6
  • Latest

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

AchyutKumar by AchyutKumar
January 7, 2025
in ರಾಜ್ಯ
advt advt advt
ADVERTISEMENT

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಜರುಗುತ್ತಿರುವ ಅರ್ಜಿಗಳ ಪುನರ್ ಪರಿಶೀಲನಾ ನಿಯಮದಲ್ಲಿನ ಆಕ್ಷೇಪವನ್ನ ಪರಿಶೀಲಿಸಿ ತುರ್ತು ವರದಿ ಮಂಡಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಮಂಗಳವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ನ್ಯಾಯವಾದಿ ರವೀಂದ್ರ ನಾಯ್ಕ ಮುಖ್ಯಮಂತ್ರಿ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿಯಾದರು. `ರಾಜ್ಯಮಟ್ಟದ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ಮೇಲ್ಚಿಚಾರಣಾ ಸಮಿತಿಯ ನಿರ್ಣಯಿಸಿದ ನಡುವಳಿಕೆಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಸಿದರು. ಈ ಹಿನ್ನಲೆ ಶಾಲೀನಿ ರಜನೀಶ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿದರು.

ADVERTISEMENT
ADVERTISEMENT

ರವೀಂದ್ರ ನಾಯ್ಕ ಅವರು ಕಾನೂನಿಗೆ ವ್ಯತಿರಿಕ್ತವಾಗಿ ಅರ್ಜಿ ಪರಿಶೀಲನೆ ಆಗುತ್ತಿರುವ ಕ್ರಮ ಮತ್ತು ಮೂರು ತಲೆಮಾರಿನ ನಿರ್ದಿಷ್ಟ ದಾಖಲೆಗೆ ಒತ್ತಾಯಿಸುತ್ತಿರುವ ಅಂಶವನ್ನು ಆಕ್ಷೇಪಣಾ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

Advertisement. Scroll to continue reading.

ನ್ಯಾಯವಾದಿ ಜೊತೆ ನಿವೃತ್ತ ನ್ಯಾಯಾಧೀಶರ ಮಾತುಕಥೆ

Advertisement. Scroll to continue reading.

`ಅರಣ್ಯ ಹಕ್ಕು ಕಾಯಿದೆ ಅರ್ಜಿಯ ಪುನರ್ ಪರಿಶೀಲನಾ ದೋಷಯುಕ್ತ ಪ್ರಕ್ರಿಯೆ ಸರ್ಕಾರ ಸರಿಪಡಿಸದ್ದಿದ್ದಲ್ಲಿ ಇದರ ವಿರುದ್ಧ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ದಾಖಲಿಸಿ’ ಎಂದು ವಿಶ್ರಾಂತ ನ್ಯಾಯಮೂರ್ತಿ ಎಚ್ ಎನ್.ನಾಗಮೋಹನದಾಸ್ ಸಲಹೆ ನೀಡಿದ್ದಾರೆ.

ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆಯ ಸಂದರ್ಭದಲ್ಲಿ ಉಂಟಾಗಿರುವ ಕಾನೂನು ಸಮಸ್ಯೆಗಳ ಕುರಿತು ರವೀಂದ್ರ ನಾಯ್ಕ ಅವರ ಜೊತೆ ಚರ್ಚಿಸಿದ್ದು, `ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿ ಪರವಾಗಿದ್ದು ಕಾನೂನಿಗೆ ವ್ಯತಿರಿಕ್ತವಾಗಿ ಮತ್ತು ಕಾನೂನಿನ ವಿಧಿವಿಧಾನ ಅನುಸರಿಸದೇ ಮಂಜೂರಿ ಪ್ರಕ್ರಿಯೆ ಜರುಗುತ್ತಿದೆ’ ಎಂದು ವಿವರಿಸಿದರು. `ಪೂರ್ಣ ಪ್ರಮಾಣದ ಅಸ್ತಿತ್ವದ ಹಾಗೂ ಅರಣ್ಯವಾಸಿಯ ವ್ಯಯಕ್ತಿಕ ಮೂರು ತಲೆಮಾರಿನ ಅಂದರೆ 1930 ರ ಸಾಗುವಳಿ ದಾಖಲೆ ಕೇಳುವ ವಿಧಾನವನ್ನು ಅವರು ಗಮನಕ್ಕೆ ತಂದರು.

`ಕಾನೂನು ಭಾಹಿರವಾಗಿ ಅರಣ್ಯವಾಸಿಗಳ ಹಿತಾಶಕ್ತಿ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಪುನರ್ ಪರಿಶೀಲನಾ ಅರ್ಜಿಯ ಪ್ರಕ್ರಿಯೆ ಜರುಗುತ್ತಿರುವದಕ್ಕೆ ಸರ್ಕಾರ ಹೆಚ್ಚಿನ ಗಮನಕ್ಕೆ ಹರಿಸಬೇಕು’ ಎಂದು ಎಚ್.ಎನ್.ನಾಗಮೋಹನದಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಸ್ಕೂಟಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

Next Post

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

Next Post

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

ಸೇವೆಗೆ ಸಿಕ್ಕ ಸನ್ಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.