6
  • Latest

ಕಾಂಗ್ರೆಸ್ ನಾಯಕನನ್ನು ಹೊಗಳಿದ ಬಿಜೆಪಿ ಸಂಸದ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಾಂಗ್ರೆಸ್ ನಾಯಕನನ್ನು ಹೊಗಳಿದ ಬಿಜೆಪಿ ಸಂಸದ!

AchyutKumar by AchyutKumar
in ರಾಜಕೀಯ

“ಡಾ ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಲು ಯೋಗ್ಯ ವ್ಯಕ್ತಿ. ಕಾಂಗ್ರೆಸ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು” ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಯಲ್ಲಾಪುರದ ಜನರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು “ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ಆಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದುರಾಡಳಿತದಿಂದ ರಾಜ್ಯದ ನೆಮ್ಮದಿ ಹಾಳಾಗಿದೆ. ಈ ಸಮಯದಲ್ಲಿ ಅವರ ರಾಜೀನಾಮೆಗೆ ಆಗ್ರಹಿಸಿದರೆ ಅನಗತ್ಯ ಚುನಾವಣೆ ಎದುರಿಸಬೇಕಾಗುತ್ತದೆ. ಹೀಗಾಗಿ ಇದೀಗ ನಾಯಕತ್ವ ಬದಲಾವಣೆ ಒಂದೇ ದಾರಿ” ಎಂದರು. “ಡಾ ಪರಮೇಶ್ವರ್ ಅವರು ಒಳ್ಳೆಯ ವ್ಯಕ್ತಿ. ಈಗಿನ ಮುಖ್ಯಮಂತ್ರಿಗಳಿಗಿoತ ಅವರು ಮುಖ್ಯಮಂತ್ರಿ ಆಗುವುದು ಲೇಸು” ಎಂದರು.
“ಕಳೆದ ಹತ್ತು ವರ್ಷದ ಮೋದಿ ಪ್ರಯತ್ನದಿಂದ ಈ ಚುನಾವಣೆ ಜನರ ವಿಶ್ವಾಸಗಳಿಸಿತು. ಇದರಿಂದಲೇ ದಾಖಲೆ ಪ್ರಮಾಣದಲ್ಲಿ ಜನ ಮತದಾನ ಮಾಡಿದ್ದಾರೆ. ಬಿಜೆಪಿ ನಂಬಿದ ಮತದಾರರಿಗೆ ಎಂದಿಗೂ ಅನ್ಯಾಯವಾಗಲ್ಲ” ಎಂದರು. “ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ 67ರಷ್ಟು ಬಿಜೆಪಿ ಪಾಲಾಗಿದೆ. ಇದಕ್ಕೆ ಕಾರ್ಯಕರ್ತರ ಶ್ರಮವೇ ಕಾರಣ” ಎಂದರು. “ಕಾಂಗ್ರೆಸ್ ಶಾಸಕರಿರುವ ಕಡೆ ಸಹ ಬಿಜೆಪಿ ಅತ್ಯಂತ ಅಂತರದಿAದ ಮುನ್ನಡೆ ಸಾಧಿಸಿದೆ. ಯಲ್ಲಾಪುರದಲ್ಲಿ ಸಹ ಕಾಂಗ್ರೆಸ್ ಪರವಾಗಿ ಅಧಿಕೃತ ಕೆಲಸ ಮಾಡಿದ ಶಾಸಕರಿದ್ದರೂ ಬಾರೀ ಅಂತರದ ಮತ ಬಿಜೆಪಿಗೆ ಬಿದ್ದಿದೆ” ಎಂದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಕುಮಟಾದಲ್ಲಿ `ಜಯಾ’ ಭತ್ತಕ್ಕೆ ಭಾರೀ ಬೇಡಿಕೆ

Next Post

ಮೋದಿ – ಯೋಗಿ ಜೊತೆ ಯಲ್ಲಾಪುರದ ಕುವರಿ!

Next Post

ಮೋದಿ - ಯೋಗಿ ಜೊತೆ ಯಲ್ಲಾಪುರದ ಕುವರಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ