6
  • Latest

ಚಳಿ ಚಳಿ.. ಚಳಿ ಚಳಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಳಿ ಚಳಿ.. ಚಳಿ ಚಳಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಳಿಯ ವಾತಾವರಣ ಕಂಡು ಬಂದಿದ್ದು, ಶನಿವಾರ ಇಲ್ಲಿನ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಕಾಣಿಸಿದೆ. ಬಹುತೇಕರು ಶೀತ-ನೆಗಡಿಯಿಂದ ತತ್ತರಿಸಿದ್ದು ಆಸ್ಪತ್ರೆಯ ಮೊರೆ ಹೋಗಿದ್ದಾರೆ.

ಮಲೆನಾಡು ಭಾಗದಲ್ಲಿ ಇದೀಗ ಅಡಿಕೆ ಕೆಲಸ ಜೋರಾಗಿದೆ. ಆದರೆ, ಕೊರೆಯುವ ಚಳಿ ಕಾರಣ ಕೆಲಸ ಜೋರಾಗಿ ಸಾಗುತ್ತಿಲ್ಲ. ಅಡಿಕೆ ಸಲಿಯುವವರಿಗೂ ಚಳಿ ಸಮಸ್ಯೆ ತಂದೊಡ್ಡಿದೆ. ಚಳಿಗಾಲದ ಅವಧಿಯಲ್ಲಿ ಸಣ್ಣ-ಪುಟ್ಟ ಗಾಯವಾದರೂ ಅದು ಬಹುಬೇಗ ಒಣಗದೇ ಕಾಡಿಸುತ್ತಿದ್ದು, ತಾಪಮಾನ 15 ಡಿಗ್ರಿ ಸೆಲ್ಸಿಯಸ್’ಗೆ ಇಳಿಕೆಯಾಗಿದ್ದರಿಂದ ಜನ ತತ್ತರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸರಿ ಸುಮಾರು ಬೆಳಗ್ಗೆ 8.30ರವರೆಗೂ ಚಳಿ ವಾತಾವರಣ ಕಾಣಿಸುತ್ತಿದೆ. ಸಂಜೆ 7 ಗಂಟೆ ನಂತರವೂ ಚಳಿ ಹೆಚ್ಚಾಗುತ್ತಿದೆ. ಚಳಿ ವ್ಯಾಪಕವಾಗಿದ್ದರಿಂದ ಅನೇಕರ ಕೈ-ಕಾಲು ಆಡುತ್ತಿಲ್ಲ. ಹೀಗಾಗಿ ಅನೇಕರು ಬೆಂಕಿ ಮುಂದೆ ಕೂತಿ ಚಳಿ ಕಾಯಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಶಿರಸಿಯ ವೈದ್ಯ ಡಾ.ರವಿಕಿರಣ ಪಟವರ್ಧನ ಅವರು ನಿತ್ಯವೂ ತಾಪಮಾನ ದಾಖಲಿಸುತ್ತಿದ್ದು, ಮೊಬೈಲ್’ಗಿಂತಲು ಖಚಿತವಾಗಿ ಇಲ್ಲಿ ನಮೂದಾಗುತ್ತಿದೆ. ಅವರ ದಾಖಲೆಗಳ ಪ್ರಕಾರ ಬೇಸಿಗೆಯಲ್ಲಿ ಗರಿಷ್ಟ 38ರ ತಾಪಮಾನ ಕಾಣಿಸಿದ್ದು ಇದೆ. ಇದೀಗ 15ಕ್ಕೆ ಕುಸಿದಿರುವ ತಾಪಮಾನ ಇನ್ನೆರಡು ದಿನದಲ್ಲಿ ಇನ್ನಷ್ಟು ಕುಸಿಯುವ ಸಾಧ್ಯತೆಯಿರುವುದಾಗಿ ಅವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಬೆಲೆ ಏರಿಕೆಯೇ ಕಾಂಗ್ರೆಸ್ ಗ್ಯಾರಂಟಿ!

Next Post

ಈ ಮಕ್ಕಳು ಅತಿಥಿಗಳನ್ನು ಸ್ವಾಗತಿಸಿದ ರೀತಿಯೇ ವಿಭಿನ್ನ!

Next Post

ಈ ಮಕ್ಕಳು ಅತಿಥಿಗಳನ್ನು ಸ್ವಾಗತಿಸಿದ ರೀತಿಯೇ ವಿಭಿನ್ನ!

ಗುರು ಶಕ್ತಿ | ಒಂದೇ ದಿನ.. 248 ಕಡೆ ರಕ್ತದಾನ!

ಗ್ಯಾಸ್ ಸೋರಿಕೆ | ಬಚ್ಚಲು ಮನೆಯ ಬೆಂಕಿ ಚರ್ಮ ಸುಟ್ಟಿತು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.