6
  • Latest
A yoga teacher by name: What he did was intoxicating!

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಭಟ್ಕಳ: ಆಸರಿಕೆರೆಯ ಪಶುಪತಿ ದೇವಾಲಯದ ಬಳಿ ಅಲೆದಾಡುತ್ತಿದ್ದ ಮಹ್ಮದ್ ರಯ್ಯಾನ್ ಎಂಬಾತನ ಬಾಯಿಂದ ಗಬ್ಬು ವಾಸನೆ ಬಂದಿದ್ದು, ಆತನನ್ನು ಪಿಎಎಸ್‌ಐ ನವೀನ ನಾಯ್ಕ ವೈದ್ಯಕೀಯ ಪರೀಕ್ಷೆಗೆ ರವಾನಿಸಿದ್ದಾರೆ. ಆತ ಗಾಂಜಾ ಸೇವಿಸಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿದೆ.

ಭಟ್ಕಳ ಬಿಲಾಲಖಂಡ್ ಗುಳ್ಮೆ ಸೇತುವೆ ಬಳಿಯ ಮಹ್ಮದ್ ರಯ್ಯಾನ್ ಜನವರಿ 8ರಂದು ಆಸರಿಕೆರೆಯ ಪಶುಪತಿ ದೇವಾಲಯದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಆತ ಮಾದಕ ವಸ್ತು ಸೇವನೆ ಮಾಡಿರಬಹುದು ಎಂಬ ಅನುಮಾನ ಪೊಲೀಸರನ್ನು ಕಾಡಿತು. ಆತನನ್ನು ಪಿಎಸ್‌ಐ ನವೀನ ನಾಯ್ಕ ಮಾತನಾಡಿಸಿದರು. ಆಗ, ಆತನ ಬಾಯಿಂದ ಘಾಟು ವಾಸನೆ ಬಂದಿತು.

ಕೂಡಲೇ ಮಹ್ಮದ್ ರಯ್ಯಾನ್’ನನ್ನು ಪೊಲೀಸರು ವಶಕ್ಕೆ ಪಡೆದರು. ಆತನನ್ನು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಪರೀಕ್ಷೆಗೆ ಒಳಪಡಿಸಿದ ವೈದ್ಯರು ಮಹ್ಮದ್ ರಯ್ಯಾನ್ ಗಾಂಜಾ ಸೇವಿಸಿರುವ ಬಗ್ಗೆ ದೃಢಪಡಿಸಿದರು. ಈ ಹಿನ್ನಲೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು.

ShareSendTweetShare
Previous Post

ಸಮುದ್ರದಲ್ಲಿ ಮುಳುಗಿದ ದೋಣಿ!

Next Post

ಮಕ್ಕಳ ಜೊತೆ ಬಿಸಿಯೂಟ ಸವಿದ KAS ಕಾವ್ಯರಾಣಿ

Next Post

ಮಕ್ಕಳ ಜೊತೆ ಬಿಸಿಯೂಟ ಸವಿದ KAS ಕಾವ್ಯರಾಣಿ

ಸಣ್ಣ ಅಪಘಾತ.. ದೊಡ್ಡ ಹೊಡೆದಾಟ.. ಚಾಲಕನ ಚಿನ್ನದ ಸರ ಕಾಣೆ!

ಅಕ್ರಮ ನಾಟಾ ಸಾಗಾಟ: ಬಲೆಗೆ ಬಿದ್ದ ಕಾಡುಗಳ್ಳರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.