6
  • Latest

ಕುಟುಂಬ ಕಲಹ | ನಕಲಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸಿದವರಿಗೆ ನಡುಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಟುಂಬ ಕಲಹ | ನಕಲಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸಿದವರಿಗೆ ನಡುಕ!

AchyutKumar by AchyutKumar
January 9, 2025
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಸರ್ಕಾರಿ ನೌಕರಿಯಿಂದ ನಿವೃತ್ತರಾದ ಕೆರಿಯಾ ನಾಯ್ಕ ಹಾಗೂ ಅವರ ಪುತ್ರ ಸತೀಶ್ ನಾಯ್ಕ ಕುಟುಂಬದವರು ಕುಟುಂಬದ ಆಸ್ತಿಯಲ್ಲಿ ದಾಯಾದಿಗಳಿಗೆ ಪಾಲು ಕೊಡದೇ ವಂಚಿಸಿದ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಕೆರಿಯಾ ನಾಯ್ಕ ಅವರ ಸಹೋದರ ನಾರಾಯಣ ನಾಯ್ಕ ನ್ಯಾಯಾಲಯದ ಮೊರೆ ಹೋಗಿ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

`ಕೆನ್ನಾ ಅವರ ಮರಣದ ನಂತರ ಅವರ ಮಗನಾದ ತನಗೂ ಆಸ್ತಿಯಲ್ಲಿ ಪಾಲು ಬರಬೇಕಿತ್ತು. ಆದರೆ, ಈವರೆಗೂ ಹಿಸ್ಸಾ ಮಾಡದೇ ನಂತರ ನಕಲಿ ದಾಖಲೆ ಸೃಷ್ಠಿಸಿ ಅನಕ್ಷರಸ್ಥನಾದ ನನಗೆ ವಂಚಿಸಲಾಗಿದೆ’ ಎಂಬುದು ನಾರಾಯಣ ನಾಯ್ಕ ಅವರ ದೂರು. ಈ ವಿಷಯವಾಗಿ ಅವರು ಕೆರಿಯಾ ನಾಯ್ಕ, ಅವರ ಪುತ್ರರಾದ ಸತೀಶ ನಾಯ್ಕ, ಸಂಜಯ ನಾಯ್ಕ, ಸಂತೋಷ ನಾಯ್ಕ ಹಾಗೂ ಅಳಿಯ ಶಿವಾನಂದ ನಾಯ್ಕ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕರಿಯಾ ನಾಯ್ಕ ಅವರು ಮೊದಲಿನಿಂದಲೂ ಆಸ್ತಿಯನ್ನು ಅನುಭವಿಸುತ್ತ ಬಂದಿದ್ದು, ಆಸ್ತಿಯ ಹಕ್ಕನ್ನು ತನ್ನ ಹೆಸರಿಗೆ ನೊಂದಾಯಿಸುವ ಭರವಸೆ ನೀಡಿದ್ದರು. ಆದರೆ, ನಕಲಿ ದಾಖಲೆ ಸೃಷ್ಠಿಸಿ ವಂಚಿಸಿದ್ದಾರೆ’ ಎಂದವರು ದೂರಿದ್ದಾರೆ. ಇದರೊಂದಿಗೆ ಹಾರ್ಸಿಕಟ್ಟಾದ ಅತಿಕ್ರಮಣ ಮಂಜೂರಿ ಪ್ರಕ್ರಿಯೆ ವಿಷಯದಲ್ಲಿ ಜಿಪಿಎಸ್ ಗಡಿ ಗುರುತು ಆದ ಪ್ರದೇಶದಲ್ಲಿಯೂ ತಮಗೆ ಕರಿಯಾ ನಾಯ್ಕ ಕುಟುಂಬದವರಿAದ ಅನ್ಯಾಯವಾಗಿದೆ. ಅಲ್ಲಿ ಸಹ ಆಸ್ತಿ ಲಪಟಾಯಿಸುವುದಕ್ಕಾಗಿ ನಕಲಿ ದಾಖಲೆ ಸೃಷ್ಠಿಸಲಾಗಿದೆ’ ಎಂದು ನಾರಾಯಣ ನಾಯ್ಕ ಹಾಗೂ ಹಾರ್ಸಿಕಟ್ಟಾದ ಅಶೋಕ ನಾಯ್ಕ ಜಂಟಿಯಾಗಿ ದೂರು ನೀಡಿದ್ದಾರೆ.

 

ShareSendTweetShare
ADVERTISEMENT
Previous Post

ಇನ್ನೂ ನಿಲ್ಲದ ಮಟ್ಕಾ ಹಾವಳಿ!

Next Post

ಅರಣ್ಯ ಅತಿಕ್ರಮಣ | ಸಿಬ್ಬಂದಿ ದೌರ್ಜನ್ಯದ ವಿರುದ್ಧ ದೂರು ಬಂದರೆ ಕ್ರಮ

Next Post

ಅರಣ್ಯ ಅತಿಕ್ರಮಣ | ಸಿಬ್ಬಂದಿ ದೌರ್ಜನ್ಯದ ವಿರುದ್ಧ ದೂರು ಬಂದರೆ ಕ್ರಮ

ವಿಪತ್ತು ನಿರ್ವಹಣಾ ಸಭೆ | ಮುಂಜಾಗೃತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Hour Ganapati Various programs in the presence of the temple!

ಗಂಟೆ ಗಣಪತಿ | ದೇಗುಲ ಸನ್ನಿಧಿಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.