6
  • Latest

ಅಕ್ರಮ ಎತ್ತು ಸಾಗಾಟ | ಅಲ್ಲಿ ಇಲ್ಲಿ ತಪ್ಪಿಸಿಕೊಂಡವರು ಇಲ್ಲಿ ಸಿಕ್ಕಿಬಿದ್ದರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಎತ್ತು ಸಾಗಾಟ | ಅಲ್ಲಿ ಇಲ್ಲಿ ತಪ್ಪಿಸಿಕೊಂಡವರು ಇಲ್ಲಿ ಸಿಕ್ಕಿಬಿದ್ದರು!

ಈ ಪೊಲೀಸರು ಜನಸ್ನೇಹಿಯೂ ಹೌದು.. ಗೋ ಪ್ರೇಮಿಯೂ ಹೌದು!

AchyutKumar by AchyutKumar
January 7, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಅಕ್ಕಿ ಆಲೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಎತ್ತುಗಳನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾವೇರಿಯ ಪಕ್ಕಿರೇಶ ದೊಡ್ಡಮನಿ ಹಾಗೂ ಮಂಜು ಹರಿಜನ ಸೇರಿಕೊಂಡು ಬುಲೇರೋ ವಾಹನದದಲ್ಲಿ ಆರು ಎತ್ತುಗಳನ್ನು ಸಾಗಿಸುತ್ತಿದ್ದರು. ಹೋಲಿ ರೋಜರಿ ಶಾಲೆ ಮುಂದೆ ಪಿಎಸ್‌ಐ ಶೇಡಜಿ ಚೌಹಾಣ್ ಆ ವಾಹನ ತಡೆದರು.

Advertisement. Scroll to continue reading.
ADVERTISEMENT
ADVERTISEMENT

ಬುಲೆರೋ ಒಳಗೆ 2 ಲಕ್ಷ ರೂ ಮೌಲ್ಯದ ಜಾನುವಾರುಗಳ ಸಾಗಾಟ ಪತ್ತೆಯಾಗಿದ್ದು, ಅದಕ್ಕೆ ಸಂಬ0ಧಿಸಿದ ದಾಖಲೆಗಳನ್ನು ಪ್ರಶ್ನಿಸಿದರು. ದಾಖಲೆ ಒದಗಿಸಲು ಚಾಲಕ ಹಾಗೂ ಕ್ಲೀನರ್ ತಡವರಿಸಿದರು. ಜೊತೆಗೆ ಎತ್ತುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದನ್ನು ಅವುಗಳನ್ನು ವಶಕ್ಕೆ ಪಡೆದರು.

Advertisement. Scroll to continue reading.

ಆರು ಎತ್ತುಗಳನ್ನು ರಕ್ಷಿಸಿದ ಪೊಲೀಸರು ಅದನ್ನು ಕರಡೊಳ್ಳಿ ಗೋಶಾಲೆಗೆ ಬಿಟ್ಟು ಬಂದರು. ಹೆದ್ದಾರಿ ಮೂಲಕ ಬಂದರೂ ಎಲ್ಲಿಯೂ ಸಿಕ್ಕಿ ಬೀಳದ ಅಕ್ರಮ ಜಾನುವಾರು ಸಾಗಾಟಗಾರರನ್ನು ಯಲ್ಲಾಪುರ ಪೊಲೀಸರು ಪತ್ತೆ ಮಾಡಿದಕ್ಕಾಗಿ ಜನರು ಸಂತಸ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

Next Post

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Next Post
Memorizing Bhagavad Gita for three year old Pori!

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

ಕಾಳಿ-ಶರಾವತಿ-ಅತ್ತಿವೇರಿ: ಇಲ್ಲಿ ಅಭಿವೃದ್ಧಿಗೂ ಮುನ್ನ ಅನುಮತಿ ಕಡ್ಡಾಯ!

ಮಟ್ಕಾ ತಡೆದ ಮಹಿಳಾ ಅಧಿಕಾರಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.