6
  • Latest

ಬೈಕ್ ನಡುವೆ ಡಿಕ್ಕಿ: ಒಬ್ಬ ಸಾವು.. ಇನ್ನೊಬ್ಬ ಗಂಭೀರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ನಡುವೆ ಡಿಕ್ಕಿ: ಒಬ್ಬ ಸಾವು.. ಇನ್ನೊಬ್ಬ ಗಂಭೀರ!

AchyutKumar by AchyutKumar
January 9, 2025
in ಸ್ಥಳೀಯ
advt advt advt
ADVERTISEMENT

ಮುoಡಗೋಡ: ಟಿಬೇಟಿಯನ್ ಕಾಲೋನಿ ಬಳಿ ಗುರುವಾರ ಎರಡು ಬೈಕ್ ನಡುವೆ ಅಪಘಾತವಾಗಿದೆ. ಈ ಅಪಘಾತದಲ್ಲಿ ಯಲ್ಲಾಪುರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಯಲ್ಲಾಪುರದ ಕಿರವತ್ತಿಯ ಗುರುನಾಥ ಪವಾರ್ (35) ಅವರು ಬೈಕಿನಲ್ಲಿ ಹೋಗುತ್ತಿದ್ದರು. ಮುಂಡಗೋಡ ಸುಭಾಶನಗರದ ಆಸೀಪ್ ಅವರು ಓಡಿಸುತ್ತಿದ್ದ ಬೈಕು ಗುರುನಾಥ ಅವರ ಬೈಕಿಗೆ ಡಿಕ್ಕಿಯಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಡಿಕ್ಕಿಯ ರಭಸಕ್ಕೆ ಎರಡು ಬೈಕಿನವರು ನೆಲಕ್ಕೆ ಬಿದ್ದು ಗಾಯಗೊಂಡರು. ಆ ಪೈಕಿ ಗಂಭೀರ ಗಾಯಗೊಂಡ ಗುರುನಾಥ ಪವಾರ್ ಸಾವನಪ್ಪಿದರು. ಗಾಯಗೊಂಡು ನರಳುತ್ತಿದ್ದ ಆಸೀಫ್’ರನ್ನು ನೋಡಿದ ಜನ ಆಸ್ಪತ್ರೆಗೆ ದಾಖಲಿಸಿದರು.

ಆಸಿಫ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಅಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ShareSendTweetShare
ADVERTISEMENT
Previous Post

ಪ ಪಂ ಸಭೆ: ಅಧಿಕಾರಿಗಳ ನಡೆಗೆ ಜನಪ್ರತಿನಿಧಿಗಳ ಆಕ್ರೋಶ

Next Post

ಸಮುದ್ರದಲ್ಲಿ ಮುಳುಗಿದ ದೋಣಿ!

Next Post

ಸಮುದ್ರದಲ್ಲಿ ಮುಳುಗಿದ ದೋಣಿ!

A yoga teacher by name: What he did was intoxicating!

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

ಮಕ್ಕಳ ಜೊತೆ ಬಿಸಿಯೂಟ ಸವಿದ KAS ಕಾವ್ಯರಾಣಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.