6
  • Latest

ಅಕ್ರಮ ಎತ್ತು ಸಾಗಾಟ | ಅಲ್ಲಿ ಇಲ್ಲಿ ತಪ್ಪಿಸಿಕೊಂಡವರು ಇಲ್ಲಿ ಸಿಕ್ಕಿಬಿದ್ದರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಎತ್ತು ಸಾಗಾಟ | ಅಲ್ಲಿ ಇಲ್ಲಿ ತಪ್ಪಿಸಿಕೊಂಡವರು ಇಲ್ಲಿ ಸಿಕ್ಕಿಬಿದ್ದರು!

ಈ ಪೊಲೀಸರು ಜನಸ್ನೇಹಿಯೂ ಹೌದು.. ಗೋ ಪ್ರೇಮಿಯೂ ಹೌದು!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಅಕ್ಕಿ ಆಲೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಎತ್ತುಗಳನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಹಾವೇರಿಯ ಪಕ್ಕಿರೇಶ ದೊಡ್ಡಮನಿ ಹಾಗೂ ಮಂಜು ಹರಿಜನ ಸೇರಿಕೊಂಡು ಬುಲೇರೋ ವಾಹನದದಲ್ಲಿ ಆರು ಎತ್ತುಗಳನ್ನು ಸಾಗಿಸುತ್ತಿದ್ದರು. ಹೋಲಿ ರೋಜರಿ ಶಾಲೆ ಮುಂದೆ ಪಿಎಸ್‌ಐ ಶೇಡಜಿ ಚೌಹಾಣ್ ಆ ವಾಹನ ತಡೆದರು.

ಬುಲೆರೋ ಒಳಗೆ 2 ಲಕ್ಷ ರೂ ಮೌಲ್ಯದ ಜಾನುವಾರುಗಳ ಸಾಗಾಟ ಪತ್ತೆಯಾಗಿದ್ದು, ಅದಕ್ಕೆ ಸಂಬ0ಧಿಸಿದ ದಾಖಲೆಗಳನ್ನು ಪ್ರಶ್ನಿಸಿದರು. ದಾಖಲೆ ಒದಗಿಸಲು ಚಾಲಕ ಹಾಗೂ ಕ್ಲೀನರ್ ತಡವರಿಸಿದರು. ಜೊತೆಗೆ ಎತ್ತುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದನ್ನು ಅವುಗಳನ್ನು ವಶಕ್ಕೆ ಪಡೆದರು.

Advertisement. Scroll to continue reading.

ಆರು ಎತ್ತುಗಳನ್ನು ರಕ್ಷಿಸಿದ ಪೊಲೀಸರು ಅದನ್ನು ಕರಡೊಳ್ಳಿ ಗೋಶಾಲೆಗೆ ಬಿಟ್ಟು ಬಂದರು. ಹೆದ್ದಾರಿ ಮೂಲಕ ಬಂದರೂ ಎಲ್ಲಿಯೂ ಸಿಕ್ಕಿ ಬೀಳದ ಅಕ್ರಮ ಜಾನುವಾರು ಸಾಗಾಟಗಾರರನ್ನು ಯಲ್ಲಾಪುರ ಪೊಲೀಸರು ಪತ್ತೆ ಮಾಡಿದಕ್ಕಾಗಿ ಜನರು ಸಂತಸ ವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

Next Post

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Next Post
Memorizing Bhagavad Gita for three year old Pori!

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ