6
  • Latest

ಬನವಾಸಿ ನಂದಿಗೆ ಕೇಂದ್ರದ ಶ್ರೀರಕ್ಷೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಬನವಾಸಿ ನಂದಿಗೆ ಕೇಂದ್ರದ ಶ್ರೀರಕ್ಷೆ!

AchyutKumar by AchyutKumar
in ದೇಶ - ವಿದೇಶ

ಶಿರಸಿ: ಬನವಾಸಿ ಮಧುಕೇಶ್ವರ ದೇವಾಲಯದ ಮಹಾನಂದಿ ವಿಗ್ರಹ ರಕ್ಷಣೆಗೆ 2020ರಲ್ಲಿ ಡಾ ರವಿಕಿರಣ ಪಟವರ್ಧನ್ ಪ್ರಧಾನಿ ಕಚೆರಿಗೆ ಪತ್ರ ಬರೆದಿದ್ದು, ಆ ವಿಷಯಕ್ಕೆ ಸರ್ಕಾರ ಮನ್ನಣೆ ನೀಡಿದೆ.

ADVERTISEMENT

ಈ ಪತ್ರದ ಅನ್ವಯ ತಜ್ಞರ ತಂಡ ಬನವಾಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆ ವೇಳೆ ವಿಗ್ರಹದ ಕಾಲು ಸವಕಳಿ ಆಗುತ್ತಿರುವುದು ಕಂಡು ಬಂದಿದ್ದು, ಅದು ಶಿಥಿಲವಾಗದಂತೆ ಇದೀಗ ಎಚ್ಚರಿಕೆವಹಿಸಲಾಗಿದೆ. `ಭಕ್ತರು ಸಹ ನಂದಿಯ ಕಾಲು ಸ್ಪರ್ಶಿಸದೇ ದೂರದಿಂದಲೇ ಕೈ ಮುಗಿಯಬೇಕು. ಆಗ ಅನಾಧಿಕಾಲದ ಈ ನಂದಿ ವಿಗ್ರಹವನ್ನು ಮುಂದಿನ ತಲೆಮಾರಿಗೂ ಉಳಿಸಲು ಸಾಧ್ಯ’ ಎಂದು ಡಾ ರವಿಕಿರಣ ಪಟವರ್ಧನ್ ಅವರು ಹೇಳಿದ್ದಾರೆ.

`ಪುರಾತತ್ವ ಇಲಾಖೆಯವರು ನಂದಿ ಸುತ್ತ ರಕ್ಷಣಾ ಮೇಲಿ ಅಳವಡಿಸಿದರೆ ಅಲ್ಲಿನ ಮೆರಗು ಹೆಚ್ಚಲಿದೆ. ವಿಗ್ರಹಕ್ಕೆ ಅಭಿಷೇಕ ಮುಗಿದ ನಂತರ ಮೂರ್ತಿಯನ್ನು ಸ್ವಚ್ಛ ಮಾಡಿದರೆ ಮತ್ತಷ್ಟು ಅನುಕೂಲ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.

 

Advertisement. Scroll to continue reading.
Previous Post

ವೃದ್ಧೆಗೆ ಗುದ್ದಿದ ಖಾಸಗಿ ಬಸ್ಸು

Next Post

ಬಳಸಿದ ವೈದ್ಯಕೀಯ ವಸ್ತು ಬಿಸಾಡಬೇಡಿ.. ದಾನ ಮಾಡಿ!

Next Post

ಬಳಸಿದ ವೈದ್ಯಕೀಯ ವಸ್ತು ಬಿಸಾಡಬೇಡಿ.. ದಾನ ಮಾಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ