6
  • Latest

ಮದ್ಯದೊಡತಿ ಮನೆ ಮೇಲೆ ದಾಳಿ: ಪೊಲೀಸರಿಗೆ ಸಿಕ್ಕಿದ್ದು ಬಗೆ ಬಗೆಯ ಪೇಯ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯದೊಡತಿ ಮನೆ ಮೇಲೆ ದಾಳಿ: ಪೊಲೀಸರಿಗೆ ಸಿಕ್ಕಿದ್ದು ಬಗೆ ಬಗೆಯ ಪೇಯ!

AchyutKumar by AchyutKumar
in ಸ್ಥಳೀಯ

ಜೊಯಿಡಾ: ನೆರೆ ರಾಜ್ಯದಿಂದ ಕಡಿಮೆ ಬೆಲೆಗೆ ಸರಾಯಿ ಬಾಟಲಿಗಳನ್ನು ತಂದು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದ ಮಹಿಳೆಯ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆ ಹಿಂದಿನ ಹಿತ್ತಲಿನಲ್ಲಿ ಅಡಗಿಸಿದ್ದ 48 ಮದ್ಯದ ಬಾಟಲಿಗಳು ಸಿಕ್ಕಿದೆ.

ಅಣಶಿ ಪಾಟ್ನೆ ಬಳಿಯ ಬಿಡೋಲಿ ಸುಜಾತಾ ಮಿರಾಶಿ ಗೋವಾಗೆ ಹೋದಾಗ ಭಾರೀ ಪ್ರಮಾಣದ ಸರಾಯಿ ಬಾಟಲಿಗಳನ್ನು ತಂದಿದ್ದರು. ಮನೆ ಹಿಂದಿನ ಹಿತ್ತಲಿನಲ್ಲಿ ಅದನ್ನು ಅಡಗಿಸಿಟ್ಟಿದ್ದರು. ಕಟ್ಟಿಗೆ ರಾಶಿ ಮಾಡುವ ಸ್ಥಳದಲ್ಲಿಯೂ ಒಂದಷ್ಟು ಬಾಟಲಿಗಳು ಅಡಗಿದ್ದವು.

ತರಕಾರಿ ಬೆಳೆಯುವ ಹಿತ್ತಲಿನಲ್ಲಿ ಗುಡಿಸಲು ನಿರ್ಮಿಸಿದ ಸುಜಾತಾ ಮಿರಾಶಿ ಅಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರು. ಅಗ್ಗದ ಗೋವಾ ಸರಾಯಿಗೆ ಇಲ್ಲಿ ಅವರು ದುಪ್ಪಟ್ಟು ಬೆಲೆ ಪಡೆಯುತ್ತಿದ್ದರು. ಮದ್ಯ ಮಾರಾಟ ಹಾಗೂ ದಾಸ್ತಾನಿಗೆ ಅವರ ಬಳಿ ಅನುಮತಿ ಇರಲಿಲ್ಲ. ಗೋವಾ ಮದ್ಯ ಮಾರಾಟಕ್ಕೆ ಅವಕಾಶವೂ ಇಲ್ಲ.

ರಾಜ್ಯದ ತೆರಿಗೆ ತಪ್ಪಿಸಿ ಕಾಳಸಂತೆಯಲ್ಲಿ ನಡೆಯುತ್ತಿದ್ದ ವ್ಯವಹಾರದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆ ಜನವರಿ 4ರಂದು ಪಿಎಸ್‌ಐ ಮಹಾದೇವಿ ನಾಯ್ಕೋಡಿ ಅವರು ದಾಳಿ ನಡೆಸಿದರು. ಉರುವಲು ಕಟ್ಟಿಗೆ ಇಡುವ ಜಾಗದಲ್ಲಿದ್ದ 36 ಬಾಟಲಿ ಗೋವಾದ ಫೆನ್ನಿಯನ್ನು ಅವರು ಪತ್ತೆ ಮಾಡಿದರು. ಮನೆ ಪಕ್ಕದ ಗುಡಿಸಲಿನಲ್ಲಿದ್ದ 12 ಬಾಟಲಿ ಗೋವಾ ಸ್ಪೇಶನ್ ಫೆನ್ನಿಯನ್ನು ಪೊಲೀಸ್ ಸಿಬ್ಬಂದಿ ಹುಡುಕಿದರು.

ಪೊಲೀಸರನ್ನು ಕಂಡ ಸುಜಾತಾ ಮಿರಾಶಿ ಕಾಡಿನಲ್ಲಿ ಓಡಿ ಹೋಗಿ ತಪ್ಪಿಸಿಕೊಂಡಿದ್ದು, ಸಾಕಷ್ಟು ಹುಡುಕಾಟ ನಡೆಸಿದರೂ ಸಿಗಲಿಲ್ಲ. ಸಿಕ್ಕಿದ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಪೊಲೀಸರು ಸುಜಾತಾ ಮಿರಾಶಿ ವಿರುದ್ಧ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಮೀನು ಒಣಗಿಸುವ ಕೇಂದ್ರವಾದ ಹೆದ್ದಾರಿ ಅಂಚಿನ ರಸ್ತೆ!

Next Post

ಲೋಕಾಯುಕ್ತ ದೂರು | ಕಾರವಾರ ತುಂಬೆಲ್ಲ ಅಕ್ರಮ ಕಟ್ಟಡಗಳದ್ದೇ ಕಾರುಬಾರು!

Next Post

ಲೋಕಾಯುಕ್ತ ದೂರು | ಕಾರವಾರ ತುಂಬೆಲ್ಲ ಅಕ್ರಮ ಕಟ್ಟಡಗಳದ್ದೇ ಕಾರುಬಾರು!

ಬೆಲೆ ಏರಿಕೆಯೇ ಕಾಂಗ್ರೆಸ್ ಗ್ಯಾರಂಟಿ!

ಚಳಿ ಚಳಿ.. ಚಳಿ ಚಳಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.