6
  • Latest

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಶಿರಸಿಯಿಂದ ಬನವಾಸಿಗೆ ಬಿಡುವ ಬಸ್ಸಿನಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಅಗತ್ಯ ಆಸನಗಳಿಲ್ಲ. ಬಸ್ಸಿನ ಹಿಂಬಾಗದ ಸೀಟುಗಳನ್ನು ತೆಗೆದಿರುವುದರಿಂದ ಅನೇಕ ಪ್ರಯಾಣಿಕರು ಬಸ್ಸಿನ ಅಡಿಭಾಗದ ಹಲಿಗೆಗಳ ಮೇಲೆ ಕುಳಿತು ಪ್ರಯಾಣಿಸುತ್ತಾರೆ!

Advertisement. Scroll to continue reading.

ಶಿರಸಿ-ಬನವಾಸಿ ಮಾರ್ಗದ ಬಸ್ಸಿನಲ್ಲಿ ಒಟ್ಟು 33 ಆಸನಗಳಿರಬೇಕು. ಆದರೆ, ಚಾಲಕ-ನಿರ್ವಾಹಕರ ಆಸನವೂ ಸೇರಿ ಈ ಬಸ್ಸಿನಲ್ಲಿ 27 ಆಸನಗಳು ಮಾತ್ರ ಇವೆ. ಹೀಗಾಗಿ ತುಂಬಿದ ಬಸ್ಸಿನಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಇತರೆ ಪ್ರಯಾಣಿಕರು ಬಸ್ಸಿನ ಅಡಿ ಹಲಿಗೆಯ ಮೇಲೆ ಕುಳಿತು ಪ್ರಯಾಣಿಸುತ್ತಿದ್ದಾರೆ.
ಪುರುಷ ಪ್ರಯಾಣಿಕರು ಬಸ್ಸಿನಲ್ಲಿ ನಿಂತು ಪ್ರಯಾಣಿಸುತ್ತಿದ್ದು, ಈ ಬಗ್ಗೆ ನಿಗಮಕ್ಕೂ ಪ್ರಯಾಣಿಕರು ದೂರು ಸಲ್ಲಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಕಳೆದ 15 ದಿನಗಳಿಂದ ಕೊನೆಯ ಆಸನಗಳನ್ನು ತೆಗೆದ ಬಸ್ಸನ್ನು ಬನವಾಸಿಗೆ ಬಿಡಲಾಗುತ್ತಿದೆ. `ಪ್ರಯಾಣಿಕರಿಗೆ ಅನಾನುಕೂಲತೆಯಾಗಿರುವುದು ಗಮನಕ್ಕೆ ಬಂದಿದೆ. ಆ ಬಸ್ಸಿನ ಆಸನಗಳು ತುಂಡಾಗಿದ್ದು, ಅದನ್ನು ರಿಪೇರಿಗೆ ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಬಸ್ಸಿಗೆ ಸೂಕ್ತ ಆಸನಗಳನ್ನು ಒದಗಿಸಲಾಗುತ್ತದೆ’ ಎಂದು ಡಿಪೋ ಮ್ಯಾನೇಜರ್ ಸರ್ವೇಶ್ ತಿಳಿಸಿದರು.

ShareSendTweetShare
ADVERTISEMENT
Previous Post

ಬಿಜೆಪಿ: ಗ್ರಾಮೀಣ ಘಟಕಕ್ಕೆ ಮತ್ತೆ ರಿಕ್ಷಾ ಚಾಲಕನೇ ಅಧ್ಯಕ್ಷ!

Next Post

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

Next Post

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

ಪೊಲೀಸ್ ಸಿಬ್ಬಂದಿಗೆ ಗುದ್ದಿದ ಕಾರು: ಮೂರು ದಿನದ ನಂತರ ದೂರು!

ಸ್ಕೂಟಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.