6
  • Latest

ಕಾಳಿ-ಶರಾವತಿ-ಅತ್ತಿವೇರಿ: ಇಲ್ಲಿ ಅಭಿವೃದ್ಧಿಗೂ ಮುನ್ನ ಅನುಮತಿ ಕಡ್ಡಾಯ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ-ಶರಾವತಿ-ಅತ್ತಿವೇರಿ: ಇಲ್ಲಿ ಅಭಿವೃದ್ಧಿಗೂ ಮುನ್ನ ಅನುಮತಿ ಕಡ್ಡಾಯ!

AchyutKumar by AchyutKumar
in ಸ್ಥಳೀಯ

ಕಾರವಾರ: ಕಾಳಿ ಅರಣ್ಯ ಮೀಸಲು, ಶರಾವತಿ ಕಣಿವೆ ಹಾಗೂ ಅತ್ತಿವೇರಿ ಪಕ್ಷಿಧಾಮವೂ ಪರಿಸರ ಸೂಕ್ಷ್ಮ ವಲಯಗಳಗಳಾಗಿದ್ದು, ಇಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವ ಮುನ್ನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಕಡ್ಡಾಯ. `ಕಂದಾಯ ಇಲಾಖೆ ಸಹ ಅನುಮತಿ ನೀಡುವ ಮೊದಲು ಅರಣ್ಯಾಧಿಕಾರಿಗಳ ಅಭಿಪ್ರಾಯ ಪಡೆಯಬೇಕು’ ಎಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. `ಜಿಲ್ಲೆಯಲ್ಲಿ ಶೇ 80ರಷ್ಟು ಅರಣ್ಯ ಪ್ರದೇಶವಿದ್ದು, ಪಶ್ಚಿಮ ಘಟ್ಟದಲ್ಲಿ ವಿಶೇಷ ಜೀವ ವೈವಿಧ್ಯತೆ ಇದೆ. ಇವುಗಳನ್ನು ಉಳಿಸಿ ರಕ್ಷಿಸುವಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಹಲವು ಕಂದಾಯ ದಾಖಲೆಗಳಲ್ಲಿ ಅರಣ್ಯ ಭೂಮಿಯನ್ನು ಸರ್ಕಾರ ಎಂದು ದಾಖಲಿಸಿದ್ದು, ಇಂತಹ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ಪರಿಶೀಲಿಸಬೇಕು’ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಸಭೆಯಲ್ಲಿ ಹೇಳಿದರು.

Advertisement. Scroll to continue reading.
Advertisement. Scroll to continue reading.
Previous Post

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Next Post

ಮಟ್ಕಾ ತಡೆದ ಮಹಿಳಾ ಅಧಿಕಾರಿ

Next Post

ಮಟ್ಕಾ ತಡೆದ ಮಹಿಳಾ ಅಧಿಕಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ