6
  • Latest

ಬಿಜೆಪಿ: ಗ್ರಾಮೀಣ ಘಟಕಕ್ಕೆ ಮತ್ತೆ ರಿಕ್ಷಾ ಚಾಲಕನೇ ಅಧ್ಯಕ್ಷ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ: ಗ್ರಾಮೀಣ ಘಟಕಕ್ಕೆ ಮತ್ತೆ ರಿಕ್ಷಾ ಚಾಲಕನೇ ಅಧ್ಯಕ್ಷ!

AchyutKumar by AchyutKumar
January 7, 2025
in ರಾಜಕೀಯ
advt advt advt
ADVERTISEMENT

ಕಾರವಾರ: ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಸುಭಾಷ ಗುನಗಿ ಆಯ್ಕೆಯಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿರುವ ಸುಭಾಷ ಗುನಗಿ ಅವರನ್ನು ಮತ್ತೊಮ್ಮೆ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.

Advertisement. Scroll to continue reading.

ರಿಕ್ಷಾ ಚಾಲಕರಾಗಿರುವ ಸುಭಾಷ ಗುನಗಿ ಎಲ್ಲರ ಜೊತೆ ಉತ್ತಮ ಬಾಂದವ್ಯ ಹೊಂದಿದ್ದಾರೆ. ಸಾಮಾಜಿಕ ಚಟುವಟಿಕೆ ಹಾಗೂ ಸಂಘಟನೆಗಾಗಿ ಶ್ರಮಿಸಿದನ್ನು ಪರಿಗಣಿಸಿ ಅವರನ್ನು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿಸಿತ್ತು. ಎಲ್ಲರನ್ನು ವಿಶ್ವಾಸಕ್ಕೆಪಡೆದು ಮುನ್ನಡೆಯುವ ಅವರ ಕಾರ್ಯವೈಖರಿ ಗಮನಿಸಿ ಇದೀಗ ಮೂರನೇ ಅವಧಿಗೆ ಅದೇ ಹುದ್ದೆಯನ್ನು ಅವರನ್ನು ಮುಂದುವರೆಸಲಾಗಿದೆ.

ADVERTISEMENT
ADVERTISEMENT

`ಕಾರವಾರ ಗ್ರಾಮೀಣ ಭಾಗದಲ್ಲಿ ಬಿಜೆಪಿ ಪಕ್ಷ ಸದೃಡವಾಗಲು ಸುಭಾಷ್ ಗುನಗಿ ಪಾತ್ರ ಮುಖ್ಯವಾಗಿದೆ. ಅವರನ್ನ ಬಿಜೆಪಿ ಪಕ್ಷ ಮೂರನೇ ಬಾರಿಗೆ ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿ ಮಾಡಿದ್ದು ಖುಷಿ ತಂದಿದೆ. ರಾಜಕೀಯವಾಗಿ ಅವರು ಇನ್ನು ಉನ್ನತ ಮಟ್ಟದಲ್ಲಿ ಬೆಳೆಯಲಿ’ ಎಂದು ಜಯಕರ್ನಾಟಕ ಜನಪರ ವೇದಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ದಿಲೀಪ್ ಅರ್ಗೇಕರ್ ಹೇಳಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಯಕ್ಷಗಾನದ ಅಕ್ಷರಾಭ್ಯಾಸ: ಹಳೆ ನೆನೆಪು.. ಹೊಸ ಹುರುಪು!

Next Post

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

Next Post

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

ಪೊಲೀಸ್ ಸಿಬ್ಬಂದಿಗೆ ಗುದ್ದಿದ ಕಾರು: ಮೂರು ದಿನದ ನಂತರ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.