6
  • Latest

ದೇವರ ದರ್ಶನಕ್ಕೆ ಬಂದ ಹೊರನಾಡ ಕನ್ನಡತಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ದೇವರ ದರ್ಶನಕ್ಕೆ ಬಂದ ಹೊರನಾಡ ಕನ್ನಡತಿ!

AchyutKumar by AchyutKumar
January 6, 2025
in ಸಿನೆಮಾ
advt advt advt
ADVERTISEMENT

ಭಟ್ಕಳ: ಪುಣ್ಯ ಹಾಗೂ ಪ್ರವಾಸಿ ತಾಣವಾದ ಮುರುಡೇಶ್ವರಕ್ಕೆ ಕನ್ನಡ ಚಲನಚಿತ್ರ ನಟಿ ಪೂಜಾ ಗಾಂಧಿ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿದ ಅವರು ಕಡಲತೀರವನ್ನು ನೋಡಿ, ಇಲ್ಲಿನ ಸೌಂದರ್ಯವನ್ನು ಕೊಂಡಾಡಿದ್ದಾರೆ.

Advertisement. Scroll to continue reading.

ಉತ್ತರ ಪ್ರದೇಶದ ಪೂಜಾ ಗಾಂಧಿ ಅವರಿಗೆ ಕನ್ನಡದ ಬಗ್ಗೆ ಅಪಾರ ಅಭಿಮಾನ. `ಮುಂಗಾರು ಮಳೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಸ್ಪಷ್ಟವಾದ ಕನ್ನಡವನ್ನು ಅವರು ಮಾತನಾಡುತ್ತಾರೆ. ಕನ್ನಡದ ಹುಡುಗನನ್ನು ಅವರು ಮದುವೆಯಾಗಿದ್ದಾರೆ. ಇದೀಗ ಉತ್ತರ ಕನ್ನಡ ಪ್ರವಾಸ ಮಾಡಿದ ಅವರು ಇಲ್ಲಿನ ಪೃಕೃತಿ ಸೌಂದರ್ಯದ ಬಗ್ಗೆ ತಮ್ಮ ಸಾಮಾಜಿಕ ಖಾತೆಯಲ್ಲಿ ಬಣ್ಣಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಪೂಜಾ ಗಾಂಧಿ ಅವರ ಮನೆಗೆ ಉತ್ತರ ಪ್ರದೇಶದಿಂದ ಅವರ ಸಹೋದರಿ ಆಗಮಿಸಿದ್ದು, ಅವರ ಜೊತೆ ಪೂಜಾ ಗಾಂಧಿ ಅವರು ಭಟ್ಕಳದ ಮುರುಡೇಶ್ವರ, ಹೊನ್ನಾವರದ ಇಡಗುಂಜಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಆರಕ್ಷಕ ಸಿಬ್ಬಂದಿ ಹಾಗೂ ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಅದನ್ನು ಅವರು ಹಂಚಿಕೊ0ಡಿದ್ದಾರೆ.

ShareSendTweetShare
ADVERTISEMENT
Previous Post

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

Next Post

ಅಕ್ರಮ ಮಣ್ಣು ಸಾಗಾಟ: ಅಧಿಕಾರಿಗಳಿಗೆ ನ್ಯಾಯ.. ಜನರಿಗೆ ಅನ್ಯಾಯ!

Next Post

ಅಕ್ರಮ ಮಣ್ಣು ಸಾಗಾಟ: ಅಧಿಕಾರಿಗಳಿಗೆ ನ್ಯಾಯ.. ಜನರಿಗೆ ಅನ್ಯಾಯ!

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.