6
  • Latest

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

AchyutKumar by AchyutKumar
January 6, 2025
in ಸ್ಥಳೀಯ
advt advt advt
ADVERTISEMENT

ಕುಮಟಾ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷರೂ ಆಗಿರುವ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಅರಣ್ಯ ಅತಿಕ್ರಮಣದಾರರಿಗೆ `ಕಾನೂನು ಅರಿವು’ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಕುಮಟಾ ಮಾಸ್ತಿಕಟ್ಟಾದಲ್ಲಿ ಸೋಮವಾರ ಸಾವಿರಕ್ಕೂ ಅಧಿಕ ಅತಿಕ್ರಮಣದಾರರಿಗೆ ಅವರು ತರಬೇತಿ ನೀಡಿದರು. `ಅರಣ್ಯ ಅತಿಕ್ರಮಣದಾರರು ಕಾನೂನು ಜ್ಞಾನ ಹೆಚ್ಚಿಸಿಕೊಂಡು ಕಾಯ್ದೆ ಅನುಷ್ಠಾನದಲ್ಲಿನ ನ್ಯೂನ್ಯತೆಗಳ ಸಂಕೋಲೆಯಿAದ ಹೊರಬರಬೇಕು’ ಎಂದು ಈ ವೇಳೆ ರವೀಂದ್ರ ನಾಯ್ಕ ಕರೆ ನೀಡಿದ್ದಾರೆ.

`ಕಾನೂನು ಜ್ಞಾನದಿಂದ ವಂಚಿತರಾಗಿ ಅರಣ್ಯವಾಸಿಗಳಿಗೆ ಸಮಸ್ಯೆ ಉಂಟಾಗಬಾರದು. ಹೀಗಾಗಿ ಸಾವಿರ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಕಾನೂನು ಜ್ಞಾನದ ಬಗ್ಗ ಅರಿವು ಮೂಡಿಸಲಾಗುತ್ತದೆ’ ಎಂದವರು ಮಾಹಿತಿ ನೀಡಿದರು. `ಅರಣ್ಯ ಭೂಮಿ ಸಾಗುವಳಿದಾರರು ಭೂಮಿ ಹಕ್ಕನ್ನು ಪಡೆಡುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಒಕ್ಕಲೆಬ್ಬಿಸುವಿಕೆ, ದೌರ್ಜನ್ಯ, ಕಿರುಕುಳ ಸಾಮಾನ್ಯವಾಗಿದ್ದು, ಅದರಿಂದ ರಕ್ಷಣೆ ಪಡೆಯಲು ಪ್ರತಿಯೊಬ್ಬರಿಗೂ ಈ ನೆಲದ ಕಾನೂನಿನ ಮಹತ್ವ ಅಗತ್ಯ’ ಎಂದವರು ಪ್ರತಿಪಾದಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಸಂಘಟನೆ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಜಿಲ್ಲಾ ಸಂಚಾಲಕ ಮಹೇಂದ್ರ ನಾಯ್ಕ ಕತಗಾಲ, ಯಾಕುಬ ಸಾಬ, ಸೀತರಾಮ ನಾಯ್ಕ, ಜಗದೀಶ ಹರಿಕ್ರಂತ, ಶಂಕರ ಗೌಡ, ಹರಿಶ್ಚಂದ್ರ ಮರಾಠಿ, ಸುನೀತಾ ಹರಿಕಾಂತ, ಜಗದೀಶ ನಾಯ್ಕ ಕತಗಾಲ ಉಪಸ್ಥಿತರಿದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಸುಸಜ್ಜಿತ ಆಸ್ಪತ್ರೆ ವಿಚಾರ | ಬಿಜೆಪಿಗನ ಪತ್ರಕ್ಕೆ ಉತ್ತರಿಸಿದ ಕಾಂಗ್ರೆಸ್ ಸರ್ಕಾರ!

Next Post

ದೇವರ ದರ್ಶನಕ್ಕೆ ಬಂದ ಹೊರನಾಡ ಕನ್ನಡತಿ!

Next Post

ದೇವರ ದರ್ಶನಕ್ಕೆ ಬಂದ ಹೊರನಾಡ ಕನ್ನಡತಿ!

ಅಕ್ರಮ ಮಣ್ಣು ಸಾಗಾಟ: ಅಧಿಕಾರಿಗಳಿಗೆ ನ್ಯಾಯ.. ಜನರಿಗೆ ಅನ್ಯಾಯ!

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.