6
  • Latest

ಕಾಳಿ-ಶರಾವತಿ-ಅತ್ತಿವೇರಿ: ಇಲ್ಲಿ ಅಭಿವೃದ್ಧಿಗೂ ಮುನ್ನ ಅನುಮತಿ ಕಡ್ಡಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ-ಶರಾವತಿ-ಅತ್ತಿವೇರಿ: ಇಲ್ಲಿ ಅಭಿವೃದ್ಧಿಗೂ ಮುನ್ನ ಅನುಮತಿ ಕಡ್ಡಾಯ!

AchyutKumar by AchyutKumar
January 8, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: ಕಾಳಿ ಅರಣ್ಯ ಮೀಸಲು, ಶರಾವತಿ ಕಣಿವೆ ಹಾಗೂ ಅತ್ತಿವೇರಿ ಪಕ್ಷಿಧಾಮವೂ ಪರಿಸರ ಸೂಕ್ಷ್ಮ ವಲಯಗಳಗಳಾಗಿದ್ದು, ಇಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವ ಮುನ್ನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಕಡ್ಡಾಯ. `ಕಂದಾಯ ಇಲಾಖೆ ಸಹ ಅನುಮತಿ ನೀಡುವ ಮೊದಲು ಅರಣ್ಯಾಧಿಕಾರಿಗಳ ಅಭಿಪ್ರಾಯ ಪಡೆಯಬೇಕು’ ಎಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. `ಜಿಲ್ಲೆಯಲ್ಲಿ ಶೇ 80ರಷ್ಟು ಅರಣ್ಯ ಪ್ರದೇಶವಿದ್ದು, ಪಶ್ಚಿಮ ಘಟ್ಟದಲ್ಲಿ ವಿಶೇಷ ಜೀವ ವೈವಿಧ್ಯತೆ ಇದೆ. ಇವುಗಳನ್ನು ಉಳಿಸಿ ರಕ್ಷಿಸುವಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಹಲವು ಕಂದಾಯ ದಾಖಲೆಗಳಲ್ಲಿ ಅರಣ್ಯ ಭೂಮಿಯನ್ನು ಸರ್ಕಾರ ಎಂದು ದಾಖಲಿಸಿದ್ದು, ಇಂತಹ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ಪರಿಶೀಲಿಸಬೇಕು’ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಸಭೆಯಲ್ಲಿ ಹೇಳಿದರು.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Next Post

ಮಟ್ಕಾ ತಡೆದ ಮಹಿಳಾ ಅಧಿಕಾರಿ

Next Post

ಮಟ್ಕಾ ತಡೆದ ಮಹಿಳಾ ಅಧಿಕಾರಿ

ಆಸ್ಪತ್ರೆ ಅಪರಾತಪರ | ಹೋರಾಟ ನಿಶ್ಚಿತ.. ಉಪವಾಸ ಖಚಿತ!

ಚಾಕಲೇಟು ಆಸೆಗೆ ಹೋಗುವ ಮಕ್ಕಳೇ.. ಹುಷಾರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.