಕಡೆ ಲಾರಿ ಓಡಿಸುತ್ತಿದ್ದರು. ಯಲ್ಲಾಪುರ ತೋಟಗಾರಿಕಾ ಕಚೇರಿ ಬಳಿ ಅವರು ಲಾರಿಯ ವೇಗ ಹೆಚ್ಚಿಸಿದ್ದು, ಇನ್ನೊಂದು ವಾಹನ ಹಿಂದಿಕ್ಕುವ ಬರದಲ್ಲಿ ತೀರಾ ಬಲ ಬದಿಗೆ ಲಾರಿ ಓಡಿಸಿದರು. ಆ ವೇಳೆ ರಸ್ತೆ ಅಂಚಿನಲ್ಲಿ ನಡೆದು ಹೋಗುತ್ತಿದ್ದ ಯಲ್ಲಪ್ಪ ಗಣಾಚಾರಿ ಅವರಿಗೆ ಲಾರಿ ಡಿಕ್ಕಿಯಾಯಿತು.

Advertisement. Scroll to continue reading.

ನೆಲಕ್ಕೆ ಬಿದ್ದ ಯಲ್ಲಪ್ಪ ಗಣಾಚಾರಿ ಅವರ ತಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟಾಯಿತು. ಮೂಗಿನಿಂದ ರಕ್ತ ಸುರಿಯುತ್ತಿತ್ತು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯವು ಪ್ರಯತ್ನ ನಡೆದರೂ ಪ್ರಯೋಜನವಾಗಲಿಲ್ಲ. ಯಲ್ಲಪ್ಪ ಗಣಾಚಾರಿ ಅವರು ಹೆದ್ದಾರಿ ಅಂಚಿನಲ್ಲಿಯೇ ಹೊರಳಾಡಿ ಸಾವನಪ್ಪಿದರು.

ShareSendTweetShare
ADVERTISEMENT
Previous Post

ಸಾವಿತ್ರಿಬಾಯಿ ಜನ್ಮದಿನ: ಆ ಶಿಕ್ಷಕಿ ನೀಡಿದ ಸೇವೆ ಅಪಾರ!

Next Post

ಪ್ಲೆವುಡ್ ಗಾಡಿಗೆ ಗುದ್ದಿದ ಲಾರಿ: ಚಾಲಕ ಸಾವು

Next Post

ಪ್ಲೆವುಡ್ ಗಾಡಿಗೆ ಗುದ್ದಿದ ಲಾರಿ: ಚಾಲಕ ಸಾವು

Karnataka Sangh honors the donor

ಕೊಡುಗೈ ದಾನಿಗೆ ಕರ್ನಾಟಕ ಸಂಘದ ಗೌರವ

ಗ್ರಾಮ ಲೆಕ್ಕಾಧಿಕಾರಿಗೆ ಟಿಪ್ಪರ್ ಗುದ್ದಿದ ಚಾಲಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.