6
  • Latest

ಕೆಲಸಕ್ಕಾಗಿ ಕಾಸು ಕೊಟ್ಟ ಶಿಕ್ಷಕಿ: ಆತ ದೊಡ್ಡಮನಿ ಅಲ್ಲ… ದುಡ್ಡು ಮನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೆಲಸಕ್ಕಾಗಿ ಕಾಸು ಕೊಟ್ಟ ಶಿಕ್ಷಕಿ: ಆತ ದೊಡ್ಡಮನಿ ಅಲ್ಲ… ದುಡ್ಡು ಮನಿ!

AchyutKumar by AchyutKumar
January 8, 2025
in ರಾಜ್ಯ
advt advt advt
ADVERTISEMENT

ಜೊಯಿಡಾ: ರೈಲ್ವೆ ಇಲಾಖೆಯಲ್ಲಿ ಕಾಸು ಕೊಟ್ಟು ತಮ್ಮನಿಗೆ ಕೆಲಸ ಕೊಡಲು ಮುಂದಾದ ಶಿಕ್ಷಕಿ ಜ್ಯೋತಿ ಪರಬ್ 2.20 ಲಕ್ಷ ರೂ ಹಣ ಕಳೆದುಕೊಂಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ ಪ್ರವೀಣ ದೊಡ್ಡಮನಿ ಇದೀಗ ಫೋನು ಸ್ವೀಕರಿಸುತ್ತಿಲ್ಲ!

ಜೊಯಿಡಾ ರಾಮನಗರದ ರಾಮಲಿಂಗಗಲ್ಲಿಯಲ್ಲಿ ವಾಸಿಸುವ ಜ್ಯೋತಿ ಅವರು ಶಿಕ್ಷಕಿಯಾಗಿ ಸೇವೆಯಲ್ಲಿದ್ದಾರೆ. ಅವರಿಗೆ ತಮ್ಮ ಸಾಗರ ಅವರ ಭವಿಷ್ಯದ ಬಗ್ಗೆ ಸದಾ ಚಿಂತೆ. ಹೀಗಾಗಿ ತಮ್ಮನಿಗೆ ಕೆಲಸ ಕೊಡಿಸುವುದಕ್ಕಾಗಿ ಅವರು ಎಲ್ಲಾ ಕಡೆ ಹುಡುಕಾಡಿದ್ದರು. 2022ರಲ್ಲಿ ತಮ್ಮನ ಸ್ನೇಹಿತ ಎಂದು ಪರಿಚಯಿಸಿಕೊಂಡ ಪ್ರವೀಣ ದೊಡ್ಡಮನಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸಾಗರ ಅವರು ಐಟಿಐ ಮುಗಿಸಿದ ನಂತರ ಅವರ ಅಕ್ಕ ಜ್ಯೋತಿ ಅವರು ಪ್ರವೀಣ ದೊಡ್ಡಮನಿ ಅವರನ್ನು ಭೇಟಿ ಮಾಡಿದ್ದು, `ಕೆಲಸ ಕೊಡಿಸಲು 3 ಲಕ್ಷ ರೂ ಖರ್ಚಿದೆ’ ಎಂದು ದೊಡ್ಡಮನಿ ದುಡ್ಡು ಕೇಳಿದ್ದರು. ಇದಕ್ಕೆ ಒಪ್ಪಿದ ಜ್ಯೋತಿ ಅವರು ತಮ್ಮ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2.40 ಲಕ್ಷ ರೂಪಾಯಿಯನ್ನು ದೊಡ್ಡಮನಿ ಖಾತೆಗೆ ವರ್ಗಾಯಿಸಿದ್ದರು. ಅದಾದ ನಂತರ ಕೆಲವೇ ದಿನದಲ್ಲಿ ಕೆಲಸ ಕೊಡಿಸುವುದಾಗಿ ಪ್ರವೀಣ ದೊಡ್ಡಮನಿ ಹೇಳಿಕೊಂಡಿದ್ದು, ನಂತರ ಫೋನ್ ಮಾಡಿದಾಗಲೆಲ್ಲ ಹಾರಿಕೆ ಉತ್ತರ ಕೊಡುತ್ತಿದ್ದರು.

Advertisement. Scroll to continue reading.

ಕೊನೆಗೆ ಅವರು ಫೋನ್ ಸ್ವೀಕರಿಸುವುದನ್ನು ನಿಲ್ಲಿಸಿದರು. ಇದರಿಂದ ಕಾಸು ಕೊಟ್ಟರೆ ಕೆಲಸ ಆಗುವುದಿಲ್ಲ ಎಂಬುದು ಶಿಕ್ಷಕಿ ಜ್ಯೋತಿ ಪರಬ್ ಅವರಿಗೆ ಅರಿವಾಯಿತು. ತನಗೆ ಆದಂತೆ ಬೇರೆಯವರಿಗೆ ಆಗುವುದು ಬೇಡ’ ಎಂದು ನಿರ್ಧರಿಸಿ ಅವರು ಪ್ರವೀಣ ದೊಡ್ಡಮನಿ ವಿರುದ್ಧ ಪೊಲೀಸ್ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ `ಪ್ರಭಾವಿ’ ಪಟ್ಟಿಯಲ್ಲಿರುವ ಪ್ರವೀಣ ದೊಡ್ಡಮನಿಯ ಹುಡುಕಾಟದಲ್ಲಿದ್ದಾರೆ.

ShareSendTweetShare
ADVERTISEMENT
Previous Post

ಹಾಸ್ಟೇಲ್ ವಾಚ್‌ಮೆನ್’ಗೆ ದಿಢೀರ್ ಎದೆನೋವು: ಸಾವು

Next Post

ಎಸಿ ಕರೆದ ಸಭೆಗೆ ಅಧಿಕಾರಿಗಳ ಗೈರು: ಬಿಸಿ ಮುಟ್ಟಿದ ನಂತರ ಸಭೆ ಶುರು!

Next Post

ಎಸಿ ಕರೆದ ಸಭೆಗೆ ಅಧಿಕಾರಿಗಳ ಗೈರು: ಬಿಸಿ ಮುಟ್ಟಿದ ನಂತರ ಸಭೆ ಶುರು!

ಸಕ್ಕರೆ ಕಾರ್ಖಾನೆ-ಕಬ್ಬು ಬೆಳೆಗಾರರ ನಡುವೆ ಮುನಿಸು: ಫಸಲು ಇಳುವರಿ ಪರೀಕ್ಷಿಸಿದ ಸಮಿತಿ

ನಾಯಕರ ಮನವೊಲೈಸಿದ ವೈದ್ಯೆ: ಹಿರಿಯ ಶಾಸಕರ ಮಾತಿಗೆ ತಲೆಭಾಗಿದ ಹೋರಾಟಗಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.