6
  • Latest

ಮಕ್ಕಳ ಜೊತೆ ಬಿಸಿಯೂಟ ಸವಿದ KAS ಕಾವ್ಯರಾಣಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಜೊತೆ ಬಿಸಿಯೂಟ ಸವಿದ KAS ಕಾವ್ಯರಾಣಿ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಶಿರಸಿ ಸಹಾಯಕ ಆಯುಕ್ತೆ ಕಾವ್ಯರಾಣಿ ಅವರು ಗುರುವಾರ ಡಿಢೀರ್ ಆಗಿ ಬಾಸಲ್ ಶಾಲೆಗೆ ಭೇಟಿ ನೀಡಿದರು. ಮಧ್ಯಾಹ್ನದ ವೇಳೆ ಅವರು ಅಲ್ಲಿಯೇ ಬಿಸಿಯೂಟ ಸವಿದರು.

ಗುರುವಾರ ಬೆಳಗ್ಗೆ ಯಲ್ಲಾಪುರಕ್ಕೆ ಬಂದಿದ್ದ ಅವರು ತಹಶೀಲ್ದಾರ್ ಯಲ್ಲಪ್ಪ ಗೋಣಣ್ಣನವರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರ ಜೊತೆ ಕಳಚೆಗೆ ಹೋಗಿದ್ದರು. ಅಲ್ಲಿ ಮಾಲ್ಕಿ ಪ್ರದೇಶದಲ್ಲಿರುವ ಮರ ಕಟಾವು ಸ್ಥಳ ಪರಿಶೀಲನೆ ನಡೆಸಿ ಮರಳುವಾಗ ಬಾಸಲ್ ಗ್ರಾಮದ ಶಾಲೆ ನೋಡಿದರು. ತಮ್ಮ ವಾಹನವನ್ನು ನೇರವಾಗಿ ಶಾಲೆಯ ಕಡೆ ತಿರುಗಿಸುವಂತೆ ಅವರು ಚಾಲಕರಿಗೆ ಸೂಚಿಸಿದರು.

ಬಾಸಲ್ ಶಾಲೆ ಪ್ರವೇಶಿಸಿದ ನಂತರ ಅಲ್ಲಿನ ಮಕ್ಕಳ ಜೊತೆ ಮಾತನಾಡಿದರು. `ಎಲ್ಲರಿಗೂ ಸರಿಯಾಗಿ ಮೊಟ್ಟೆ ಸಿಗುತ್ತಿದೆಯೇ? ಚಿಕ್ಕಿ ಸರಿಯಾಗಿ ಕೊಡುತ್ತಿದ್ದಾರೆಯೇ?’ ಎಂದು ಪ್ರಶ್ನಿಸಿದರು. ಇದಕ್ಕೆ ಮಕ್ಕಳು `ಹೌದು’ ಎಂದು ತಲೆ ಅಲ್ಲಾಡಿಸಿದರು. ಶಾಲೆ ಆವರಣವನ್ನು ಸ್ವಚ್ಛವಾಗಿರಿಸಿಕೊಂಡಿರುವುದಕ್ಕೆ ಕಾವ್ಯರಾಣಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ರಿಜಿಸ್ಟರ್ ಪುಸ್ತಕದಲ್ಲಿ ರುಜಿ ಹಾಕಿ, ಮಕ್ಕಳ ಜೊತೆ ಬಿಸಿಯೂಟ ಮಾಡಿದರು.

`ಮಕ್ಕಳ ಕಲಿಕೆಗೆ ಯಾವುದೇ ತೊಂದರೆ ಆಗದಂತೆ ಮುತುವರ್ಜಿವಹಿಸಿ’ ಎಂದು ಅಲ್ಲಿನ ಶಿಕ್ಷಕರಿಗೆ ಸೂಚಿಸಿದರು. `ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ಅಡುಗೆ ಸಿಬ್ಬಂದಿಗೆ ಕಿವಿಮಾತು ಹೇಳಿದರು. ಈ ಶಾಲೆಯಲ್ಲಿ 44 ಮಕ್ಕಳು ಕಲಿಯುತ್ತಿದ್ದಾರೆ.

ShareSendTweetShare
Previous Post

ವಾಸನೆ ನೋಡಿ ಗಾಂಜಾ ಗಿರಾಕಿ ಹಿಡಿದ ಪೊಲೀಸ್!

Next Post

ಸಣ್ಣ ಅಪಘಾತ.. ದೊಡ್ಡ ಹೊಡೆದಾಟ.. ಚಾಲಕನ ಚಿನ್ನದ ಸರ ಕಾಣೆ!

Next Post

ಸಣ್ಣ ಅಪಘಾತ.. ದೊಡ್ಡ ಹೊಡೆದಾಟ.. ಚಾಲಕನ ಚಿನ್ನದ ಸರ ಕಾಣೆ!

ಅಕ್ರಮ ನಾಟಾ ಸಾಗಾಟ: ಬಲೆಗೆ ಬಿದ್ದ ಕಾಡುಗಳ್ಳರು!

ಲಾರಿ ಚಾಲಕರಿಗೆ ನೆರವು | ಸಂಘದ ಉಪಾಧ್ಯಕ್ಷರ ಸೇವೆ ಸ್ಮರಿಸಿ ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.