6
  • Latest

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಕಾರು ಹಾಗೂ ಲಾರಿ ನಡುವೆ ಅಪಘಾತ ನಡೆದ ಪರಿಣಾಮ ರಸ್ತೆ ಅಂಚಿನಲ್ಲಿ ನಿಂತಿದ್ದ ಮೂವರಿಗೆ ಸೇರಿ ಒಟ್ಟು ಐದು ಜನರಿಗೆ ಪೆಟ್ಟಾಗಿದೆ. ಈ ಅಪಘಾತಕ್ಕೆ ಕಾರಣರಾದ ಲಾರಿ ಹಾಗೂ ಕಾರು ಚಾಲಕನ ವಿರುದ್ಧ ನಾಗರಾಜ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

ಜನವರಿ 5ರ ರಾತ್ರಿ ಹೊನ್ನಾವರ ಕಾಸರಗೋಡು ಟೊಂಕಾ ಕ್ರಾಸಿನಲ್ಲಿ ನಾಗರಾಜ ಹಾಗೂ ವಿವೇಕ ನಿಂತಿದ್ದರು. ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಜೋರಾಗಿ ಬಂದ ಲಾರಿಗೆ ಕಾಸರಕೋಡು ಟೊಂಕ ಕಡೆಯಿಂದ ಟೊಂಕಾ ಕ್ರಾಸಿನ ಕಡೆ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅದಾದ ನಂತರ ಆ ಕಾರು ರಸ್ತೆ ಅಂಚಿನಲ್ಲಿ ನಿಂತಿದ್ದ ನಾಗರಾಜ ಅವರ ಬೈಕಿಗೆ ಗುದ್ದಿತು.

ಕಾರು ಗುದ್ದಿದ ಪರಿಣಾಮ ನಾಗರಾಜ, ವಿವೇಕ ಹಾಗೂ ಅವರ ಜೊತೆಯಲ್ಲಿದ್ದ ಕಿರಣಕುಮಾರ ಗಾಯಗೊಂಡರು. ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಿಂದಾಗಿ ಕಾರಿನಲ್ಲಿದ್ದ ಹೊನ್ನಾವರದ ಕರ್ಕಿನಾಡದ ಅನಂತಮೂರ್ತಿ ಶಾಸ್ತ್ರಿ ಹಾಗೂ ರಾಹುಲ್ ಅನಂತಮೂರ್ತಿ ಪೆಟ್ಟು ಮಾಡಿಕೊಂಡರು. ಕಾರಿನ ಚಾಲಕ ಅನಂತಮೂರ್ತಿ ಹಾಗೂ ಕೇರಳದ ಲಾರಿ ಚಾಲಕ ಸಾಜಿ ಅಬ್ರಾಹಿಂ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ShareSendTweetShare
Previous Post

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

Next Post

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

Next Post

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

ಸೇವೆಗೆ ಸಿಕ್ಕ ಸನ್ಮಾನ!

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.