6
  • Latest

ಕಳಚೆ ಸೊಸೈಟಿ ಲಾರಿ ಪ್ರಕರಣ: ಪೊಲೀಸರಿಗೂ ತಟ್ಟಿದ ಪ್ರತಿಭಟನೆ ಬಿಸಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಳಚೆ ಸೊಸೈಟಿ ಲಾರಿ ಪ್ರಕರಣ: ಪೊಲೀಸರಿಗೂ ತಟ್ಟಿದ ಪ್ರತಿಭಟನೆ ಬಿಸಿ!

AchyutKumar by AchyutKumar
January 8, 2025
in ರಾಜ್ಯ, ವಿಡಿಯೋ
advt advt advt
ADVERTISEMENT

ಕಾರವಾರ: ಯಲ್ಲಾಪುರದ ಕಳಚೆ ಸಹ್ಯಾದ್ರಿ ಸೇವಾ ಸಹಕಾರಿ ಸಂಘವೂ ಜಪ್ತು ಮಾಡಿದ ಲಾರಿಯ ಚಕ್ರ ಕಳ್ಳತನವಾದ ಪ್ರಕರಣ ಇದೀಗ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸದ್ದು ಮಾಡಿದೆ. ಸೊಸೈಟಿಯವರು ನಿಯಮಬಾಹಿರವಾಗಿ ಲಾರಿ ಜಪ್ತು ಮಾಡಿದ್ದಾರೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷ ಕೆ ಎಸ್ ಮಣಿ ಹಾಗೂ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಆಕ್ರೋಶವ್ಯಕ್ತಪಡಿಸಿದ್ದಾರೆ. ಇದರೊಂದಿಗೆ `ಪ್ರಕರಣ ದಾಖಲಾದ ನಂತರವೂ ಯಲ್ಲಾಪುರ ಪೊಲೀಸರು ಕಾನೂನು ಪಾಲಿಸಿಲ್ಲ’ ಎಂದವರು ದೂರಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು `ಯಲ್ಲಾಪುರದ ಮಹಮದ್ ರಫೀಕ್ ಅವರು ಯಲ್ಲಾಪುರದ ಕಳಚೆ ಸಹ್ಯಾದ್ರಿ ಸೇವಾ ಸಹಕಾರಿ ಸಂಘದಿAದ 19.58 ಲಕ್ಷ ರೂ ಸಾಲ ಪಡೆದು ಲಾರಿ ಖರೀದಿಸಿದ್ದರು. ಡಿ 23ರಂದು ಲಾರಿಯನ್ನು ಹುಬ್ಬಳ್ಳಿಯ ಗ್ಯಾರೇಜ್ ಒಂದರಲ್ಲಿ ದುರಸ್ತಿಗೆ ಬಿಡಲಾಗಿತ್ತು. ಈ ವೇಳೆ ಆಗಮಿಸಿದ ಸಹಕಾರಿ ಸಂಘದ ಸಿಬ್ಬಂದಿ ಲಾರಿ ವಶಕ್ಕೆ ಪಡೆದಿದ್ದಾರೆ. ಅದಾದ ನಂತರ ಸೊಸೈಟಿ ಸಿಬ್ಬಂದಿ ಮನೆಯಲ್ಲಿ ಲಾರಿಯಿರಿಸಿ, ಅದರ ಚಕ್ರಗಳನ್ನು ಕದ್ದಿದ್ದಾರೆ’ ಎಂದು ದೂರಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ ಮೊದಲು ಸ್ವೀಕರಿಸಿರಲಿಲ್ಲ. ಬಳಿಕ ದೂರು ಸ್ವೀಕರಿಸಿದರೂ ಸೂಕ್ತ ವಿಚಾರಣೆ ನಡೆಸಿಲ್ಲ. ಲಾರಿಯ ಟಯರ್ ತೆಗೆದ ಜಾಗದಲ್ಲಿ ಪಂಚನಾಮೆ ನಡೆಸಿಲ್ಲ. ಹೀಗಾಗಿ ಸರಿಯಾದ ಕ್ರಮ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಿದ್ದೇವೆ. ಈಗಲೂ ಕ್ರಮವಾಗದೇ ಇದ್ದರೆ ಯಲ್ಲಾಪುರ ಪೊಲೀಸ್ ಠಾಣೆಯ ಮುಂಭಾಗ ರಾಜ್ಯ ಲಾರಿ ಮಾಲೀಕರ ಸಂಘ ಪ್ರತಿಭಟಿಸಲಿದೆ’ ಎಂದವರು ಎಚ್ಚರಿಸಿದರು.

ಲಾರಿ ಸಂಘದ ರಾಜ್ಯ ಉಪಾಧ್ಯಕ್ಷ ಗಿರೀಶ ಮಲ್ನಾಡು, ಕಿರಣ ನಾಯ್ಕ, ಶ್ರೀಕೃಷ್ಣ, ನೂರ್ ಭಾಷಾ, ಪ್ರಶಾಂತನಾಯ್ಕ, ದಿಲೀಪ ಕುಮಾರ, ಸುಜಯ ಮರಾಠಿ, ಕ್ವಾಜಾ ಅಕ್ತರ ಮಹಮದ್ ರಫೀಕ್ ಇದ್ದರು.
ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ನಾಯಕರ ಮನವೊಲೈಸಿದ ವೈದ್ಯೆ: ಹಿರಿಯ ಶಾಸಕರ ಮಾತಿಗೆ ತಲೆಭಾಗಿದ ಹೋರಾಟಗಾರ!

Next Post

ಹೊಸ ವರ್ಷದ ಕೊಡುಗೆ | ನಿಮಗೂ ಸಿಕ್ಕಿತಾ ಪುಕ್ಕಟೆ ರಿಚಾರ್ಜ ಭಾಗ್ಯ?

Next Post

ಹೊಸ ವರ್ಷದ ಕೊಡುಗೆ | ನಿಮಗೂ ಸಿಕ್ಕಿತಾ ಪುಕ್ಕಟೆ ರಿಚಾರ್ಜ ಭಾಗ್ಯ?

ಪ ಪಂ ಸಭೆ: ಅಧಿಕಾರಿಗಳ ನಡೆಗೆ ಜನಪ್ರತಿನಿಧಿಗಳ ಆಕ್ರೋಶ

ಬೈಕ್ ನಡುವೆ ಡಿಕ್ಕಿ: ಒಬ್ಬ ಸಾವು.. ಇನ್ನೊಬ್ಬ ಗಂಭೀರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.