6
  • Latest

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

AchyutKumar by AchyutKumar
in ಸ್ಥಳೀಯ

ಕುಮಟಾ: ತಾರಿಮಕ್ಕಿಯಿಂದ ಬಾವಿಕೊಡ್ಲದ ಕಡೆ ಬೈಕ್ ಓಡಿಸಿಕೊಂಡು ಬರುತ್ತಿದ್ದ ವಿರಾಜ ಕವರಿ ಅವರ ಮೇಲೆ 9 ಜನರ ಗುಂಪು ದಾಳಿ ನಡೆಸಿದೆ. ದಾಳಿ ನಡೆಸಿದವರು 18-25 ವರ್ಷದೊಳಗಿನವಾಗಿದ್ದು, ಹಿಂದಿಯಲ್ಲಿ ಬೈದ ಬಗ್ಗೆ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಕುಮಟಾ ತೊರ್ಕೆಯ ವಿರಾಜ ಕವರಿ ಅವರು ಗಣಾಂಜಯ ಲಾಡ್ಜಿನಲ್ಲಿ ಕೆಲಸಕ್ಕಿದ್ದಾರೆ. ಜನವರಿ 1ರ ರಾತ್ರಿ 2.50ಕ್ಕೆ ಅವರು ಬೈಕಿನಲ್ಲಿ ಹೋಗುತ್ತಿದ್ದರು. ತಾರಿಮಕ್ಕಿ ಕ್ರಾಸಿನಲ್ಲಿ ರಸ್ತೆ ಮೇಲೆ ಜನರ ಗುಂಪು ನಿಂತಿದ್ದು, `ದಾರಿ ಬಿಡಿ’ ಎಂದು ಅವರು ಮನವಿ ಮಾಡಿದರು.

ಇದರಿಂದ ಸಿಟ್ಟಾದ 9 ಜನ ಮೈ-ಕೈ-ಮುಖ ನೋಡದೇ ಎಲ್ಲೆಂದರಲ್ಲಿ ಬಾರಿಸಿದರು. ಕಾಲಿನಿಂದ ತುಳಿದು ನೋವು ಮಾಡಿದರು. ಆದರೆ, ದಾಳಿ ಮಾಡಿದವರು ಯಾರು? ಎಂದು ಗೊತ್ತಾಗಲಿಲ್ಲ. ಅವರು ಪರಿಚಿತರೂ ಆಗಿರಲಿಲ್ಲ. `ಆ ದುಷ್ಕರ್ಮಿಗಳನ್ನು ಹುಡುಕಿ ನ್ಯಾಯ ಕೊಡಿಸಿ’ ಎಂದು ವಿರಾಜ ಕವರಿ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

Next Post

ಸರ್ಕಾರಿ ಕಟ್ಟಡ ಧ್ವಂಸ: ಕಿಡಿಗೇಡಿ ವಿರುದ್ಧ ಅಧಿಕಾರಿ ದೂರು!

Next Post

ಸರ್ಕಾರಿ ಕಟ್ಟಡ ಧ್ವಂಸ: ಕಿಡಿಗೇಡಿ ವಿರುದ್ಧ ಅಧಿಕಾರಿ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ