6
  • Latest

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ದ್ವೀಪದಲ್ಲಿ ಜಾತ್ರಾ ಸಡಗರ: ಸುರಕ್ಷತೆಗೆ ಒತ್ತು ನೀಡಲು ಆಗ್ರಹ

AchyutKumar by AchyutKumar
in ವಿಡಿಯೋ

ಕಾರವಾರ: `ಜನವರಿ 13ಕ್ಕೆ ಕೂರ್ಮಗಡ ದ್ವೀಪದಲ್ಲಿ ಜಾತ್ರೆ ನಡೆಯಲಿದ್ದು, ಪ್ರವಾಸಿಗರ ಸುರಕ್ಷತೆಗೆ ಗಮನ ಕೊಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಈ ಬಗ್ಗೆ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಮುಖ್ಯಮಂತ್ರಿ ಕಚೇರಿಗೆ ಪತ್ರ ರವಾನಿಸಿದ್ದಾರೆ.

ADVERTISEMENT

`ಕೆಲ ವರ್ಷದ ಹಿಂದೆ ಕೂರ್ಮಗಡ ಜಾತ್ರಾ ಅವಧಿಯಲ್ಲಿ ದೋಣಿ ಮುಳುಗಡೆಯಿಂದ ಹಲವರು ಸಾವನಪ್ಪಿದ್ದರು. ಅದಾದ ನಂತರ ಜಾತ್ರೆಗೆ ಬರುವ ಭಕ್ತರಿಗೆ ಲೈಫ್ ಜಾಕೆಟ್ ಕಡ್ಡಾಯ ಎಂಬ ನಿಯಮ ಮಾಡಲಾಗಿದ್ದು, ಆ ನಿಯಮ ಪಾಲನೆ ಆಗುತ್ತಿಲ್ಲ’ ಎಂದು ಆಗ್ನೇಲ್ ರೋಡ್ರಿಗಸ್ ವಿವರಿಸಿದ್ದಾರೆ. `ಕಳೆದ ವರ್ಷ ಜಾತ್ರಾ ಅವಧಿಯಲ್ಲಿ ಬೋಟಿನಲ್ಲಿ ಹೆಚ್ಚಿನ ಪ್ರಮಾಣದ ಭಕ್ತರನ್ನು ಕರೆದೊಯ್ಯಲಾಗಿದೆ. ಆದರೆ, ಭಕ್ತರ ಸುರಕ್ಷತೆಗೆ ಕಾಳಜಿವಹಿಸಿರಲಿಲ್ಲ. ಈ ಬಾರಿ ಹಾಗಾಗದಂತೆ ಎಚ್ಚರಿಕೆವಹಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

`5 ವರ್ಷದೊಳಗಿನ ಮಕ್ಕಳು ದ್ವೀಪಕ್ಕೆ ತೆರಳುವುದು ನಿಷೇಧ ಎಂದು ಕಳೆದ ವರ್ಷ ಆದೇಶಿಸಲಾಗಿತ್ತು. ಆದರೆ, ಆ ಆದೇಶ ಜಾರಿಗೊಳಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ಈ ಬಾರಿ ಯಾವ ಆದೇಶವೂ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ನಾಗೇಶ್ ಹುಲಸ್ವಾರ, ಉಸ್ಮಾನ್ ಮೂಜಿಬ್ ಷರೀಫ್, ಶೇಖರ್ ಅಂಬಿಗ, ನಾರಾಯಣ ಅಂಬಿಗ, ಈಶ್ವರ್ ಅಂಬಿಗ ಮುಖ್ಯಮಂತ್ರಿ ಕಚೇರಿಗೆ ಪತ್ರ ರವಾನಿಸಿದ್ದು, ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ.
ಜನಸಾಮಾನ್ಯ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಈ ಬಗ್ಗೆ ವಿವರಣೆ ನೀಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ಡಕೊಟಾ ಎಕ್ಸಪ್ರೆಸ್ | ಶಕ್ತಿ ಪ್ರಯಾಣಿಕರಿಗೆ ಅಡಿ ಹಲಿಗೆಯೇ ಗತಿ!

Next Post

ಪೊಲೀಸ್ ಸಿಬ್ಬಂದಿಗೆ ಗುದ್ದಿದ ಕಾರು: ಮೂರು ದಿನದ ನಂತರ ದೂರು!

Next Post

ಪೊಲೀಸ್ ಸಿಬ್ಬಂದಿಗೆ ಗುದ್ದಿದ ಕಾರು: ಮೂರು ದಿನದ ನಂತರ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ