6
  • Latest

ಅರಣ್ಯ ಹಕ್ಕು ಹೋರಾಟ: ಸಚಿವರಿಂದ ಮುಖ್ಯಮಂತ್ರಿಗೆ ಪತ್ರ ಬರೆಯುವ ಭರವಸೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಹಕ್ಕು ಹೋರಾಟ: ಸಚಿವರಿಂದ ಮುಖ್ಯಮಂತ್ರಿಗೆ ಪತ್ರ ಬರೆಯುವ ಭರವಸೆ!

AchyutKumar by AchyutKumar
in ರಾಜ್ಯ

ಶಿರಸಿ: `ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆಗೆ ಕಾನೂನಾತ್ಮಕ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದು ವಿವರಿಸುವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಅರಣ್ಯ ಹಕ್ಕು ಹೋರಾಟಗಾರು ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕಾನೂನು ತೊಡಕುಗಳ ಬಗ್ಗೆ ವಿವರಿಸಿದರು. `ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ರಾಜ್ಯ ಅರಣ್ಯ ಭೂಮಿ ಹಕ್ಕು ಮೇಲ್ಚಿಚಾರಣಾ ಸಮಿತಿಯ ನಿರ್ಣಯ ಕಾಯ್ದೆಗೆ ವಿರುದ್ಧ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ವಿವರಿಸಿದರು.

ಈ ವೇಳೆ ಹಿರಿಯ ಸಾಮಾಜಿಕ ದುರಿಣ ಅನಂತ ನಾಯ್ಕ ಅವರು ಕಾನೂನಾತ್ಮಕ ಅಂಶಗಳನ್ನು ವಿಶ್ಲೇಷಿಸಿದರು. `ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರವಾಗಿದೆ. ಮಂಜೂರಿ ಪ್ರಕಿಯೆಯಲ್ಲಿ ಅರಣ್ಯವಾಸಿಗಳ ಪರವಾಗಿ ಸರ್ಕಾರದ ನಿಲುವು ವ್ಯಕ್ತಪಡಿಸಲಾಗುತ್ತದೆ’ ಎಂದು ಸಚಿವರು ಹೇಳಿದರು.

ShareSendTweetShare
Previous Post

ಲಗುನಾ ರೆಸಾರ್ಟಿಗೆ ದಾಂಡಿಗರ ಹೊರೆ!

Next Post

ರೈಲಿಗೆ ತಲೆಕೊಟ್ಟ ವ್ಯಸನಿ

Next Post

ರೈಲಿಗೆ ತಲೆಕೊಟ್ಟ ವ್ಯಸನಿ

ಸಾವಿಗೂ ಮುನ್ನ ದೇವಿ ದರ್ಶನ: ಕಾರಣ ಇನ್ನೂ ನಿಗೂಢ!

ಬೈಕಿಗೆ ಗುದ್ದಿದ ಬುಲೋರೋ: ಇಬ್ಬರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.