6
  • Latest

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

AchyutKumar by AchyutKumar
January 6, 2025
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ಖರೀದಿಸಿದ ಭೂಮಿ ಅಭಿವೃದ್ಧಿಗೆ ತೊಡಗಿದ ಮೂವರಿಗೆ ಅನಗತ್ಯ ಅಡ್ಡಿ-ಆತಂಕ ಎದುರಾಗುತ್ತಿದೆ. ಇದೀಗ ದುಷ್ಕರ್ಮಿಗಳು ಅಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಒಡೆದು, ಕಪೌಂಡ್’ನ್ನು ಕಿತ್ತು ಹಾಕಿದ್ದಾರೆ.

ದಾಂಡೇಲಿ ಅಲೈಡ್ ಏರಿಯಾದ ರಾಮದಾಸ ಗಣಪಾ ಮಿರಾಶಿ ಹಣಕಾಸಿನ ಅಡಚಣೆಯಿಂದ ತಮ್ಮ 9.94 ಗುಂಟೆ ಭೂಮಿಯನ್ನು ಮಾರಾಟ ಮಾಡಿದ್ದರು. ದಾಂಡೇಲಿ ಮಾರುತಿನಗರದ ನಾಗರಾಜ ದಾನಿಯಲ್, ದಾಂಡೇಲಿಯ ಪ್ರಶಾಂತ ಶೆಟ್ಟಿ ಹಾಗೂ ಸುರೇಶ ಜೋಶಿ ಇದನ್ನು ಖರೀದಿಸಿದ್ದರು.

ADVERTISEMENT
ADVERTISEMENT

ಆದರೆ, ಈ ಭೂಮಿ ಅಭಿವೃದ್ಧಿಗೆ ತೆರಳಿದಾಗ ಇತರರಿಂದ ಅವರಿಗೆ ಆತಂಕ ಎದುರಾಗುತ್ತಿರುವ ಹಿನ್ನಲೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನಲೆ ಅವರು ಆತಂಕ ಮಾಡುವವರ ವಿರುದ್ಧ ತಡೆಯಾಜ್ಞೆ ತಂದಿದ್ದರು.

Advertisement. Scroll to continue reading.

ಈ ಹಿಂದೆ ಸಹ ಈ ಭೂಮಿಯಲ್ಲಿ ಗಲಾಟೆ ನಡೆದಿದ್ದು, ಆ ವರದಿ ಇಲ್ಲಿ ಓದಿ: ಖರೀದಿ ಆಸ್ತಿ | ಅಭಿವೃದ್ಧಿಗೆ ಹೋದವರಿಗೆ ಪೆಟ್ರೋಲ್ ಪ್ರೋಕ್ಷಣೆ!

Advertisement. Scroll to continue reading.

ಆದರೆ, ಅದನ್ನು ಮೀರಿ ಡಿಸೆಂಬರ್ 26 ಹಾಗೂ 28ರಂದು ಅಕ್ರಮ ಪ್ರವೇಶ ಮಾಡಿದ ಪಾಂಡುರAಗ ಹರಿಜನ, ಶಿವಾಜಿ ಹರಿಜನ, ಮಂಜುಳಾ ನಾಯರ್ ಅಲ್ಲಿದ್ದ ವಸ್ತುಗಳನ್ನು ದ್ವಂಸ ಮಾಡಿರುವ ಬಗ್ಗೆ ನಾಗರಾಜ ದಾನಿಯಲ್ ದೂರಿದ್ದಾರೆ. ಅಲ್ಲಿ ಕೆಲಸ ಮಾಡುತ್ತಿರುವವರಿಗೂ ಆರೋಪಿತರು ನಿಂದಿಸುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದಾರೆ.

 

ShareSendTweetShare
ADVERTISEMENT
Previous Post

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

Next Post

ಸರ್ಕಾರದ ಜೊತೆ ಕೈ ಜೋಡಿಸಿ.. ಜನ ಸೇವೆ ಜೊತೆ ಕಾಸು ಸಂಪಾದಿಸಿ!

Next Post

ಸರ್ಕಾರದ ಜೊತೆ ಕೈ ಜೋಡಿಸಿ.. ಜನ ಸೇವೆ ಜೊತೆ ಕಾಸು ಸಂಪಾದಿಸಿ!

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.