6
  • Latest

ಹೊಸ ವರ್ಷದ ಕೊಡುಗೆ | ನಿಮಗೂ ಸಿಕ್ಕಿತಾ ಪುಕ್ಕಟೆ ರಿಚಾರ್ಜ ಭಾಗ್ಯ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೊಸ ವರ್ಷದ ಕೊಡುಗೆ | ನಿಮಗೂ ಸಿಕ್ಕಿತಾ ಪುಕ್ಕಟೆ ರಿಚಾರ್ಜ ಭಾಗ್ಯ?

AchyutKumar by AchyutKumar
January 9, 2025
in ರಾಜ್ಯ
advt advt advt
ADVERTISEMENT

ಹೊಸ ವರ್ಷದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರ ಮೊಬೈಲಿಗೆ ಉಚಿತ ರಿಚಾರ್ಜ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಗೆ ಸಂಬoಧಿಸಿದ ಅನೇಕ ವಾಟ್ಸಪ್ ಗುಂಪುಗಳಲ್ಲಿ ಈ ವಿಷಯ ಹರಿದಾಡುತ್ತಿದೆ. `ಮೊಬೈಲ್ ರಿಚಾರ್ಜ ಮಾಡಿಕೊಳ್ಳಲು ಲಿಂಕ್ ಒತ್ತಿ’ ಎಂದು ಸಂದೇಶದಲ್ಲಿದ್ದು, ಆ ಲಿಂಕ್ ಒತ್ತಿದ ನಂತರ ಈ ಸಂದೇಶವನ್ನು ಇನ್ನಷ್ಟು ಜನರಿಗೆ ರವಾನಿಸುವಂತೆ ಸೂಚಿಸಲಾಗುತ್ತದೆ. ಎಲ್ಲಾ ಪ್ರಯತ್ನದ ನಂತರವೂ ಮೊಬೈಲ್ ರಿಚಾರ್ಜ ಮಾತ್ರ ಆಗುವುದಿಲ್ಲ. ಹೀಗಾಗಿ ಉಚಿತ ಮೊಬೈಲ್ ರಿಚಾರ್ಜ ಈ ಸುದ್ದಿ ಸತ್ಯವಲ್ಲ!

Advertisement. Scroll to continue reading.

ಇನ್ನೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಥಹ ಯಾವುದೇ ಯೋಜನೆಯನ್ನು ಘೋಷಿಸಿಲ್ಲ. ತಮ್ಮ ಹೆಸರಿನಲ್ಲಿ ಇಂಥಹದೊAದು ಸುದ್ದಿ ಹರಿದಾಡುತ್ತಿರುವ ಬಗ್ಗೆ ಸಿದ್ದರಾಮಯ್ಯ ಅವರಿಗೂ ಅರಿವಿಲ್ಲ. ಅದಾಗಿಯೂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಸಂದೇಶ ಹರಿದಾಡುತ್ತಿದೆ. ಲಿಂಕ್ ಒತ್ತಿದವರಿಗೆ ಸಿದ್ದರಾಮಯ್ಯ ಅವರ ಫೋಟೋ ಸಹ ಕಾಣುತ್ತಿದೆ. `ಉಚಿತ ರೀಚಾರ್ಜ ಪಡೆಯಲು ಈ ಲಿಂಕ್’ನ್ನು ಇನ್ನಷ್ಟು ಜನರಿಗೆ ಶೇರ್ ಮಾಡಿ’ ಎಂಬ ಸಂದೇಶ ಕಾಣುತ್ತಿದ್ದು, `ಇದು ಸತ್ಯ’ ಎಂದು ಭಾವಿಸಿ ಅನೇಕರು ವಿವಿಧ ವಾಟ್ಸಪ್ ಗುಂಪುಗಳಿಗೆ ಆ ಸಂದೇಶವನ್ನು ರವಾನಿಸುತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಕೆಲವರು `ನನಗೆ ಈ ಹಣ ಸಿಕ್ಕಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಆದರೆ, ಆ ರೀತಿ ಕಮೆಂಟ್ ಮಾಡಿದ ಖಾತೆಗಳು ಅಸಲಿಯಲ್ಲ. ಈ ಬಗೆಯ ಸಂದೇಶಗಳನ್ನು ಒಪ್ಪಿ ಪುಕ್ಕಟೆ ಹಣ ಸಿಗುತ್ತದೆ ಎಂದು ಮುಂದುವರೆದರೆ ಸೈಬರ್ ದಾಳಿಯ ಸಾಧ್ಯತೆ ಹೆಚ್ಚಿದೆ. ಉಚಿತ ರಿಚಾರ್ಜ ಆಸೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಳ್ಳುವ ಸಾಧ್ಯತೆಗಳಿರುವುದರಿಂದ ಜನ ಇಂಥವುಗಳಿAದ ದೂರವಿರುವುದು ಒಳಿತು.

ShareSendTweetShare
ADVERTISEMENT
Previous Post

ಕಳಚೆ ಸೊಸೈಟಿ ಲಾರಿ ಪ್ರಕರಣ: ಪೊಲೀಸರಿಗೂ ತಟ್ಟಿದ ಪ್ರತಿಭಟನೆ ಬಿಸಿ!

Next Post

ಪ ಪಂ ಸಭೆ: ಅಧಿಕಾರಿಗಳ ನಡೆಗೆ ಜನಪ್ರತಿನಿಧಿಗಳ ಆಕ್ರೋಶ

Next Post

ಪ ಪಂ ಸಭೆ: ಅಧಿಕಾರಿಗಳ ನಡೆಗೆ ಜನಪ್ರತಿನಿಧಿಗಳ ಆಕ್ರೋಶ

ಬೈಕ್ ನಡುವೆ ಡಿಕ್ಕಿ: ಒಬ್ಬ ಸಾವು.. ಇನ್ನೊಬ್ಬ ಗಂಭೀರ!

ಸಮುದ್ರದಲ್ಲಿ ಮುಳುಗಿದ ದೋಣಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.