6
  • Latest

ಗುರು ಶಕ್ತಿ | ಒಂದೇ ದಿನ.. 248 ಕಡೆ ರಕ್ತದಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗುರು ಶಕ್ತಿ | ಒಂದೇ ದಿನ.. 248 ಕಡೆ ರಕ್ತದಾನ!

AchyutKumar by AchyutKumar
in ದೇಶ - ವಿದೇಶ, ವಿಡಿಯೋ

ಕಾರವಾರ: ಜಗದ್ಗುರು ನರೇಂದ್ರಾಚಾರ್ಯ ಮಹಾರಾಜ ಸಂಸ್ಥಾನದಿoದ ಭಾನುವಾರ ದೇಶದ 248 ಕಡೆ ರಕ್ತದಾನ ಶಿಬಿರ ನಡೆದಿದೆ. ಕಾರವಾರದ ಮಹಾಸತಿ ಕಲ್ಯಾಣ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 56 ಜನ ಸ್ವಯಂ ಪ್ರೇರಣೆಯಿಂದ ಆಗಮಿಸಿ ರಕ್ತದಾನ ಮಾಡಿದರು.

ADVERTISEMENT

ನರೇಂದ್ರಾಚಾರ್ಯ ಸ್ವಾಮಿ ಭಕ್ತರೆಲ್ಲರೂ ಸೇರಿ ಈ ಶಿಬಿರ ಆಯೋಜಿಸಿದ್ದು, ಬಿ ಮತ್ತು ಒ ಪಾಸಿಟಿವ್ ಗುಂಪಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. `ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸುವ ಅವಕಾಶ ನಮಗೆಲ್ಲರಿಗೂ ಸಿಕ್ಕಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸಬೇಕು’ ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಕರೆ ನೀಡಿದರು. `ಭೂಮಿ ಮೇಲೆ ಯಾರೂ ಇಂಥಹುದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಜನಿಸಿರುವುದಿಲ್ಲ. ರಕ್ತದ ಗುಂಪುಗಳು ಬೇರೆ ಇದ್ದರೂ ಅದರ ಬಣ್ಣವೂ ಒಂದೇ. ನಮ್ಮ ಗುಣ ಧರ್ಮಗಳು ಬೇರೆ ಬೇರೆ ಇದ್ದರೂ ನಾವೆಲ್ಲರೂ ಮಾನವ ಜಾತಿಯವರು’ ಎಂದವರು ಹೇಳಿದರು.

ರಕ್ತದಾನದ ಮಹತ್ವ ವಿವರಿಸಿದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ

ರಕ್ತದಾನದಿಂದ ಆರೋಗ್ಯ ವೃದ್ಧಿ
`ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತವನ್ನು ದಾನ ಮಾಡಬಹುದು. ರಕ್ತ ಕೊಡುವುದರಿಂದ ನಿಶ್ಯಕ್ತಿ ಆಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು. ರಕ್ತದಾನದಿಂದ ದೇಹದಲ್ಲಿ ರಕ್ತದ ಜೊತೆ ಆರೋಗ್ಯವೂ ವೃದ್ಧಿಯಾಗುತ್ತದೆ’ ಎಂದರು. `ಜ 18ರಂದು ಸದಾಶಿವಗಡದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಹೆಚ್ಚಿನ ಜನ ಈ ಶಿಬಿರದಲ್ಲಿ ಭಾಗವಹಿಸಬೇಕು’ ಎಂದು ಮಾಧವ ನಾಯಕ ಕರೆ ನೀಡಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಸಂಸ್ಥಾನದ ಗೋವಾ ನಿರೀಕ್ಷಕ ಸೂರಜ್ ಕೆಂಕ್ರೆ, ಅಧ್ಯಕ್ಷ ದೀಪಕ್ ವರ್ಣೇಕರ್, ಜಿಲ್ಲಾ ಕಾರ್ಯದರ್ಶಿ ನಯನಬಾಬು ಕಾನಕೋನಕರ್, ತಾಲೂಕ ಅಧ್ಯಕ್ಷ ಅರುಣ್ ರಾಣೆ, ಅಪ್ಪಣ್ಣ ಕುಡ್ತಲಕರ್, ತುಳಸಿದಾಸ್ ರಾಯ್ಕರ್, ದೀಪಾಲಿ ಕಾರ್ವರ್ಕರ್, ಅಕ್ಷತಾ ಖೋಬ್ರೇಕರ್ ಇತರರು ಇದ್ದರು.
ರಕ್ತದಾನದ ಮಹತ್ವದ ಬಗ್ಗೆ ಮಾಧವ ನಾಯಕರು ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ಈ ಮಕ್ಕಳು ಅತಿಥಿಗಳನ್ನು ಸ್ವಾಗತಿಸಿದ ರೀತಿಯೇ ವಿಭಿನ್ನ!

Next Post

ಗ್ಯಾಸ್ ಸೋರಿಕೆ | ಬಚ್ಚಲು ಮನೆಯ ಬೆಂಕಿ ಚರ್ಮ ಸುಟ್ಟಿತು!

Next Post

ಗ್ಯಾಸ್ ಸೋರಿಕೆ | ಬಚ್ಚಲು ಮನೆಯ ಬೆಂಕಿ ಚರ್ಮ ಸುಟ್ಟಿತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ