6
  • Latest

ಅತ್ತೆ ಕೊಂದ ಅಳಿಯನಿಗೆ ಏನು ಶಿಕ್ಷೆ?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತ್ತೆ ಕೊಂದ ಅಳಿಯನಿಗೆ ಏನು ಶಿಕ್ಷೆ?

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಅತ್ತೆ ಕೊಂದ ಅಳಿಯನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರೊಂದಿಗೆ 36 ಸಾವಿರ ರೂ ದಂಡ ಹಾಗೂ ಸಾವನಪ್ಪಿದವರ ಕುಟುಂಬಕ್ಕೆ 50 ಸಾವಿರ ರೂ ಪರಿಹಾರ ನೀಡುವಂತೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಬುದ್ದಿಮಾತು ಹೇಳಿದಕ್ಕೆ ಬಡಿಗೆಯಿಂದ ಹೊಡೆದ!
`ನನ್ನ ಮಗಳನ್ನು ಚನ್ನಾಗಿ ನೋಡಿಕೋ’ ಎಂದು ಸುರೇಶ ದಾದಾರಾವ ಸಿಂದೆ ಅವರ ಮಾವ ಹೇಳಿದ್ದರು. ಇದರಿಂದ ಸಿಟ್ಟಾದ ಸುರೇಶ ಮಾವನಿಗೆ ಬಡಿಗೆಯಿಂದ ಹೊಡೆಯಲು ಶುರು ಮಾಡಿದ್ದ. ಇದನ್ನು ತಪ್ಪಿಸಲು ಬಂದ ಅತ್ತೆಯನ್ನು ಆತ ಗುದ್ದಲಿಯ ಕಾವಿಗೆ ಬಳಸಿದ್ದ ಬಡಿಗೆಯಿಂದ ಬಡಿದು ಕೊಲೆ ಮಾಡಿದ್ದ.

2016ರ ಡಿಸೆಂಬರ್ 15ರಂದು ನಡೆದ ಕೊಲೆಯ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ಸುದೀರ್ಘ ವಿಚಾರಣೆ ನಡೆಯಿತು. ಪೊಲೀಸ್ ನಿರೀಕ್ಷಕ ಕಿರಣಕುಮಾರ ನಾಯಕ್ ಸಲ್ಲಿಸಿದ ದೋಷಾರೋಪಣ ಪಟ್ಟಿ, ಸರಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಅವರ ವಾದ ಆಲಿಸಿದ ನ್ಯಾಯಾಧೀಶ ಕಿರಣ ಕಿಣಿ ತಮ್ಮ ಆದೇಶ ಪ್ರಕಟಿಸಿದರು.

ShareSendTweetShare
Previous Post

ಪ್ರತಿಭಾನ್ವಿತ ಅಜ್ಜಿಗೆ ಸಿಕ್ಕ ಗೌರವ: ಆಗ ಸಾಧನೆ.. ಇದೀಗ ಸನ್ಮಾನ!

Next Post

ಮಕ್ಕಳ ಆಟಿಕೆ ಹೊತ್ತ ಲಾರಿ ಪಲ್ಟಿ: ಇಬ್ಬರ ಸಾವು.. ಮೂವರಿಗೆ ಗಾಯ!

Next Post

ಮಕ್ಕಳ ಆಟಿಕೆ ಹೊತ್ತ ಲಾರಿ ಪಲ್ಟಿ: ಇಬ್ಬರ ಸಾವು.. ಮೂವರಿಗೆ ಗಾಯ!

ಸುಸಜ್ಜಿತ ಆಸ್ಪತ್ರೆ ವಿಚಾರ | ಬಿಜೆಪಿಗನ ಪತ್ರಕ್ಕೆ ಉತ್ತರಿಸಿದ ಕಾಂಗ್ರೆಸ್ ಸರ್ಕಾರ!

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.