6
  • Latest

ಸಮುದ್ರದಲ್ಲಿ ಮುಳುಗಿದ ದೋಣಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಮುದ್ರದಲ್ಲಿ ಮುಳುಗಿದ ದೋಣಿ!

AchyutKumar by AchyutKumar
in ಸ್ಥಳೀಯ

ಕುಮಟಾ: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಯಾಂತ್ರಿಕೃತ ದೋಣಿ ಮುಳುಗಡೆಯಾಗಿದೆ. ಮೀನು ಹಿಡಿಯುತ್ತಿದ್ದ ನಾಲ್ವರು ತುಸು ದೂರದವರೆಗೆ ಈಜಿ ಜೀವ ಉಳಿಸಿಕೊಂಡಿದ್ದಾರೆ. ಅಪಾಯದಲ್ಲಿದ್ದವರನ್ನು ನೋಡಿದ ಇನ್ನೊಂದು ಬೋಟಿನವರು ಅವರನ್ನು ದಡಕ್ಕೆ ತಂದು ಬಿಟ್ಟರು.

ADVERTISEMENT

ಗೋಕರ್ಣ ಬಳಿಯ ಗಂಗೆಕೊಳ್ಳದಿoದ 25 ನಾಟಿಕಲ್ ದೂರದಲ್ಲಿ ಗುರುವಾರ ಮುಂಜಾನೆ ವ್ಯಾಪಕ ಪ್ರಮಾಣದಲ್ಲಿ ಗಾಳಿ ಬೀಸಿತು. ಪರಿಣಾಮ ಅಲ್ಲಿದ್ದ ದೋಣಿ ಮುಗುಚಿ ಬಿದ್ದಿದ್ದು, ನೀರಿನಲ್ಲಿ ಮುಳುಗಿತು. ಈ ವೇಳೆ ದೋಣಿಯಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಹಾರಿದರು. ಸಂದೀಪ ತಾಂಡೇಲ್, ರಾಜು ಕಾಂಬಳೆ, ಪ್ರಶಾಂತ ಮೆಹ್ತಾ ಹಾಗೂ ಸೃಜನ್ ಕವಣೇಕರ ಈಜಲು ಶುರು ಮಾಡಿದರು. ಇದರಿಂದ ಅವರ ತಲೆಗೆ ದೋಣಿ ಬಡಿಯುವುದರಿಂದ ಪಾರಾದರು.

ಆ ಮೀನುಗಾರರು ಅಪಾಯಕ್ಕೆ ಸಿಲುಕಿರುವುದನ್ನು ಮಂಗಳೂರಿನ ಓಸಿಯನ್ ಬ್ಲೂ ಬೋಟಿನವರು ಗಮನಿಸಿದರು. ನೀರಿನಲ್ಲಿದ್ದವರನ್ನು ಅವರು ತಮ್ಮ ಬೋಟಿಗೆ ಹತ್ತಿಸಿಕೊಂಡರು. ನಂತರ ಗಂಗೆಕೊಳ್ಳದ ಶ್ರೀಲೀಲಾ ಬೋಟು ಎದುರಾಗಿದ್ದು, ಆ ನಾಲ್ವರನ್ನು ಅವರು ದಡಕ್ಕೆ ತಂದು ಮುಟ್ಟಿಸಿದರು. ಈ ದುರಂತದಲ್ಲಿ ಆರು ಲಕ್ಷ ರೂ ಮೌಲ್ಯದ ದೋಣಿ ಜೊತೆ 8 ಲಕ್ಷ ರೂ ಮೌಲ್ಯದ ಮೀನುಗಳು ಸಮುದ್ರ ಪಾಲಾಗಿದೆ.

Advertisement. Scroll to continue reading.
Advertisement. Scroll to continue reading.
Previous Post

ಬೈಕ್ ನಡುವೆ ಡಿಕ್ಕಿ: ಒಬ್ಬ ಸಾವು.. ಇನ್ನೊಬ್ಬ ಗಂಭೀರ!

Next Post

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

Next Post
A yoga teacher by name: What he did was intoxicating!

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ