6
  • Latest

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಕಾರು-ಲಾರಿ ನಡುವೆ ಡಿಕ್ಕಿ: ಐವರಿಗೆ ಗಾಯ

AchyutKumar by AchyutKumar
January 7, 2025
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಕಾರು ಹಾಗೂ ಲಾರಿ ನಡುವೆ ಅಪಘಾತ ನಡೆದ ಪರಿಣಾಮ ರಸ್ತೆ ಅಂಚಿನಲ್ಲಿ ನಿಂತಿದ್ದ ಮೂವರಿಗೆ ಸೇರಿ ಒಟ್ಟು ಐದು ಜನರಿಗೆ ಪೆಟ್ಟಾಗಿದೆ. ಈ ಅಪಘಾತಕ್ಕೆ ಕಾರಣರಾದ ಲಾರಿ ಹಾಗೂ ಕಾರು ಚಾಲಕನ ವಿರುದ್ಧ ನಾಗರಾಜ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
ADVERTISEMENT

ಜನವರಿ 5ರ ರಾತ್ರಿ ಹೊನ್ನಾವರ ಕಾಸರಗೋಡು ಟೊಂಕಾ ಕ್ರಾಸಿನಲ್ಲಿ ನಾಗರಾಜ ಹಾಗೂ ವಿವೇಕ ನಿಂತಿದ್ದರು. ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಜೋರಾಗಿ ಬಂದ ಲಾರಿಗೆ ಕಾಸರಕೋಡು ಟೊಂಕ ಕಡೆಯಿಂದ ಟೊಂಕಾ ಕ್ರಾಸಿನ ಕಡೆ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅದಾದ ನಂತರ ಆ ಕಾರು ರಸ್ತೆ ಅಂಚಿನಲ್ಲಿ ನಿಂತಿದ್ದ ನಾಗರಾಜ ಅವರ ಬೈಕಿಗೆ ಗುದ್ದಿತು.

ADVERTISEMENT
ADVERTISEMENT

ಕಾರು ಗುದ್ದಿದ ಪರಿಣಾಮ ನಾಗರಾಜ, ವಿವೇಕ ಹಾಗೂ ಅವರ ಜೊತೆಯಲ್ಲಿದ್ದ ಕಿರಣಕುಮಾರ ಗಾಯಗೊಂಡರು. ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಿಂದಾಗಿ ಕಾರಿನಲ್ಲಿದ್ದ ಹೊನ್ನಾವರದ ಕರ್ಕಿನಾಡದ ಅನಂತಮೂರ್ತಿ ಶಾಸ್ತ್ರಿ ಹಾಗೂ ರಾಹುಲ್ ಅನಂತಮೂರ್ತಿ ಪೆಟ್ಟು ಮಾಡಿಕೊಂಡರು. ಕಾರಿನ ಚಾಲಕ ಅನಂತಮೂರ್ತಿ ಹಾಗೂ ಕೇರಳದ ಲಾರಿ ಚಾಲಕ ಸಾಜಿ ಅಬ್ರಾಹಿಂ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಅತಿಕ್ರಮಣ ವಿಚಾರ | ತುರ್ತು ವರದಿಗೆ ಸರ್ಕಾರಿ ಕಾರ್ಯದರ್ಶಿ ನಿರ್ದೇಶನ!

Next Post

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

Next Post

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

ಸೇವೆಗೆ ಸಿಕ್ಕ ಸನ್ಮಾನ!

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.