6
  • Latest

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

AchyutKumar by AchyutKumar
in ಸ್ಥಳೀಯ

ಶಿರಸಿ: ಶಿರಸಿಯಿಂದ ಬನವಾಸಿಗೆ ಬಿಡುವ ಬಸ್ಸಿನಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಅಗತ್ಯ ಆಸನಗಳಿಲ್ಲ. ಬಸ್ಸಿನ ಹಿಂಬಾಗದ ಸೀಟುಗಳನ್ನು ತೆಗೆದಿರುವುದರಿಂದ ಅನೇಕ ಪ್ರಯಾಣಿಕರು ಬಸ್ಸಿನ ಅಡಿಭಾಗದ ಹಲಿಗೆಗಳ ಮೇಲೆ ಕುಳಿತು ಪ್ರಯಾಣಿಸುತ್ತಾರೆ!

ADVERTISEMENT

ಶಿರಸಿ-ಬನವಾಸಿ ಮಾರ್ಗದ ಬಸ್ಸಿನಲ್ಲಿ ಒಟ್ಟು 33 ಆಸನಗಳಿರಬೇಕು. ಆದರೆ, ಚಾಲಕ-ನಿರ್ವಾಹಕರ ಆಸನವೂ ಸೇರಿ ಈ ಬಸ್ಸಿನಲ್ಲಿ 27 ಆಸನಗಳು ಮಾತ್ರ ಇವೆ. ಹೀಗಾಗಿ ತುಂಬಿದ ಬಸ್ಸಿನಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಇತರೆ ಪ್ರಯಾಣಿಕರು ಬಸ್ಸಿನ ಅಡಿ ಹಲಿಗೆಯ ಮೇಲೆ ಕುಳಿತು ಪ್ರಯಾಣಿಸುತ್ತಿದ್ದಾರೆ.
ಪುರುಷ ಪ್ರಯಾಣಿಕರು ಬಸ್ಸಿನಲ್ಲಿ ನಿಂತು ಪ್ರಯಾಣಿಸುತ್ತಿದ್ದು, ಈ ಬಗ್ಗೆ ನಿಗಮಕ್ಕೂ ಪ್ರಯಾಣಿಕರು ದೂರು ಸಲ್ಲಿಸಿದ್ದಾರೆ.

ಕಳೆದ 15 ದಿನಗಳಿಂದ ಕೊನೆಯ ಆಸನಗಳನ್ನು ತೆಗೆದ ಬಸ್ಸನ್ನು ಬನವಾಸಿಗೆ ಬಿಡಲಾಗುತ್ತಿದೆ. `ಪ್ರಯಾಣಿಕರಿಗೆ ಅನಾನುಕೂಲತೆಯಾಗಿರುವುದು ಗಮನಕ್ಕೆ ಬಂದಿದೆ. ಆ ಬಸ್ಸಿನ ಆಸನಗಳು ತುಂಡಾಗಿದ್ದು, ಅದನ್ನು ರಿಪೇರಿಗೆ ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಬಸ್ಸಿಗೆ ಸೂಕ್ತ ಆಸನಗಳನ್ನು ಒದಗಿಸಲಾಗುತ್ತದೆ’ ಎಂದು ಡಿಪೋ ಮ್ಯಾನೇಜರ್ ಸರ್ವೇಶ್ ತಿಳಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಬಿಜೆಪಿ: ಗ್ರಾಮೀಣ ಘಟಕಕ್ಕೆ ಮತ್ತೆ ರಿಕ್ಷಾ ಚಾಲಕನೇ ಅಧ್ಯಕ್ಷ!

Next Post

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

Next Post

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ