6
  • Latest

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

AchyutKumar by AchyutKumar
in ಸ್ಥಳೀಯ

ಕುಮಟಾ: 78 ವರ್ಷದ ಬಲಿಯಮ್ಮ ಮುಕ್ರಿ ಅವರ ಮನೆಗೆ ನುಗ್ಗಿದ ನಾಲ್ವರು ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ!

ಕಳೆದ ಮಳೆಗಾಲದಲ್ಲಿ ಕುಮಟಾ ಹೆಗಡೆ ಮಚ್ಚಗೋಣದ ಬಲಿಯಮ್ಮ ಮುಕ್ರಿ ಅವರ ಮನೆ ಕಪೌಂಡ್ ಬಿದ್ದು ಹೋಗಿತ್ತು. ಬಲಿಯಮ್ಮ ಅವರ ಮಗ ಜಟ್ಟಿ ಮುಕ್ರಿ ಅದನ್ನು ಸರಿಪಡಿಸುತ್ತಿದ್ದಾಗ ಮೈದುನನ ಕುಟುಂಬದವರು ತಕರಾರು ಮಾಡಿದ್ದರು. ಇದೇ ವಿಷಯವಾಗಿ ಜಟ್ಟಿ ಮುಕ್ರಿ ಹಾಗೂ ಅವರ ತಾಯಿಯ ಮೈದುನ ಮಾಸ್ತಿ ಮುಕ್ರಿ ನಡುವೆ ವೈಮನಸ್ಸು ಉಂಟಾಗಿತ್ತು.

ಜನವರಿ 4ರಂದು ಬಲಿಯಮ್ಮ ಮುಕ್ರಿ ಅವರು ಒಬ್ಬರೆ ಮನೆಯಲ್ಲಿದ್ದಾಗ ಮಾಸ್ತಿ ಮುಕ್ರಿ, ಆತನ ಪತ್ನಿ ಸೀತಾ ಮುಕ್ರಿ ಅಲ್ಲಿಗೆ ಬಂದರು. ಅವರ ಮಕ್ಕಳಾದ ಗಣಪತಿ ಮುಕ್ರಿ ಹಾಗೂ ಗೋವಿಂದ ಮುಕ್ರಿ ಸಹ ಜೊತೆಯಿದ್ದರು. ಈ ಎಲ್ಲರೂ ಸೇರಿ ಬಲಿಯಮ್ಮ ಮುಕ್ರಿ ಅವರ ಮೇಲೆ ಕಲ್ಲಿನ ದಾಳಿ ನಡೆಸಿದರು. ಅದಾದ ನಂತರ ಬಡಿಗೆಯಿಂದ ಬಡಿದರು.

`ಇನ್ನೊಮ್ಮೆ ಸಿಕ್ಕಿದಾಗ ನಿನ್ನ ಜೊತೆ ನಿನ್ನ ಮಗನನ್ನು ಕೊಲೆ ಮಾಡುವೆವು’ ಎಂದು ಬೆದರಿಸಿ ಅಲ್ಲಿಂದ ಹೋದರು. ಪೆಟ್ಟು ತಿಂದ ಬಲಿಯಮ್ಮ ಮುಕ್ರಿ ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

 

 

ShareSendTweetShare
Previous Post

ಸರ್ಕಾರದ ಜೊತೆ ಕೈ ಜೋಡಿಸಿ.. ಜನ ಸೇವೆ ಜೊತೆ ಕಾಸು ಸಂಪಾದಿಸಿ!

Next Post

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

Next Post

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

ಸರ್ಕಾರಿ ಕಟ್ಟಡ ಧ್ವಂಸ: ಕಿಡಿಗೇಡಿ ವಿರುದ್ಧ ಅಧಿಕಾರಿ ದೂರು!

ಸ್ಕೂಟರಿಗೆ ಗುದ್ದಿದ ಬೈಕು: ವಿದ್ಯಾರ್ಥಿನಿ ಸೇರಿ ನಾಲ್ವರಿಗೆ ಪೆಟ್ಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.