6
  • Latest

ಸ್ಕೂಟಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಕಾರವಾರ: ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ರಸ್ತೆಗೆ ಅಡ್ಡಲಾಗಿರುವ ಹಂಪ್ ಅಪಘಾತಕ್ಕೆ ಕಾರಣವಾಗಿದೆ. ಎರಡು ಸ್ಕೂಟಿಗಳ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ADVERTISEMENT

ಸಾಯಿಕಟ್ಟಾದ ಸಿಮ್ರಾನ್ ಸಯ್ಯದ್ (20) ಅವರು ಜನವರಿ 6ರಂದು ಕೋಡಿಭಾಗದ ಅರ್ಜುನ್ ಟಾಕೀಸ್ ಬಳಿಯಿಂದ ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಆ ಸ್ಕೂಟಿಯಲ್ಲಿ ಸಾಯಿಕಟ್ಟಾದ ತಸ್ಸಿಮ್ ಸಯ್ಯದ ಹಿಂದೆ ಕುಳಿತಿದ್ದರು.

ಆ ರಸ್ತೆಯಲ್ಲಿನ ಹಂಪ್ ಹಾರಿದ ಪರಿಣಾಮ ಸಿಮ್ರಾನ್ ಸಯ್ಯದ್ ಅವರ ಸ್ಕೂಟಿ ನಿಯಂತ್ರಣ ತಪ್ಪಿದ್ದು, ಎದುರಿನಿಂದ ಇನ್ನೊಂದು ಸ್ಕೂಟಿ ಓಡಿಸಿಕೊಂಡು ಬರುತ್ತಿದ್ದ ಹೇಮಂತ ಪರುಳೆಕರ್ ಅವರ ಸ್ಕೂಟಿಗೆ ಡಿಕ್ಕಿಯಾಯಿತು. ಹೇಮಂತ ಅವರು ಪೊಲೀಸ್ ಅಧೀಕ್ಷಕರ ಕಚೇರಿ ಕಡೆ ತಿರುವು ಪಡೆಯುತ್ತಿದ್ದು, ಈ ವೇಳೆ ನಡೆದ ಅಪಘಾತದಿಂದ ಹೇಮಂತ ಅವರ ಸ್ಕೂಟಿಯ ಹಿಂಬದಿ ಸವಾರರಾಗಿದ್ದ ದಾದಾಫಿರ್ ಅಬ್ದುಲ್ ಸಹ ಗಾಯಗೊಂಡರು.

Advertisement. Scroll to continue reading.

ಈ ಎರಡು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸಿಮ್ರಾನ್ ಸಯ್ಯದ್, ತಸ್ಸಿಮ್ ಸಯ್ಯದ, ಹೇಮಂತ ಪರುಳೆಕರ್ ಹಾಗೂ ದಾದಾಫಿರ್ ಅಬ್ದುಲ್ ಮೈ-ಕೈ’ಗೆ ಪೆಟ್ಟು ಮಾಡಿಕೊಂಡರು. ಈ ಬಗ್ಗೆ ದಾದಾಫಿರ್ ಅಬ್ದುಲ್ ಪೊಲೀಸ್ ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ಪೊಲೀಸ್ ಸಿಬ್ಬಂದಿಗೆ ಗುದ್ದಿದ ಕಾರು: ಮೂರು ದಿನದ ನಂತರ ದೂರು!

Next Post

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

Next Post

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ